Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಿರುವುದು ಖಂಡನೀಯ; ಬಿ.ಜಿ ಹನೀಫ್ ಹಾಜಿ

UllalaVaniBy UllalaVaniNovember 14, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ನ-13; ಉಳ್ಳಾಲ ದರ್ಗಾ ಆಡಳಿತ ಸಮಿತಿಯಿಂದ‌ ಸದಸ್ಯತ್ವ ಕಳಕೊಂಡವರು ದರ್ಗಾದಲ್ಲಿ ಅವ್ಯವಹಾರ ನಡೆದಿದೆಯೆಂದು ಆರೋಪಿಸಿ ರಾಜ್ಯ ವಕ್ಫ್ ಬೋರ್ಡ್,ಹೈಕೋರ್ಟ್ ಗೆ ದೂರು ನೀಡಿದ್ದರು.

ಪ್ರಕರಣವು ಹೈಕೋರ್ಟ್ ನಲ್ಲಿರುವಾಗಲೇ ಸಂಶಯದ ಆಧಾರ ಮೇಲೆ ಪತ್ರಿಕಾಗೋಷ್ಟಿ ನಡೆಸಿ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾಕ್ಕೆ ಕಪ್ಪು ಚುಕ್ಕೆ ತರಲು ಯತ್ನಿಸಿರುವುದು ಖಂಡನೀಯ.ಇಂತವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿ ಕಾನೂನು ಹೋರಾಟ ನಡೆಸುವುದಾಗಿ ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಎಚ್ಚರಿಸಿದರು.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಗುರುವಾರದಂದು ನಡೆದ ಪತ್ರಿಕಾಗೋಷ್ಟಿಯನ್ನುದ್ಧೇಶಿಸಿ ಅವರು ಮಾತನಾಡಿದರು.ವಕ್ಫ್ ನಿಯಮದಡಿ ನಿರಂತರ ಮೂರು ಬಾರಿ ಸಮಿತಿ ಸಭೆಗೆ ಹಾಜರಾಗದೆ ದರ್ಗಾ ಸಮಿತಿಯ ಸದಸ್ಯತನವನ್ನ ಕಳಕೊಂಡವರೇ ಪತ್ರಿಕಾಗೋಷ್ಟಿ ಕರೆದು ಅಪಪ್ರಚಾರ ನಡೆಸಿದ್ದಾರೆ.ದರ್ಗಾ ಸಮಿತಿಯಿಂದ ಅವ್ಯವಹಾರ ನಡೆದಿದೆಯೆಂದು ಜಿಲ್ಲಾ ,ರಾಜ್ಯ ವಕ್ಫ್ ಬೋರ್ಡ್,ಹೈಕೋರ್ಟಿಗೂ ಅವರು ದೂರು ನೀಡಿದ್ದಾರೆ.ಪ್ರಕರಣ ನ್ಯಾಯಾಲಯದಲ್ಲಿರುವಾಗಲೇ ಪತ್ರಿಕಾಗೋಷ್ಟಿ ನಡೆಸುವ ಅವಶ್ಯಕತೆ ಇದೆಯೇ..?ಇತಿಹಾಸ ಪ್ರಸಿದ್ಧ ದರ್ಗಾ ಆಡಳಿತ ಸಮಿತಿಯ ಪಾರದರ್ಶಕತೆಗೆ ಕಪ್ಪು ಚುಕ್ಕೆ ತರುವುದೇ ಇದರ ಉದ್ದೇಶವಾಗಿದೆ.
ಸಮಿತಿಯು ಮಹಾಸಭೆ ನಡೆಸಿಲ್ಲ,ಲೆಕ್ಕ ಪತ್ರ ಮಂಡಿಸಿಲ್ಲವೆಂಬ ಆರೋಪಗಳು ಸಂಪೂರ್ಣ ಸುಳ್ಳಾಗಿವೆ.2023ರ ಮಾರ್ಚ್ 8 ರಂದು ದರ್ಗಾದಲ್ಲಿ ನಮ್ಮ ಸಮಿತಿ ಆಡಳಿತಕ್ಕೆ ಬಂದಿದೆ.ಕಳೆದ ಎರಡೂವರೆ ವರ್ಷಗಳಲ್ಲಿ ಎರಡು ಮಹಾಸಭೆಗಳು ನಡೆದಿದ್ದು ಸಮಿತಿಯ ಆಯವ್ಯಯಗಳ ಸಂಪೂರ್ಣ ಮಾಹಿತಿಯನ್ನು ಮಹಾಸಭೆಗಳಲ್ಲಿ ಮಂಡಿಸಿ ಅನುಮೋದನೆಯನ್ನು ಪಡೆಯಲಾಗಿದೆ.ಉರೂಸ್ ಮುಗಿದ ಬಳಿಕ ಏಳು ಸಮಿತಿ ಸಭೆ ಕರೆಯಲಾಗಿದೆ.ಕಮಿಟಿಯ ಎಲ್ಲಾ ಸದಸ್ಯರಿಗೆ ಒಂದೇ ಚಿಂತನೆಯಿರಲು ಸಾಧ್ಯವಿಲ್ಲ.99 ಶೇಕಡ ಸದಸ್ಯರು ದರ್ಗಾದ ಸೇವೆ ಮಾಡಲು ಬಂದಿರುತ್ತಾರೆ.ಕೆಲವರು ಮಾತ್ರ ಸ್ವಂತ ಉದ್ದೇಶಗಳನ್ನಿಟ್ಟು ಬಂದಿದ್ದು,ತಮ್ಮ ಉದ್ದೇಶಗಳು ಈಡೇರದಿದ್ದರೆ ಈ ರೀತಿಯಾಗಿ ಅಸಮಾಧಾನಗಳನ್ನ ಹೊರಹಾಕುತ್ತಾರೆಂದರು.
ನಮ್ಮ ವಿರುದ್ಧ ಆರೋಪ ಮಾಡುತ್ತಿರುವವರ ಕಮಿಟಿ ಸದಸ್ಯತನವು ಉರೂಸಿನ ಸಂದರ್ಭದಲ್ಲೇ ರದ್ದಾಗಿದೆ.ಅದರಲ್ಲಿ ಓರ್ವರು ಪತ್ರಿಕಾಗೋಷ್ಟಿಯಲ್ಲಿ ನಮ್ಮ ವಿರುದ್ಧ ಸುಳ್ಳು ಆರೋಪಗೈದಿದ್ದಾರೆ.ಸದಸ್ಯತ್ವ ರದ್ದಾದ ನಂತರವೂ ಅವರು ಅಕ್ರಮವಾಗಿ ಕಮಿಟಿ ಸಭೆಗೆ ನುಗ್ಗಿದ್ದು, ಈ ಬಗ್ಗೆ ನಾವು ಪೊಲೀಸ್ ದೂರನ್ನೂ ನೀಡಿದ್ದೆವು.ದರ್ಗಾ ಕಮಿಟಿಯ 55 ಸದಸ್ಯರಲ್ಲಿ 23 ಮಂದಿ ಸದಸ್ಯರ ಸದಸ್ಯತನ ರದ್ದಾಗಿದೆ.ಅದರಲ್ಲಿ ಒಬ್ಬರು ಮರಣ ಹೊಂದಿದ್ದರೆ,ಮತ್ತೋರ್ವರು ರಾಜೀನಾಮೆ ಕೊಟ್ಟಿದ್ದಾರೆ.ಉಳಿದವರು ಸಮಿತಿ ಸಭೆಗೆ ನಿರಂತರ ಮೂರು ಬಾರಿ ಹಾಜರಾಗದೆ ವಕ್ಫ್ ನ ನಿಯಮದಂತೆ ಅವರ ಸದಸ್ಯತನ‌ ರದ್ದಾಗಿದೆ.ನಮ್ಮಲ್ಲೀಗ 44 ಮಂದಿ ಸದಸ್ಯ ಬಲ ಇದೆ.ವಕ್ಪ್ ನಿಯಮದ ಪ್ರಕಾರವೇ ರದ್ದುಗೊಂಡ ಸ್ಥಾನಗಳಿಗೆ ಕಮಿಟಿಯಿಂದ ನೂತನ ಸದಸ್ಯರ ಮರು ಆಯ್ಕೆ ನಡೆಸಲಾಗಿದೆ.
ಉರೂಸ್ ಮುಗಿದು ಎಂಟು ತಿಂಗಳಾದರೂ ಮಹಾಸಭೆ ನಡೆದಿಲ್ಲ,ಲೆಕ್ಕ ಪತ್ರ ಮಂಡನೆ ಮಾಡಿಲ್ಲವೆಂಬ ಆರೋಪಕ್ಕೆ ಉತ್ತರಿಸಿದ ಹನೀಫ್ ಅವರು ಕಳೆದ ಮೇ ತಿಂಗಳಲ್ಲಿ ಉರೂಸು ಮುಗಿದಿದೆ.ಆದರೂ ಎಂಟು ತಿಂಗಳಾಯಿತೆಂದು ಅವರು ಆರೋಪಿಸಿರುವುದೇ ಮೊದಲ ಸುಳ್ಳಾಗಿದೆ.ಉರೂಸ್ ನಡೆದು ಆರು ತಿಂಗಳ ಒಳಗೆ ಲೆಕ್ಕ ಮಂಡಿಸಿ ಉರೂಸ್ ಕಮಿಟಿ ಬರ್ಕಾಸ್ತ್ ಮಾಡುವುದು ಹಿಂದಿನಿಂದಲೂ ಬಂದ ಸಂಪ್ರದಾಯವಾಗಿದೆ.ಉರೂಸ್ ಕುರಿತಂತೆ ಮಹಾಸಭೆ ನಡೆಸೋದಿಲ್ಲ.ಉರೂಸ್ ಸಮಿತಿಯನ್ನ ಬರ್ಖಾಸ್ತು ಮಾಡುವ ಸಭೆ ಇದೇ ತಿಂಗಳಲ್ಲಿ ನಡೆಯಲಿದೆ.
2022 ರಲ್ಲಿ ಉರೂಸ್ ಗೆ ಮಂಜೂರಾದ ಒಂದು ಕೋಟಿ ಹಾಗೂ 2025ರ ಉರೂಸಿಗೆ ಮಂಜೂರಾದ ಮೂರು ಕೋಟಿ ಸಹಿತ ಒಟ್ಟು ನಾಲ್ಕು ಕೋಟಿ ರೂಪಾಯಿ ಅನುದಾನ ಬಂದಿದೆ.ಶರೀಅತ್ ಕಾಲೇಜು ವಿದ್ಯಾರ್ಥಿಗಳ ಐದು ಮಹಡಿಯ ವಸತಿ ಕಟ್ಟಡ ನಿರ್ಮಾಣಕ್ಕೆ ಮೂರು ಕೋಟಿ ರೂಪಾಯಿ ಮಂಜೂರಾಗಿದ್ದು, ಹಂತ,ಹಂತವಾಗಿ ಒಟ್ಟು ಏಳು ಕೋಟಿ ರೂಪಾಯಿ ಸರಕಾರಿ ಅನುದಾನ ಬಂದಿದೆ.ವಸತಿ ಕಟ್ಟಡ ನಿರ್ಮಾಣ ಹಂತದಲ್ಲಿದೆ.ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ.ಸರಕಾರದ ಅನುದಾನದ ದುಡ್ಡು ಬ್ಯಾಗಲ್ಲಿ ತರಲು ಸಾಧ್ಯವಿಲ್ಲ.ಅದೆಲ್ಲವೂ ಬ್ಯಾಂಕ್ ಅಕೌಂಟ್ ಮುಖಾಂತರ ಬರುವುದಾಗಿದೆ.ಕಾಮಗಾರಿಗಳ ಗುತ್ತಿಗೆಗೆ ಟೆಂಡರ್ ಕರೆದು ಪತ್ರಿಕೆಗಳಲ್ಲಿ ಜಾಹಿರಾತು ನೀಡಿದ್ದು ಕಡಿಮೆ ಕೊಟೇಷನ್ ಕೊಟ್ಟವರಿಗೆ ಪಾರದರ್ಶಕವಾಗಿ ಗುತ್ತಿಗೆ ನೀಡಲಾಗಿದೆ.ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಉತ್ತಮ‌ ಕ್ಯಾಂಪಸ್ ಒದಗಿಸುವುದು ನಮ್ಮ ಗುರಿಯಾಗಿದೆ.ಮಕ್ಕಳಿಗೆ ಧಾರ್ಮಿಕ ಶಿಕ್ಷಣದೊಂದಿಗೆ ವಾಣಿಜ್ಯ ಶಿಕ್ಷಣ ಸಂಸ್ಥೆಗಳಲ್ಲಿ ಸಿಗುವ ಗುಣ ಮಟ್ಟದ ಲೌಕಿಕ ಶಿಕ್ಷಣವನ್ನ ನೀಡುವುದಕ್ಕಾಗಿ ನಾವು ಶ್ರಮಿಸುತ್ತಿದ್ದೇವೆಂದು ಹನೀಫ್ ಹೇಳಿದರು.
ದರ್ಗಾ ಸಮಿತಿ ಉಪಾಧ್ಯಕ್ಷರಾದ ಅಶ್ರಫ್ ರೈಟ್ ವೇ ,ಪ್ರಧಾನ ಕಾರ್ಯದರ್ಶಿ ಶಿಹಾಬುದ್ಧೀನ್ ಸಖಾಫಿ,ಕೋಶಾಧಿಕಾರಿ ನಾಜಿಮ್ ಹಾಗೂ ಜೊತೆ ಕಾರ್ಯದರ್ಶಿ ಮಹಮ್ಮದ್ ಮುಸ್ತಫಾ ಮದನಿ ನಗರ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಜಯ ಗೇಮ್ಸ್ ಟೀಮ್ ನ ನೂತನ ಅಧ್ಯಕ್ಷರಾಗಿ ಮಾರ್ವಿನ್ ಡೇವಿಸ್ ಅವಿರೋಧ ಆಯ್ಕೆ

August 18, 2026

ಹೆಸರಾಂತ ಶಾಮಿಯಾನ ಮಾಲೀಕ ಕೆ.ಎನ್.ಹೆಚ್. ಅಬ್ದುಲ್ ಖಾದರ್ ನಿಧನ

August 18, 2026

ಕಲಾಯಿ ಫ್ರೆಂಡ್ಸ್ ಸರ್ಕಲ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

August 18, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ವಿಜಯ ಗೇಮ್ಸ್ ಟೀಮ್ ನ ನೂತನ ಅಧ್ಯಕ್ಷರಾಗಿ ಮಾರ್ವಿನ್ ಡೇವಿಸ್ ಅವಿರೋಧ ಆಯ್ಕೆ

By UllalaVaniAugust 18, 20260

ಉಳ್ಳಾಲ: ಕುತ್ತಾರು, ಪಂಡಿತ್ ಹೌಸ್‌ನ ವಿಜಯ ಗೇಮ್ಸ್ ಟೀಮ್‌ನ ನೂತನ ಅಧ್ಯಕ್ಷರಾಗಿ ಮಾರ್ವಿನ್ ಡೇವಿಸ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ…

ಹೆಸರಾಂತ ಶಾಮಿಯಾನ ಮಾಲೀಕ ಕೆ.ಎನ್.ಹೆಚ್. ಅಬ್ದುಲ್ ಖಾದರ್ ನಿಧನ

August 18, 2026

ಕಲಾಯಿ ಫ್ರೆಂಡ್ಸ್ ಸರ್ಕಲ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

August 18, 2026

ಪಜೀರ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ಧ್ವಜಕಂಬ ಹಸ್ತಾಂತರ

August 18, 2026
1 2 3 … 2,066 Next
Automatic YouTube Gallery

ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಸಂಗೀತ ಬಾಲಚಂದ್ರ

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಮುಂದಾದ ಸಂಗೀತ ಬಾಲಚಂದ್ರ ;25 ಗಂಟೆಗಳ ಕಾಲ ನಿರಂತರ ದಾಸರಪದ ಗಾಯನ

ಮಂಗಳೂರಿನಲ್ಲಿ ನಿರ್ದೇಶಕ ವಿಜಯಕುಮಾರ್ ಕೋಡಿಯಾಲ್‌ಬೈಲ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಸಂಗೀತ ಬಾಲಚಂದ್ರ
Now Playing
ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಸಂಗೀತ ಬಾಲಚಂದ್ರ
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಮುಂದಾದ ಸಂಗೀತ ಬಾಲಚಂದ್ರ ;25 ಗಂಟೆಗಳ ...
ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ಗೆ ಮುಂದಾದ ಸಂಗೀತ ಬಾಲಚಂದ್ರ ;25 ಗಂಟೆಗಳ ಕಾಲ ನಿರಂತರ ದಾಸರಪದ ಗಾಯನ

ಮಂಗಳೂರಿನಲ್ಲಿ ನಿರ್ದೇಶಕ ವಿಜಯಕುಮಾರ್ ಕೋಡಿಯಾಲ್‌ಬೈಲ್ ಸುದ್ದಿಗೋಷ್ಠಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.23ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಗುರುಚಿತ್ತಾರ-2026
Now Playing
ಆ.23ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಗುರುಚಿತ್ತಾರ-2026
ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಪ್ರಯುಕ್ತ ಗುರುಚಿತ್ತಾರ-2026 ...
ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮಜಯಂತಿ ಪ್ರಯುಕ್ತ ಗುರುಚಿತ್ತಾರ-2026 ;ಆ.23ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಯೋಜನೆ

ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ...
ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version