ಉಚ್ಚಿಲ; ಇಲ್ಲಿನ ಕೋಟೆ ಶ್ರೀ ದೂಮಾವತಿ ಬಂಟ ವೈದ್ಯನಾಥ ಪರಿವಾರ ದೈವಗಳು ಮತ್ತು ಸಂಕೋಳಿಗೆ ಗುಳಿಗ ದೈವದ ಸೇವಾ ಟ್ರಸ್ಟ್ ಇದರ ಅನುವಂಶಿಕ ಆಡಳಿತ ಮೊಕ್ತೇಸರರಾದ ಉಚ್ಚಿಲತ್ತಾಯ ನಿಲೇಶ್ವರ ಪದ್ಮನಾಭ ತಂತ್ರಿಯವರ ಮಾರ್ಗದರ್ಶನದಂತೆ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್, ಉಪಾಧ್ಯಕ್ಷರಾಗಿ ಅಶೋಕ್ ಉಚ್ಚಿಲ್, ಪ್ರಧಾನಕಾರ್ಯದರ್ಶಿಯಾಗಿ ಮುರಳಿಮೋಹನ್ ಹಾಗೂ ಕೋಶಧಿಕಾರಿಯಾಗಿ ರಘು ಉಚ್ಚಿಲ್ ಆಯ್ಕೆಗೊಂಡಿದ್ದಾರೆ.


