Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಗ್ರಾಮ

ಪದವಿ ಪಡೆದುಕೊಂಡವರು ಸಮಾಜಕ್ಕಾಗಿ ದುಡಿಯಬೇಕು : ಕಾಂತಪುರಂ ಎ.ಪಿ. ಉಸ್ತಾದ್

UllalaVaniBy UllalaVaniAugust 31, 2015Updated:August 31, 2015No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮಂಜನಾಡಿ : ಪ್ರಪಂಚದಲ್ಲಿಯೇ ಅತಿಶ್ರೇಷ್ಠ ಧರ್ಮವಾದ ಇಸ್ಲಾಂ ಧರ್ಮದಲ್ಲಿರುವ ಆಚರಣೆ, ಆರಾಧನೆಗಳು ಹಾಗೂ ಧರ್ಮದ ಇತರ ಎಲ್ಲ ಕಾರ್ಯಗಳಲ್ಲಿ ಸಮುದಾಯದ ಜನತೆಗೆ ಪೂರ್ಣಪ್ರಮಾಣದ ವಿಶ್ವಾಸ ಮುಖ್ಯ. ಸತ್ಯದ ಹಾದಿಯಲ್ಲಿ ಸಾಗಿದಾಗ ಮಾತ್ರ ಬದುಕು ಸಾರ್ಥಕವಾಗಲು ಸಾಧ್ಯ ಎಂದು ಪ್ರವಾದಿಯವರು ಹೇಳಿದ್ದು ಇಸ್ಲಾಂ ಧರ್ಮ ಅನುಯಾಯಿಗಳಾದ ನಾವು ಅದೇ ಹಾದಿಯಲ್ಲೇ ಸಾಗಬೇಕು ಎಂದು ಅಖಿಲ ಭಾರತ ಸುನ್ನಿ ಉಲಮಾ ಒಕ್ಕೂಟಗಳ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ. ಸುಲಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಹೇಳಿದರು.

ನರಿಂಗಾನ ಮಂಜನಾಡಿಯ ಅಲ್ ಮದೀನಾ ಇಸ್ಮಾಮಿಕ್ ಕಾಂಪ್ಲೆಕ್ಸ್‍ನಲ್ಲಿ ಭಾನುವಾರ ನಡೆದ ಮೊದಲ `ಅಲ್ ಮರ್‍ಝೂಕಿ’ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪದವಿ ಪ್ರಭಾಷಣಗೈದು ಪದವಿ ಪಡೆದುಕೊಂಡವರು ಸಮಾಜಕ್ಕೆ ಮಾದರಿಯಾಗಿ, ಸೇವಾ ಮನೋಭಾವನೆಯಿಂದ ಕರ್ತವ್ಯ ರ್ನಿಹಿಸಬೇಕು. ಯಾರನ್ನೂ ದ್ವೇಷಿಸದೆ ಯಾರನ್ನೂ ನಿಂದಿಸದೆ ಧರ್ಮವಿರೋಧಿ ಚಟುವಟಿಕೆಯಲ್ಲಿ ಸಾಗದೇ ಇಸ್ಲಾಂ ಧರ್ಮದ ತತ್ವ ಸಿದ್ಧಾಂತಗಳನ್ನು ಜನತೆಗೆ ಬೋಧಿಸುವ ಹಾದಿಯಲ್ಲಿ ಮುಂದುವರಿಯಬೇಕು ಎಂದು ಕರೆ ನೀಡಿದರು.

DSC_9827

DSC_9831 - Copy

DSC_9834 - Copy

DSC_9836

DSC_9837 - Copy

DSC_9838 - Copy

DSC_9839 - Copy

DSC_9841

DSC_9842

DSC_9844

DSC_9845

DSC_9847

DSC_9849

DSC_9850

DSC_9851

DSC_9852

DSC_9856

DSC_9858

DSC_9859

DSC_9863

DSC_9864

DSC_9865

DSC_9866

DSC_9867

DSC_9868

DSC_9869

DSC_9870

DSC_9875

DSC_9877 - Copy

sanadu Hylyt - Copyಪಿ.ಎಂ. ಅಬ್ಬಾಸ್ ಮುಸ್ಲಿಯಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮಂಜನಾಡಿ ಅಲ್‍ಮದೀನಾ ಇಸ್ಲಾಮಿಕ್ ಕಾಂಪ್ಲೆ ಕ್ಸ್ ಮಹತ್ತರವಾದುದನ್ನು ಸಾ„ಸಿರುವುದರ ಬಗ್ಗೆ ನಮಗೆ ಹೆಮ್ಮೆ ಇದೆ. ಪ್ರಧಾನಿಮಂತ್ರಿಯವರನ್ನು ಸುಮಾರು ಒಂದೂವರೆ ಗಂಟೆಗಳ ಕಾಲ ಮುಸ್ಲಿಂ ಸಮಾಜದ ಗಣ್ಯರು, ಧಾರ್ಮಿಕ ಮುಖಂಡರು ಸೇರಿದಂತೆ ಒಟ್ಟು ಭಾರತೀಯ ಮುಸ್ಲಿಮ್ ನೇತಾರರನ್ನು ಹೊಂದಿರುವ 40ಮಂದಿ ಧಾರ್ಮಿಕ ಮತಪಂಡಿತರ ಜೊತೆ ಚರ್ಚಿಸುವ ಅವಕಾಶ ಪಡೆದದ್ದು ತಮ್ಮೆಲ್ಲರ ಆಶೀರ್ವಾದದ ಫಲ. ಸಮಾಜದ ಅಭಿವೃದ್ಧಿ ನಮ್ಮ ಗುರಿ ಆಗಬೇಕು. ಒಬ್ಬ ವ್ಯಕ್ತಿಯ ತಪ್ಪನ್ನು ಹುಡುಕುವುದಕ್ಕಿಂತ ಒಳ್ಳೆಯತನವನ್ನೂ ಗೌರವಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಲ್ ಮದೀನ ಸಂಸ್ಥೆಯ ಅಧ್ಯಕ್ಷ ಪಿ.ಎಂ. ಅಬ್ಬಾಸ್ ಮುಸ್ಲಿಯಾರ್ ಮಾತನಾಡಿ ಕೇವಲ 8ವಿದ್ಯಾರ್ಥಿಗಳಿಂದ ಆರಂಭವಾದ ಅಲ್‍ಮದೀನಾ ಸಂಸ್ಥೆ ಕೇವಲ ಅನಾಥ ಮಕ್ಕಳ ಆಶ್ರಯ ತಾಣವಾಗದೆ ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇವೆಯ ಮೂಲಕ ದೇಶ ವಿದೇಶದಲ್ಲಿ ಖ್ಯಾತಿ ಪಡೆಯುವಂತಹ ಬೃಹತ್ ಸಂಸ್ಥೆಯಾಗಿ ಹೊರಹೊಮ್ಮಲಿದೆ ಎಂದು ಆರಂಭದ ದಿನಗಳಲ್ಲಿ ಉಲ್ಲೇಖಿಸಿದ್ದ ದಿವಂತಗ ಉಳ್ಳಾಲ ತಂಜ್ಞಳ್ ತಾಜುಲ್ ಉಲಮಾ ಅವರ ಮಾತನ್ನು ಸ್ಮರಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅಲ್‍ಮದೀನಾ ವಿದ್ಯಾರ್ಥಿಗಳ ಶಿಕ್ಷಣದ ಬೆಳವಣಿಗೆಗೆ ಬಹಳಷ್ಟು ಶ್ರಮ ವಹಿಸಿದೆ. ಅಲ್ ಮದೀನಾ ಮಾಡಿದ ಶ್ರಮದಿಂದಾಗಿ ಈ ಬಾರಿ ಪ್ರಪ್ರಥಮವಾಗಿ ಸನದುದಾನ ನೀಡಲು ಅವಕಾಶ ಸಿಕ್ಕಿದೆ. ಅಲ್ ಮದೀನ ಸಂಸ್ಥೆ ಈ ಹಂತಕ್ಕೆ ಬೆಳೆದಿರುವುದು ಸ್ವಾಗತಾರ್ಹ. ಅದಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡುವುದಾಗಿ ಹೇಳಿದರು.

ಬೃಹತ್ ಒಣಮರವನ್ನು ಆನೆಯೊಂದು ಉರುಳಿಸಲು ಸಾಧ್ಯವಿದ್ದರೂ ಅದನ್ನು ಅದಕ್ಕೆ ತಿನ್ನಲು ಆಗದು. ಆದರೆ ಗೆದ್ದಲುಗಳು ಬೆರಳಿನ್ಲಿ ಹಿಡಿಯಲು ಕಷ್ಟವಿದ್ದರೂ ಬೃಹತ್ ಒಣ ಮರವನ್ನು ತಿನ್ನುತ್ತದೆ. ಎಲ್ಲರ ಬದುಕಿಗೂ ಒಂದು ನೆಲೆ ಕಲ್ಪಿಸಿರುವ ಸೃಷ್ಟಕರ್ತ ಪಂಡಿತರ ಬದುಕಿಗೂ ಒಂದು ನೆಲೆ ಕಲ್ಪಿಸಿರುತ್ತಾನೆ. ಹಾಗಾಗಿ ಪದವಿ ಎಂಬುದು ಕೇವಲ ಉದ್ಯೋಗಕ್ಕಾಗಿ ಅಥವಾ ಹೊಟ್ಟೆ ತುಂಬಿಸುವ ಸಲುವಾಗಿ ಅಲ್ಲ, ಅವಿರತ ಪ್ರಯತ್ನ ನಮ್ಮದು ಫಲಿತಾಂಶ ದೇವರದ್ದು ಎಂಬ ನಿರ್ಧಾರಕ್ಕೆ ಬರಬೇಕು ಎಂದು ಸಂಸ್ಥೆಯ ಉಪಾಧ್ಯಕ್ಷ ಪೆರೋಡ್ ಅಬ್ದುರ್ರಹ್ಮಾನ್ ಸಖಾಫಿ ಅಭಿಪ್ರಾಯಪಟ್ಟರು.

ಅಲ್ ಮದೀನ ಮುದರ್ರಿಸ್ ಅಬ್ದುಲ್ ರಹ್ಮಾನ್ ಅಹ್ಸನಿ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ನಡೆಯಿತು.

ಅಲ್ ಮದೀನ್ ಖತೀಬ್ ಮುಹಮ್ಮದ್ ಕುಂಞ ಅಂಜದಿ ಬುಧಾ ಮಜ್ಲಿಸ್ ಮತ್ತು ಪ್ರಕೀರ್ತನ ವೇದಿಕೆಯ ನೇತೃತ್ವ ವಹಿಸಿದ್ದರು.

ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಉಮರಾ ಸಂಗಮದ ಅಧ್ಯಕ್ಷತೆ ವಹಿಸಿದ್ದರು.

ನಾರ್ತ್ ಕರ್ನಾಟಕ ಹೋಂ ಕಟ್ಟಡವನ್ನು ಯನೆಪೋಯ ವಿವಿ ಕುಲಾ„ಪತಿ ವೈ. ಅಬ್ದುಲ್ಲ ಕುಂಞ ಉದ್ಘಾಟಿಸಿದರು.

ಸಯ್ಯದ್ ಅಬ್ದುಲ್ ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಪದವಿ ವಸ್ತ್ರ ವಿತರಣೆ ಮಾಡಿದರು.

ಜಿಲ್ಲಾ ಖಾಝಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ದುಆ ನೆರವೇರಿಸಿದರು.

ಅಲ್ ಮದೀನ ಸಂಸ್ಥೆಯ ಅಧ್ಯಕ್ಷ ಪಿ.ಎಂ. ಅಬ್ಬಾಸ್ ಮುಸ್ಲಿಯಾರ್, ಬೇಕಲ ಇಬ್ರಾಹಿಂ ಮುಸ್ಲಿಯಾರ್, ಅಬ್ದುಲ್ ರಶೀದ್ ಝೈನಿ, ಶೈಖುನಾ ಅಲಿಕುಂಞ ಮುಸ್ಲಿಯಾರ್ ಶಿರಿಯ, ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಮುಖ್ಯ ಭಾಷಣ ಮಾಡಿದರು.

ಸಯ್ಯಿದ್ ಇಸ್ಮಾಯಿಲ್ ತಂಙಳ್ ಉಜಿರೆ, ಅನ್ದುಲ್ ರಶೀದ್ ಝೈನಿ, ಶಾಫಿ ಸಅದಿ, ಅಹ್ಮದ್ ಬಾಖವಿ, ಎಸ್.ಪಿ. ಹಂಝ ಸಖಾಫಿ, ಕಣಚೂರು ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಚೇರ್‍ಮೆನ್ ಕಣಚೂರು ಮೋನು, ಜಿಲ್ಲಾ„ಕಾರಿ ಎ.ಬಿ. ಇಬ್ರಾಹಿಂ, ಮೂಡಾ ಆಯುಕ್ತ ನಝೀರ್, ಹಾಜಿ ಡಾ. ಎ.ಕೆ. ಮುನೀರ್ ಬಾವಾ, ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಯು.ಎಸ್. ಹಂಝ, ಅಬ್ದುಲ್ ಮಜೀದ್ ಹಾಜಿ, ಹಮೀದ್ ಹಾಜಿ ಈಶ್ವರಮಂಗಲ, ಮೊಯ್ಯಿದ್ದೀನ್ ಕಾಮಿಲ್ ಸಖಾಫಿ ತೋಕೆ, ಅಬೂಸುಫ್ಯಾನ್ ಮದನಿ, ಉಮ್ಮರ್ ಸಖಾಫಿ, ಬಿ.ಎಸ್. ಅಬ್ದುಲ್ ಕುಂಞ ಪೈಝಿ, ಅಲ್ ಅನ್ಸಾರ್ ಪತ್ರಿಕೆಯ ಇಬ್ರಾಹಿಂ ಬಾವಾ ಹಾಜಿ, ಎ.ಎ. ಹೈದರ್ ಪರ್ತಿಪಾಡಿ, ಝೈನುಲ್ ಆಬಿದೀನ್ ತಂಙಳ್, ಮಹಮ್ಮದ್ ಮದನಿ ಸಾಮಣಿಗೆ, ಉಮ್ಮರ್ ಸಖಾಫಿ ಕಲ್ಮಿಂಜ, ಟಿ.ಎ. ಮೊಯ್ಯದ್ದೀನ್ ಸಅದಿ ತೋಟಾಲ್, ಹಮೀದ್ ಸಖಾಫಿ, ಲತೀಫ್ ಸಖಾಫಿ, ಇಲ್ಯಾಸ್ ಅಂಜದಿ, ಕುಂಞ ಬಾವ, ಸಾಧುಕುಂಞ ಮಾಸ್ಟರ್, ಉಸ್ಮಾನ್ ಸಅದಿ ಪಟ್ಟೋರಿ, ಎಸ್. ಅಬ್ದುಲ್ ರಹ್ಮಾನ್ ಇಂಜಿನಿಯರ್, ಹಮೀದ್ ಕಂದಕ್, ಎಸ್.ಕೆ. ಖಾದರ್ ಹಾಜಿ, ವಕ್ಪ್ ಬೋರ್ಡ್‍ನ ಜಿಲ್ಲಾಧ್ಯಕ್ಷ ರಶೀದ್ ಹಾಜಿ, ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್. ಕರೀಂ,ತಸ್ಲೀಲ್ ಬೆಂಗಳೂರು, ಏಶಿಯನ್ ಬಾವಾ ಹಾಜಿ, ಹಮೀದ್ ಹಾಜಿ ದೇರಳಕಟ್ಟೆ, ನರಿಂಗಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಮಂಜನಾಡಿ ಗ್ರಾಮ ಪಂಚಾಯಿತಿ ಆಧ್ಯಕ್ಷ ಮಹಮ್ಮದ್ ಅಸೈ, ಅಬೂಬಕರ್ ಹಾಜಿ ಸಜಿಪ, ಎನ್ ಎಸ್ ಮಹ್ಮೂದ್, ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು, ಉಮ್ಮರ್ ಕಾಯಾರ್ ಮದೀನ, ಕರೀಂ ಹಾಜಿ ಉಳ್ಳಾಲ, ಟಿ.ಎಸ್. ಇಸ್ಮಾಯಿಲ್, ಮೊಯ್ದಿನ್ ಮಲಾರ್, ಪುತ್ತು ಮೋರ್ಲ, ಎನ್.ಎಸ್. ಹಮೀದ್ ಹಾಜಿ, ತಾಲೂಕು ಪಂಚಾಯಿತಿ ಸದಸ್ಯ ನೆಕ್ಕರೆ ಬಾವ ಮೊದಲಾದವರು ಉಪಸ್ಥಿತರಿದ್ದರು.

ಅಲ್ ಮದೀನಾ ಸಂಸ್ಥೆಯ ಮೆನೇಜರ್ ಅಬ್ದುಲ್ ಖಾದರ್ ಸಖಾಫಿ ಸ್ವಾಗತಿಸಿದರು. ಕೆ.ಎಂ. ಕೆ. ಮಂಜನಾಡಿ ಹಾಗೂ ಮುನೀರ್ ಸಖಾಫಿ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು ವಿವಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿಯ ಭಾರತ: ವಿಚಾರಸಂಕಿರಣ ಉದ್ಘಾಟನೆ

March 4, 2026

ಹಿದಾಯತ್ ನಗರ ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ ಶೇ 100 ಫಲಿತಾಂಶ

March 4, 2026

ಪ್ರೇಮ ವೈಫಲ್ಯ ಹಿನ್ನೆಲೆ; ಒಮಾನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಮೇಶ್ವರದ ಯುವಕ

March 4, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಕಾರ್ಮಿಕ ಸಂಹಿತೆ ವಿರುದ್ಧ ಸಹಾಯಕ ಕಾರ್ಮಿಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಕೆ

By UllalaVaniMarch 4, 20260

ಮಂಗಳೂರು: ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಆಕ್ಷೇಪಣೆ ಸಲ್ಲಿಕೆ ಹಾಗೂ ಪ್ರತಿಭಟನೆ ಮಂಗಳೂರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು : ಪಿ.ಎ. ಕಾಲೇಜಿನ ಆಯಿಷತ್ ಲುತ್‌ಫಾ ನಜಾ B.Sc.ಯಲ್ಲಿ ಪ್ರಥಮ ರ‍್ಯಾಂಕ್

March 4, 2026

ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ “ಲೆಂಟನ್ ಗಾಸ್ಪೆಲ್ ಕಾಮಿಕ್ಸ್” ಪುಸ್ತಕ ಬಿಡುಗಡೆ

March 4, 2026

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಧಾರಿಗಳಿಗೆ ಶಾಕಿಂಗ್ ಸುದ್ದಿ ; 20 ಲಕ್ಷ ಕಾರ್ಡ್ ರದ್ದು..!

March 4, 2026
1 2 3 … 1,823 Next
Automatic YouTube Gallery

ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ

ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
Now Playing
ಅಂಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ...
ಅoಬೇಡ್ಕರ್ ದೃಷ್ಟಿಕೋನದಲ್ಲಿ ಅಭಿವೃದ್ಧಿ ಭಾರತ ವಿಚಾರ ಸಂಕಿರಣ; ಮoಗಳೂರು ಸೆನೆಟ್ ಸಭಾಂಗಣದಲ್ಲಿ ಕಾರ್ಯಕ್ರಮ

ಅಂಬೇಡ್ಕರ್ ಬಗ್ಗೆ ಅಕ್ಕ ಐ.ಎ.ಎಸ್ ಅಕಾಡೆಮಿಯ ಶಿವಕುಮಾರ್ ಪ್ರಾಸ್ತಾವಿಕ ಮಾತು


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #mangalore #package #ambedkar
Show More
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
Now Playing
ನೂತನ ಕಟ್ಟಡದ ಉದ್ಘಾಟನಾ ಸಮಾರಂಭ
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ...
ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಭಜನಾ ಮಂಡಳಿ,ಕುಣಿತ ಭಜನಾ ತಂಡ-ಪಾಣೇಲ ಶಾಂತಿನಗರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #pajiru #ganeshaYuvakamandala #Inaugration #Santhoshkumarraiboliyar
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d