Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಉಳ್ಳಾಲವಾಣಿ ನಿರಂತರ ಶ್ರಮ ಕಡೆಗೂ ನಾಯಿಯಿಂದಲೇ ಹತ್ಯೆ ;ವರದಿ ಸಾಬೀತು

UllalaVaniBy UllalaVaniFebruary 6, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಸೋಮೇಶ್ವರ: ಕುಂಪಲ ಬೈಪಾಸ್ ಸಮೀಪ 60ರ ಹರೆಯದ ದಯಾನಂದ ಗಟ್ಟಿ ಸಾವಿನ ಪ್ರಕರಣಕ್ಕೆ ಸಂಬoಧಿಸಿದ ಅಂತಿಮ ಎಫ್ ಎಸ್ ಎಲ್ ವರದಿ ಬಂದಿದ್ದು, ನಾಯಿಯೇ ಸಾವಿಗೆ ಕಾರಣ ಎಂಬುದಾಗಿ ಸಾಬೀತಾಗಿದೆ. ಈ ಕುರಿತು ಉಳ್ಳಾಲವಾಣಿ ಉಳ್ಳಾಲ ಪೊಲೀಸ್ ಠಾಣಾಧಿಕಾರಿ , ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ಜೊತೆಗೆ ನಿರಂತರ ಸಂಭಾಷಣೆ ನಡೆಸಿ ತಡವಾಗಿರುವುದನ್ನು ಪ್ರಶ್ನಿಸುತ್ತಾ ಬಂದಿದ್ದು, ಫೆ.5 ರಂದು ಅಂತಿಮ ವರದಿ ಬಂದಿರುವ ಕುರಿತು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಗಟ್ಟಿ (60) ನ.14ರ ಬೆಳಿಗ್ಗೆ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಕುಂಪಲ ಬೈಪಾಸ್ ಸಮೀಪದ ಮನೆ ಆವರಣದಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ ಹಲವು ಶಂಕೆಗಳು ವ್ಯಕ್ತವಾದರೂ, ಸ್ಥಳೀಯರ ಕಂಡ ಪ್ರಕಾರ ನಾಯಿ ಅವರ ಮೇಲಿರುವುದನ್ನು ಸ್ಪಷ್ಟಪಡಿಸಿ, ನಾಯಿಗಾಗಿ ಹುಡುಕಾಟ ನಡೆಸಿ ಅದರ ಮುಖದ ಮೇಲಿದ್ದ ರಕ್ತದ ಕುರುಹುಗಳನ್ನು ಪರಿಶೀಲಿಸಿ ಸ್ಥಳಕ್ಕಾಗಮಿಸಿದ್ದ ಫಾರೆನ್ಸಿಕ್ ತಂಡ ಪ್ರಾಣಿ ದಾಳಿಯಿಂದ ಸಾವನ್ನಪ್ಪಿರುವುದನ್ನು ಪ್ರಾಥಮಿಕ ಹಂತದಲ್ಲಿ ಸ್ಪಷ್ಟಪಡಿಸಿತ್ತು. ಮತ್ತೆ ಮೃತರ ಸಂಬAಧಿಕರು ಸಂಶಯ ವ್ಯಕ್ತಪಡಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಅಂದು ಘಟನೆ ನಡೆದ ಮೂರು ದಿನಗಳಲ್ಲಿ ಸಿಕ್ಕಂತಹ ಆರಂಭದ ಎಫ್ ಎಸ್ ಎಲ್ ವರದಿಯಲ್ಲಿ ನಾಯಿ ಹಾಗೂ ಮೃತರ ದೇಹದ ಮೇಲಿನ ವರದಿಗಳನ್ನು ಸಂಗ್ರಹಿಸಿದ ಆಧಾರದ ಮೇರೆಗೆ ನಾಯಿ ದಾಳಿಯ ವರದಿಯನ್ನು ನೀಡಿದ್ದರು. ಆದರೆ ಕಾನೂನು ರೀತ್ಯ ಸ್ಪಷ್ಟಪಡಿಸುವ ಸಲುವಾಗಿ ವರದಿಯನ್ನು ಮತ್ತೆ ಹೈದರಾಬಾದ್ ಎಫ್ ಎಸ್ ಎಲ್ ಮುಖ್ಯ ಸಂಸ್ಥೆಗೆ ಕಳುಹಿಸಲಾಗಿತ್ತು. ಆದರೆ ಹಲವು ದಿನ ಕಳದರೂ ವರದಿ ಬಾರದ ಹಿನ್ನೆಲೆಯಲ್ಲಿ ಉಳ್ಳಾಲವಾಣಿ ತಂಡ ಪೊಲೀಸ್ ಇಲಾಖೆ, ಸೋಮೇಶ್ವದ ಮುಖ್ಯಾಧಿಕಾರಿ ಅವರನ್ನು ನಿರಂತರ ಸಂಪರ್ಕಿಸುತ್ತಲೇ ಬಂದಿತ್ತು. ತಡವಾಗಿರುವ ಕುರಿತು ಪ್ರಶ್ನೆಯನ್ನು ಹಾಕುತ್ತಲೇ ಇತ್ತು. ಇದೀಗ ಘಟನೆ ನಡೆದು ಮೂರು ತಿಂಗಳುಗಳ ನಂತರ ಅಂತಿಮ ವರದಿ ಬಂದಿದ್ದು, ಅದನ್ನು ಜಿಲ್ಲೆಯ ಫಾರೆನ್ಸಿಕ್ ತಂಡ ಪರಿಶೀಲಿಸಿದ್ದು, ಮದ್ಯ ಸೇವನೆ ನಡೆಸಿರುವುದು ಕಂಡುಬAದಿದೆ. ಆದರೆ ಅದರಿಂದ ಸಾವನ್ನಪ್ಪಲು ಅಸಾಧ್ಯ. ನಾಯಿ ದಾಳಿ ಉಲ್ಲೇಖವನ್ನು ಖಚಿತಪಡಿಸಿ ಅಂತಿಮ ವರದಿಯನ್ನು ನೀಡಿದೆ. ಘಟನೆಗೆ ಕಾರಣವಾದ ಸ್ಥಳೀಯಾಡಳಿತ ವರದಿ ಪ್ರಕಟವಾದ ತಕ್ಷಣವೇ ರೂ. 5 ಲಕ್ಷ ಜೀವ ನಷ್ಟ ಪರಿಹಾರ ನೀಡಬೇಕು ಅನ್ನುವ ಸುಪ್ರೀಂ ಕೋರ್ಟಿನ ಆದೇಶವಿದ್ದು, ಅದರಂತೆ ನಷ್ಟ ಪರಿಹಾರ ವನ್ನು ದಯಾನಂದ ಗಟ್ಟಿ ಕುಟುಂಬಕ್ಕೆ ನೀಡಲು ಸೋಮೇಶ್ವರ ಪುರಸಭೆ ಸಿದ್ಧತೆ ನಡೆಸಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಉಳ್ಳಾಲವಾಣಿ ನಿರಂತರ ಶ್ರಮ ಕಡೆಗೂ ನಾಯಿಯಿಂದಲೇ ಹತ್ಯೆ ;ವರದಿ ಸಾಬೀತು

By UllalaVaniFebruary 6, 20260

ಸೋಮೇಶ್ವರ: ಕುಂಪಲ ಬೈಪಾಸ್ ಸಮೀಪ 60ರ ಹರೆಯದ ದಯಾನಂದ ಗಟ್ಟಿ ಸಾವಿನ ಪ್ರಕರಣಕ್ಕೆ ಸಂಬoಧಿಸಿದ ಅಂತಿಮ ಎಫ್ ಎಸ್ ಎಲ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲದ ಮಂದಿ ಸ್ವಾಭಿಮಾನದಿಂದ ಬಾಳಲುವೀರರಾಣಿ ಅಬ್ಬಕ್ಕಳೇ ಕಾರಣ : ಮಂಜಪ್ಪ ಕಾರ್ನವರ್

February 5, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d