Site icon Ullalavani

ವಿಶ್ವಾಸ್ ಕುಮಾರ್ ದಾಸ್ ಕರ್ನಾಟಕ ಸರ್ಕಾರದ ಗಾಣಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ

ಮಂಗಳೂರು : ಕರ್ನಾಟಕ ಸರ್ಕಾರದ ಗಾಣಿಗರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ದ.ಕ. ಜಿಲ್ಲಾ ಗಾಣಿಗರ ಯಾನೆ ಸಪಲಿಗರ ಸಂಘ (ರಿ.), ಅತ್ತಾವರದ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ನೇಮಕಗೊಂಡಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವ ಗಾಣಿಗರ ಚಾವಡಿ (ರಿ.), ಮಂಗಳೂರು ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.


“ನಿಮ್ಮ ಅವಧಿಯಲ್ಲಿ ಗಾಣಿಗ ಸಮುದಾಯಕ್ಕೆ ಸರ್ಕಾರದ ವತಿಯಿಂದ ಹಲವಾರು ಅನುದಾನಗಳು ದೊರೆತು, ಸಮಸ್ತ ಗಾಣಿಗ ಸಮುದಾಯದ ಅಭಿವೃದ್ಧಿಯಾಗಲಿ” ಎಂದು ವಿಶ್ವ ಗಾಣಿಗರ ಚಾವಡಿ ಪ್ರಕಟಣೆಯಲ್ಲಿ ಹಾರೈಕೆ ವ್ಯಕ್ತಪಡಿಸಿದೆ.

Exit mobile version