Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
suddi

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ, ನಾಯಿಗಳಿಗೆ ಶೆಡ್ ನಿರ್ಮಾಣ: ಜಿಲ್ಲಾಧಿಕಾರಿ ದರ್ಶನ್ ಎಚ್ ವಿ

UllalaVaniBy UllalaVaniFebruary 19, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp


ಉಳ್ಳಾಲ; ಪೂರ್ವ ಭಾವಿ ಸಭೆಯಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕು. ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಯೋಜನೆ ಆಗಬೇಕು. ಸಭೆಯಲ್ಲಿ ಮಹಿಳಾ ಸದಸ್ಯರು ಜಾಸ್ತಿ ಇದ್ದಾರೆ. ನಿಮ್ಮ ವಾರ್ಡ್ ನ ಪ್ರಮುಖ ಸಮಸ್ಯೆ ಇದ್ದರೆ ಮಾಹಿತಿ ನೀಡಿ. ಪ್ರಮುಖ ಸಮಸ್ಯೆ ಗಳಿಗೆ ಶೀಘ್ರ ಪರಿಹಾರ ಮಾಡಲಾಗುವುದು ಎಂದು ಉಳ್ಳಾಲ ನಗರ ಸಭೆ 2026-27 ಸಾಲಿನ ಬಜೆಟ್ ಮಂಡನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ನಗರಸಭೆ ಆಡಳಿತ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸಲಹೆ ನೀಡಿದರು.


ಈ ಸಭೆಯಲ್ಲಿ ಉಳ್ಳಾಲ ಬೈಲ್, ಸುಭಾಷ್ ನಗರ, ಚೆಂಬುಗುಡ್ಡೆ, ಕೃಷ್ಣ ನಗರ ಮುಂತಾದ ಪ್ರದೇಶಗಳಲ್ಲಿ ಚರಂಡಿ ಸಮಸ್ಯೆ ಯಿಂದ ಆಗುವ ತೊಂದರೆ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಯ ಗಮನಸೆಳೆದರು.

ಇತ್ತೀಚೆಗೆ ನಿರ್ಮಾಣ ಆಗಿರುವ ಸ್ಮಶಾನದಲ್ಲಿ ಮೂರು ಲಕ್ಷ ಮೌಲ್ಯದ ಕಬ್ಬಿಣ ಕಳುವಾಗಿದೆ. ಇದಕ್ಕೆ ಹೊಣೆ ಯಾರು, ಜನನ ಮರಣ ಪ್ರಮಾಣ ಪತ್ರ ದಾಖಲೆ ಇಂಟರ್ ನೆಟ್ ನಲ್ಲಿ ಸಿಗುವ ವ್ಯವಸ್ಥೆ ನಮ್ಮ ರಾಜ್ಯದಲ್ಲೂ ಆಗಬೇಕು ಎಂಬ ಆಗ್ರಹ ವ್ಯಕ್ತವಾಯಿತು.


ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಹನೀಫ್ ಮಾತನಾಡಿ, ಮೀನು ಗಾರ ಮಾಡುವ ಜಾಗದಲ್ಲಿ ಬೀದಿ ನಾಯಿಗಳ ಕಾಟ ಇದೆ. ಇದಕ್ಕೆ ಪರಿಹಾರ ಯಾಕಿಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ನಾಯಿಗಳಿಗೆ ಶೆಡ್ ನಿರ್ಮಾಣ ಮಾಡಲು ಸರ್ಕಾರದ ಆದೇಶ ಇದೆ. ನಾಯಿಗಳಿಂದ ತುಂಬಾ ತೊಂದರೆಯಾಗುತ್ತಿದೆ. ಈ ಕಾರಣಕ್ಕಾಗಿ ಶೆಡ್ ನಿರ್ಮಾಣ ಮಾಡಲಾಗುವುದು.ದಾರಿಯಲ್ಲಿ ಯಾರೂ ಕೂಡ ನಾಯಿಗಳಿಗೆ ಆಹಾರ ಹಾಕಬಾರದು ಎಂದು ಸೂಚನೆ ನೀಡಿದರು.

ಅಕ್ಕರೆ ಕೆರೆ ಯಲ್ಲಿ ಮಳೆ ನೀರು ಮನೆಗೆ ಬರುತ್ತದೆ, ಇದಕ್ಕೆ ಪರಿಹಾರ ಆಗುತ್ತಿಲ್ಲ. ಇಲ್ಲಿಗೆ ಚರಂಡಿ ವ್ಯವಸ್ಥೆ ಮಾಡಿ ಪರಿಹಾರ ಒದಗಿಸಿ ಎಂದು ಮಹಿಳೆಯೊಬ್ಬರು ತನ್ನ ಅಳಲು ತೋಡಿಕೊಂಡರು.ಕುಡಿಯುವ ನೀರು, ತೆರಿಗೆ ಬಾಕಿ ಉಳಿಯುತ್ತದೆ. ಸುಭಾಷ್ ನಗರ ವಾರ್ಡ್ ನಲ್ಲಿ ಚರಂಡಿ ಇಲ್ಲದೇ ತುಂಬಾ ಮನೆಗೆ ಹಾನಿ ಆಗುತ್ತದೆ.ಕೈಕೋ ದಲ್ಲಿ ಅಂಗನವಾಡಿ ನಿರ್ಮಾಣ ಬೇಡಿಕೆ ಇಟ್ಟು ಅರ್ಜಿ ಹಾಕಿ ಮೂರು ವರ್ಷ ಆಗಿದೆ. ಈ ವರೆಗೆ ಅಂಗನವಾಡಿ ಆಗಿಲ್ಲ. ಈ ವ್ಯವಸ್ಥೆ ಶೀಘ್ರ ಆಗಬೇಕು ಎಂದು ಮಾಜಿ ಕೌನ್ಸಿಲರ್ ಬಶೀರ್ . ಮನವಿ ಮಾಡಿದರು.

ಉಳಿಯ ದಲ್ಲಿ ಜಲಸಿರಿ ಯೋಜನೆ ಅಡಿ ಪೈಪ್ ಲೈನ್ ಕಾಮಗಾರಿ ಕೆಲವು ಮನೆಗಳಿಗೆ ಆಗಿಲ್ಲ. ಇದರಿಂದ ಬಹಳಷ್ಟು ಕುಟುಂಬಗಳಿಗೆ ಸಮಸ್ಯೆ ಆಗುತ್ತಿದೆ. ಈ ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ಮಾಜಿ ಕೌನ್ಸಿಲರ್ ವೀಣಾ ಜಿಲ್ಲಾಧಿಕಾರಿ ಅವರ ಗಮನ ಸೆಳೆದರು.

ಜಲಸಿರಿ ಯೋಜನೆ ಅಡಿ ಆಗುತ್ತಿರುವ ಕುಡಿಯುವ ನೀರಿನ ಕಾಮಗಾರಿ ಯಿಂದ ರಸ್ತೆ ಅಗೆದು ಹಾಕಿದ್ದಾರೆ, ಕೇಬಲ್ ಕಟ್ ಮಾಡಿ ಹೋಗಿದ್ದಾರೆ. ಈ ಬಗ್ಗೆ ಕ್ರಮ ಆಗಬೇಕು ಎಂದು ಸ್ಥಳೀಯ ನಿಝಾಮ್ ವಿನಂತಿಸಿದರು.
ಬಡವರು ತೆರಿಗೆಗಳನ್ನು ಬೇಗ ಪಾವತಿ ಮಾಡುತ್ತಾರೆ . ಬಲಾಢ್ಯರು ಪಾವತಿ ಮಾಡುವುದಿಲ್ಲ ಈ ಬಗ್ಗೆ ಕ್ರಮ ಆಗಬೇಕು. ಜೋರು ಮಳೆ ಬಂದರೆ ಹಲವು ಮನೆಗಳಿಗೆ ಹಾನಿ ಆಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ ಕಾಲುವೆ ಸಮಸ್ಯೆ ಇತ್ಯರ್ಥ ಆಗಬೇಕು. ಮಾಜಿ ಉಪಾಧ್ಯಕ್ಷ ಅಯ್ಯೂಬ್ ಜಿಲ್ಲಾಧಿಕಾರಿಯ‌ ಗಮನ ಸೆಳೆದರು.

ಮಹಿಳೆಯರೇ ತುಂಬಿದ್ದರು:

ನಗರಸಭೆಯಲ್ಲಿ 31 ವಾರ್ಡ್ ಗಳ ಪೈಕಿ ಕೆಲವು ವಾರ್ಡ್ ಗಳ ಬೆರಳೆಣಿಕೆಯಷ್ಟು ಮಾಜಿ ಕೌನ್ಸಿಲರ್ ಗಳು ಸಭೆಯಲ್ಲಿ ಇದ್ದರು. ಜಾಸ್ತಿ ಆಗಿ ಮಹಿಳೆಯರೇ ಈ ಸಭೆಯಲ್ಲಿ ಭಾಗವಹಿಸಿ ವಿವಿಧ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಮುಂದಿಟ್ಟರು. ಪೌರಾಯುಕ್ತ ಸಂತೋಷ್, ಲೆಕ್ಕಾಧಿಕಾರಿ ವಾಸುದೇವ ಸಭೆಯಲ್ಲಿ ಉಪಸ್ಥಿತರಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಶಕ್ತಿನಗರದ ಮನೆಯೊಂದರ ಬಳಿ ಚಿರತೆ….! ಆತಂಕ

February 19, 2026

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಶಿವರಾಮ ಕಾಸರಗೋಡು ಪುನರಾಯ್ಕೆ

February 19, 2026

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

February 19, 2026

Comments are closed.

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಸಮಸ್ಯೆ ಗಳಿಗೆ ಶೀಘ್ರ ಪರಿಹಾರ, ನಾಯಿಗಳಿಗೆ ಶೆಡ್ ನಿರ್ಮಾಣ: ಜಿಲ್ಲಾಧಿಕಾರಿ ದರ್ಶನ್ ಎಚ್ ವಿ

By UllalaVaniFebruary 19, 20260

ಉಳ್ಳಾಲ; ಪೂರ್ವ ಭಾವಿ ಸಭೆಯಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕು. ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಯೋಜನೆ ಆಗಬೇಕು. ಸಭೆಯಲ್ಲಿ ಮಹಿಳಾ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಶಕ್ತಿನಗರದ ಮನೆಯೊಂದರ ಬಳಿ ಚಿರತೆ….! ಆತಂಕ

February 19, 2026

ಅಲ್ ಬದ್ರಿಯತುಲ್ ತಿಭಿಯಾನ್ ಪ್ರೀ ಶಾಲೆಯಲ್ಲಿ ನಡೆಯಿತು `ಕಿಡ್ ಕೈಟ್ ಎಕ್ಸೋ’

February 19, 2026

ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾಗಿ ಶಿವರಾಮ ಕಾಸರಗೋಡು ಪುನರಾಯ್ಕೆ

February 19, 2026
1 2 3 … 1,807 Next
Automatic YouTube Gallery

ಮುಡಿಪುವಿನಲ್ಲಿ ಬಿಜೆಪಿಯಿಂದ ಕಾಲ್ನಡಿಗೆ ಜಾಥಾ, ಜನಜಾಗೃತಿ ಸಭೆ

ಮಂಗಳೂರು ಬಿಜೆಪಿ ಮಂಡಲದ ವತಿಯಿಂದ ;ಮುಡಿಪುವಿನಲ್ಲಿ ಕಾಲ್ನಡಿಗೆ ಜಾಥಾ, ಜನಜಾಗೃತಿ ಸಭೆ

ಗಾಂಧೀಜಿ ಕನಸನ್ನು ಮೋದಿಜಿ ನನಸು ಮಾಡುತ್ತಿದ್ದಾರೆ:ಕಿಶೋರ್ ಕುಮಾರ್

#ullalavani #News #Package #mudipu #BJP
ಮುಡಿಪುವಿನಲ್ಲಿ ಬಿಜೆಪಿಯಿಂದ ಕಾಲ್ನಡಿಗೆ ಜಾಥಾ, ಜನಜಾಗೃತಿ ಸಭೆ
Now Playing
ಮುಡಿಪುವಿನಲ್ಲಿ ಬಿಜೆಪಿಯಿಂದ ಕಾಲ್ನಡಿಗೆ ಜಾಥಾ, ಜನಜಾಗೃತಿ ಸಭೆ
ಮಂಗಳೂರು ಬಿಜೆಪಿ ಮಂಡಲದ ವತಿಯಿಂದ ;ಮುಡಿಪುವಿನಲ್ಲಿ ಕಾಲ್ನಡಿಗೆ ಜಾಥಾ, ಜನಜಾಗೃತಿ ...
ಮಂಗಳೂರು ಬಿಜೆಪಿ ಮಂಡಲದ ವತಿಯಿಂದ ;ಮುಡಿಪುವಿನಲ್ಲಿ ಕಾಲ್ನಡಿಗೆ ಜಾಥಾ, ಜನಜಾಗೃತಿ ಸಭೆ

ಗಾಂಧೀಜಿ ಕನಸನ್ನು ಮೋದಿಜಿ ನನಸು ಮಾಡುತ್ತಿದ್ದಾರೆ:ಕಿಶೋರ್ ಕುಮಾರ್

#ullalavani #News #Package #mudipu #BJP
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Now Playing
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d