Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
All News

ಅಕ್ಷರದತ್ತ ಹೆಜ್ಜೆ : ಬಂಟ್ವಾಳದಲ್ಲಿ ನಡೆಯಿತು ಮೂಲ ಸಾಕ್ಷರತಾ ಪರೀಕ್ಷೆ

UllalaVaniBy UllalaVaniJuly 21, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬಂಟ್ವಾಳ  : ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿಸುವ ಸರ್ಕಾರದ ಪ್ರಯತ್ನಗಳು ಮುಂದುವರಿದಿದ್ದು, ಇದರ ಭಾಗವಾಗಿ ಭಾನುವಾರ ಬಂಟ್ವಾಳ ತಾಲೂಕಿನ 60 ಪರೀಕ್ಷಾ ಕೇಂದ್ರಗಳಲ್ಲಿ ಅನಕ್ಷರಸ್ಥ ಕಲಿಕಾರ್ಥಿಗಳಿಗೆ ಮೂಲ ಸಾಕ್ಷರತಾ ಪರೀಕ್ಷೆಗಳು ನಡೆದಿದ್ದು ತಾಲೂಕಿನ 687 ಅಕ್ಷರ ವಂಚಿತರು ಪರೀಕ್ಷೆ ಬರೆದಿದ್ದಾರೆ.

ಬಂಟ್ವಾಳ ತಾಲೂಕಿನ 60 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ ಒಟ್ಟು 777 ಕಲಿಕಾರ್ಥಿಗಳು ಪರೀಕ್ಷೆ ಬರೆಯಬೇಕಾಗಿದ್ದು, ವಿವಿಧ ಕಾರಣಗಳಿಗಾಗಿ 90 ಮಂದಿ ಗೈರಾಗಿದ್ದರು.

ತಾಲೂಕಿನ ಕೊಯಿಲ, ಬರಿಮಾರು, ಪೊಳಲಿ , ಮೂರ್ಜೆ, ಬಡಗಕಜೆಕಾರು, ತೆಂಕಕಜೆಕಾರು, ಚೆನ್ನೈತ್ತೋಡಿ, ಬಡಗಬೆಳ್ಳೂರು, ಕುಕ್ಕಿಪ್ಪಾಡಿ, ಆಚಾರಿಪಲ್ಕೆ, ಕುಜಿಲ ಬೆಟ್ಟು, ಬ್ರಹ್ಮರ ಕೂಟ್ಲು, ಬಂಟ್ರಿಂಜ, ಅನಂತಾಡಿ, ಬೋಳಂತೂರು ನರಿಕೊಂಬು, ಶಂಭೂರು ಪ್ರಾಥಮಿಕ , ಮಿತ್ತನಡ್ಕ, ಕುದ್ರೆಬೆಟ್ಟು, ಬಾಳ್ತಿಲ, ನಂದಾವರ, ಸಜಿಪಮುನ್ನೂರು, ಮಾಣಿಲ, ಸಿದ್ದಕಟ್ಟೆ, ಪುದು, ಪುಣಚ, ಪರಿಯಾಲ್ತಡ್ಕ, ಮೂಡುಪಡುಕೋಡಿ, ಕುಳಾಲು, ಉಳಿ, ಕಲ್ಲಡ್ಕ, ಕೆದಿಲ, ಸತ್ತಿಕಲ್ಲು, ಅಳಕೆಮಜಲು, ಬೊಂಡಾಲ,‌ ಅಮ್ಮುಂಜೆ, ಬಡಕೊಟ್ಟು, ಕುಟ್ಟಿಕ್ಕಳ, ಅಜಿಲಮೊಗರು, ಪೆರಾಜೆ, ನಾಟೆಕಲ್ಲು, ಕೊಡಂಗಾಯಿ, ನೇರಳಕಟ್ಟೆ, ಬೋಳಂತೂರು, ನಗ್ರಿ, ಸಜಿಪಮೂಡ, ಕಾವಳಪಡೂರು ವಗ್ಗ, ಅಮೈ, ಕೇಪು, ಮಂಚಿ, ಪಕ್ಕಳಪಾದೆ, ಮುಚ್ಚಿರಪದವು, ವಳವೂರು, ಮಜಿ, ಕೆಲಿಂಜ, ಬಾಯಿಲ, ದೇವಸ್ಯ ಪಡೂರು, ಪೂಪಾಡಿಕಟ್ಟೆ ಶಾಲೆಗಳಲ್ಲಿ ಹಾಗೂ ಕುಂಡಡ್ಕ ಅಂಗನವಾಡಿ, ಗುಂಪಲಡ್ಕ ಅಂಗನವಾಡಿ, ದಡ್ಡಲ್ತಡ್ಕ ಅಂಗನವಾಡಿ, ಅಮ್ಟಾಡಿ ಗ್ರಾಮಪಂಚಾಯತ್ ಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಬೋಧಕರು ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಿಕೊಟ್ಟರು.
ಜಿಲ್ಲಾ ಪಂಚಾಯತ್‌ ಉಪನಿರ್ದೇಶಕಿ (ಅಭಿವೃದ್ಧಿ) ರಾಜಲಕ್ಷ್ಮೀ ಯವರು ವಿಟ್ಲ ಭಾಗದ ಪರೀಕ್ಷಾ ಕೇಂದ್ರಗಳಿಗೆ ಬೇಟಿ ನೀಡಿದರು. ಬೊಂಡಾಲ ಹಿ.ಪ್ರಾ. ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಫಾತಿಮಾಬಿ ಯವರು ಭೇಟಿ ನೀಡಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರ 2022-23 ರಲ್ಲಿ ಅನುಷ್ಠಾನಗೊಳಿಸಿದ್ದ ಸಾವಿರ ಗ್ರಾ.ಪಂ.ಗಳನ್ನು ಸಂಪೂರ್ಣ ಸಾಕ್ಷರ ಗ್ರಾಮಪಂಚಾಯತ್ ಗಳನ್ನಾಗಿಸುವ ಕಾರ್ಯಕ್ರಮದಡಿಯಲ್ಲಿ ಉಳಿಕೆ ಗುರಿಯ ಮೂರನೇ ಹಂತದ ಕಲಿಕೆಯ ಭಾಗವಾಗಿ ಕಳೆದ ಎಪ್ರಿಲ್‌ 27 ರಂದು ಬಂಟ್ವಾಳ ಹೊರತು ಪಡಿಸಿ ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಸಾಕ್ಷರತಾ ಪರೀಕ್ಷೆ ನಡೆಸಲಾಗಿತ್ತು, ಇದೀಗ ಲಿಂಕ್‌ ಡಾಕ್ಯುಮೆಂಟ್‌ ಜಿಲ್ಲಾ ಅನುದಾನದಲ್ಲಿ ಮೂಲ ಸಾಕ್ಷರತಾ ಪರೀಕ್ಷೆ ನಡೆಸಲಾಗಿದ್ದು, ಕಲಿಕಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಪರೀಕ್ಷೆ ಬರೆದಿದ್ದಾರೆ ಎಂದರು.‌ ಬಂಟ್ವಾಳ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಸಚಿನ್‌ ಕುಮಾರ್‌, ಸಹಾಯಕ ನಿರ್ದೇಶಕ ಶಿವು, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್‌ ಎಂ.ಜಿ ಯವರು ಹಾಗೂ ಗ್ರಾಮಪಂಚಾಯತ್ ಗಳ ಅಭಿವೃದ್ಧಿ ಅಧಿಕಾರಿಗಳು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.

ಪರೀಕ್ಷೆಗೆ ಪೂರಕವಾಗಿ ಕಳೆದ ನಾಲ್ಕುತಿಂಗಳಿನಿಂದ ಗ್ರಾಮಪಂಚಾಯತ್ ನಿಂದ ನಿಯೋಜಿಸಲ್ಪಟ್ಟ ಬೋಧಕರು ನಿಗದಿತ ಕಲಿಕಾಕೇಂದ್ರಗಳಲ್ಲಿ ಗುರುತಿಸಲ್ಪಟ್ಟ ಅನಕ್ಷರಸ್ಥರಿಗೆ ಅಕ್ಷರ ಹಾಗೂ ಲೆಕ್ಕ ಪಾಠ ಮಾಡುತ್ತಿದ್ದರು.

    Share this:

    • Click to share on Facebook (Opens in new window) Facebook
    • Click to share on X (Opens in new window) X

    Like this:

    Like Loading...
    Share. Facebook Twitter Pinterest LinkedIn Tumblr Email WhatsApp
    UllalaVani

    Kannada News From Coastal Karnataka

    Related Posts

    ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

    February 4, 2026

    “ನಾನ್ ವೆಜ್” ತುಳು ಚಲನ ಚಿತ್ರ ಫೆಬ್ರವರಿ 6ರಂದು ತೆರೆಗೆ

    January 27, 2026

    ಅಡೆತಡೆಗಳ ಮೆಟ್ಟಿ ನಿಂತು ಸಮಾನತೆಯ ಸಂದೇಶ : ಸೈಂಟ್ ಅಲೋಶಿಯಸ್ ಶಾಲೆಯಲ್ಲಿ ‘ಅಲೋಯ್ ಕ್ವಿಜ್-ವಿಜ್ 2026’ ಯಶಸ್ವಿ ಆಯೋಜನೆ

    January 20, 2026

    Comments are closed.

    Advertise
    ಸಂಪರ್ಕಿಸಿ

    ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

    December 15, 2025

    ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

    December 6, 2025

    ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

    November 12, 2025

    ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

    November 11, 2025
    suddi

    19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

    By UllalaVaniFebruary 5, 20260

    ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

    Share this:

    • Click to share on Facebook (Opens in new window) Facebook
    • Click to share on X (Opens in new window) X

    Like this:

    Like Loading...

    ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

    February 4, 2026

    ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

    February 4, 2026

    ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

    February 4, 2026
    1 2 3 … 1,793 Next
    Automatic YouTube Gallery

    ||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!

    ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

    ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

    #ullalavani #news #tulunad #latestnews #ullala #kapikad #umamaheshwaridevi #history
    ||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
    Now Playing
    ||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
    ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
    ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

    ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

    #ullalavani #news #tulunad #latestnews #ullala #kapikad #umamaheshwaridevi #history
    || UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
    Now Playing
    || UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
    ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
    ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

    ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
    #ullalavani #news #ullala #kalparasa #udupinatural
    Follow us on Facebook
    Recent Editions
    JAN 19-FEB 6

    JAN 19-FEB 6

    Mangalore

    Jan 20, 2026

    JAN 1-15

    JAN 1-15

    Mangalore

    Jan 8, 2026

    Latest E-Papers
    Loading editions...
    Office Address:

    ಉಳ್ಳಾಲವಾಣಿ
    ಕನ್ನಡ ವಾರಪತ್ರಿಕೆ
    RNI No. KARKAN28322
    ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
    ಸೋಮೇಶ್ವರ ಗ್ರಾಮ,
    ಉಳ್ಳಾಲ ತಾಲೂಕು ದ.ಕ- 575017

    Ullalavani 
    Kannada Weekly
    RNI No. KARKAN28322
    Appachi Complex, Kuttaru
    munnuuru, Someshwara Village,
    Ullala Tq., D.K. – 575017
    +91 98454 78858
    +91 99725 28110

     

    ಸಂಪರ್ಕಿಸಿ
    Facebook X (Twitter) Instagram Pinterest
    © 2026 ullalavani.com. Designed by wpwebsmartz.com.

    Type above and press Enter to search. Press Esc to cancel.

    Go to mobile version
    %d