Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಉಳ್ಳಾಲ ನಗರ ಸಭೆ ವತಿಯಿಂದ ಮನೆ ದುರಸ್ತಿ, ಶೌಚಾಲಯ ರಚನೆ, ಪೌರಕಾರ್ಮಿಕರಿಗೆ ಸನ್ಮಾನ

UllalaVaniBy UllalaVaniFebruary 6, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ ನಗರ ಸಭೆ ವತಿಯಿಂದ ಶೇ.24.10 ಅಮೃತನಗರೋತ್ಥಾನ ಉಳ್ಳಾಲ ನಗರ ಸಭಾ ನಿಧಿ, ಎಸ್.ಎಫ್,ಸಿ ನಿಧಿಯಡಿ ಫಲಾನುಭವಿಗಳಿಗೆ ಹೊಸಮನೆ ನಿರ್ಮಾಣ, ಮನೆ ದುರಸ್ತಿ, ಶೌಚಾಲಯ ರಚನೆ, ಸ್ವ-ಉದ್ಯೋಗದ ಫಲಾನುಭವಿಗಳಿಗೆ ಮಂಜೂರಾದ ಆದೇಶ ಪತ್ರ ಕಾಮಗಾರಿ ಆದೇಶ ಪತ್ರ ವಿತರಣೆ, ಶೇ.5ರ ಯೋಜನೆಯಡಿ ಫಲಾನುಭವಿಗಳಿಗೆ ಮನೆ ದುರಸ್ತಿಗೆ ಮಂಜೂರಾತಿ ಪತ್ರ ವಿತರಣೆ ಮತ್ತು ಉಳ್ಳಾಲ ನಗರ ಸಭೆಯ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಉಳ್ಳಾಲ ನಗರ ಸಭಾ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.


ಕರ್ನಾಟಕ ರಾಜ್ಯ ವಿಧಾನ ಸಭಾ ಸಭಾಧ್ಯಕ್ಷರಾದ ಯು.ಟಿ ಖಾದರ್ ಒಟ್ಟು 78 ಫಲಾನುಭವಿಗಳಿಗೆ 62,07000 ಸಹಾಯ ಧನವನ್ನು ವಿತರಿಸಿದರು ಹಾಗೂ ಉಳ್ಳಾಲ ನಗರ ಸಭೆಯ ಪೌರಕಾರ್ಮಿಕರನ್ನು ಸನ್ಮಾನಿಸಿದರು ಬಳಿಕ ಮಾತನಾಡಿದ ಅವರು ಕಳೆದ 5 ವರ್ಷದಲ್ಲಿ ತಮ್ಮ ಅಧಿಕಾರದ ಅವಧಿಯಲ್ಲಿ ಉಳ್ಳಾಲ ನಗರ ಸಭೆ ದ.ಕ ಕನ್ನಡ ಜಿಲ್ಲೆಯಲ್ಲಿ ಅತ್ಯತ್ತಮವಾದ ನಗರ ಸಭೆಯೆಂಬ ಗೌರವ ಪಡೆದಿದೆ.

ಅಧಿಕಾರಿಗಳು, ಸಿಬ್ಬಂಧಿಗಳು ಮತ್ತು ಪೌರಕಾರ್ಮಿಕರು ಇದಕ್ಕೆ ಕಾರಣರಾಗಿದ್ದಾರೆ, ತಳಮಟ್ಟದಲ್ಲಿ ಸಮರ್ಪಕವಾಗಿ ಕೆಲಸ ಕಾರ್ಯವನ್ನು ಮಾಡುವವರು ಪೌರಕಾರ್ಮಿಕರಾಗಿದ್ದಾರೆ, ಆದ್ದರಿಂದ ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅತ್ಯತ್ತಮ ಸ್ಥಾನಕ್ಕೆ ಹೋಗುವಂತಹ ಕನಸನ್ನು ನೀವು ಕಾಣಬೇಕು ಎಂದರು.

ಈ ಸಂದರ್ಭದಲ್ಲಿ ಉಳ್ಳಾಲ ನಗರ ಸಭೆಯ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರ ಸಭೆಯ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ಫಲಾನುಭವಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.
ಉಳ್ಳಾಲ ನಗರ ಸಭೆಯ ಪೌರಾಯುಕ್ತ ಸಂತೋಷ್ ಎಸ್.ಡಿ ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಕಂದಾಯ ಅಧಿಕಾರಿ ನವೀನ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ಪ್ರಯಾಣಿಕರಿಗೆ ವಿಧಿಸುತ್ತಿದ್ದ ಟೋಲ್ ಶುಲ್ಕ ವಾಪಸ್ ಪಡೆದ ಕೆಎಸ್‌ಆರ್‌ಟಿಸಿ

February 6, 2026

ಬ್ರೇಕ್ ವೈಫಲ್ಯ – ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ..!

February 6, 2026

ಮಗಳನ್ನು ಬಲಿ ಪಡೆದ ಬಸ್ಸಿನಲ್ಲೇ ಇದ್ದ ತಾಯಿ..! ಮನಕಲಕುವ ಘಟನೆ ಮಂಗಳೂರಿನಲ್ಲಿ….

February 6, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ಪ್ರಯಾಣಿಕರಿಗೆ ವಿಧಿಸುತ್ತಿದ್ದ ಟೋಲ್ ಶುಲ್ಕ ವಾಪಸ್ ಪಡೆದ ಕೆಎಸ್‌ಆರ್‌ಟಿಸಿ

By UllalaVaniFebruary 6, 20260

ಕುಂಬಳೆ :ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಅರಿಕ್ಕಾಡಿ ಟೋಲ್ ಪ್ಲಾಜಾ ವಿವಾದಕ್ಕೆ ಸಂಬಂಧಿಸಿದಂತೆ, ಮಂಗಳೂರು-ಕಾಸರಗೋಡು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಉಳ್ಳಾಲ ನಗರ ಸಭೆ ವತಿಯಿಂದ ಮನೆ ದುರಸ್ತಿ, ಶೌಚಾಲಯ ರಚನೆ, ಪೌರಕಾರ್ಮಿಕರಿಗೆ ಸನ್ಮಾನ

February 6, 2026

ಬ್ರೇಕ್ ವೈಫಲ್ಯ – ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ..!

February 6, 2026

ಮಗಳನ್ನು ಬಲಿ ಪಡೆದ ಬಸ್ಸಿನಲ್ಲೇ ಇದ್ದ ತಾಯಿ..! ಮನಕಲಕುವ ಘಟನೆ ಮಂಗಳೂರಿನಲ್ಲಿ….

February 6, 2026
1 2 3 … 1,794 Next
Automatic YouTube Gallery

ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆ

ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ;ಫೆ.೧೪ರಂದು ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವ ಹಿನ್ನಲೆ

ಉತ್ಸವದ ಕರಪತ್ರ ಬಿಡುಗಡೆ
ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆ
Now Playing
ಅಬ್ಬಕ್ಕ ಉತ್ಸವದ ಕರಪತ್ರ ಬಿಡುಗಡೆ
ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ;ಫೆ.೧೪ರಂದು ನಡೆಯಲಿರುವ ವೀರರಾಣಿ ...
ಉಳ್ಳಾಲ ರಾಣಿ ಅಬ್ಬಕ್ಕ ಉತ್ಸವ ಸಮಿತಿ ವತಿಯಿಂದ ;ಫೆ.೧೪ರಂದು ನಡೆಯಲಿರುವ ವೀರರಾಣಿ ಅಬ್ಬಕ್ಕ ಉತ್ಸವ ಹಿನ್ನಲೆ

ಉತ್ಸವದ ಕರಪತ್ರ ಬಿಡುಗಡೆ
||SPECIAL COVERAGE || ಸರ್ವರಿಗೂ ಸನ್ಮಾಂಗಳ ಕರುಣಿಸುವ ಅಮ್ಮನ ಸನ್ನಿಧಿಯ ಚಿತ್ರಣ
Now Playing
||SPECIAL COVERAGE || ಸರ್ವರಿಗೂ ಸನ್ಮಾಂಗಳ ಕರುಣಿಸುವ ಅಮ್ಮನ ಸನ್ನಿಧಿಯ ಚಿತ್ರಣ
ಅಲಂಕಾರ ಸ್ವರೂಪಿನಿ ಉಮಾಮಹೇಶ್ವರಿ ಅಮ್ಮನ ಸನ್ನಿಧಿಯಲ್ಲಿ ಮನೆಮಾಡಿದೆ ಸಂಭ್ರಮ ; ...
ಅಲಂಕಾರ ಸ್ವರೂಪಿನಿ ಉಮಾಮಹೇಶ್ವರಿ ಅಮ್ಮನ ಸನ್ನಿಧಿಯಲ್ಲಿ ಮನೆಮಾಡಿದೆ ಸಂಭ್ರಮ ; ಸಾಗರೋಪಹಾದಿಯಲ್ಲಿ ಹರಿದು ಬರುತ್ತಿದೆ ಭಕ್ತಗಣ


ದೇವಸ್ಥಾನದ ಪದಾಧಿಕಾರಿಗಳು ಈ ಬಗ್ಗೆ ಹೇಳಿದ್ದೇನು..?

#ullalavani #package #Temple #tulunadu #Umamaheshwari #Temple #Kapikad #Thokkottu #Ullala #Umapuri #Devi #Durga
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d