Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ; ಮೂವರ ಬಂಧನ, ಎರಡು ವಾಹನಗಳ ವಶ

UllalaVaniBy UllalaVaniApril 6, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕುಂದಾಪುರ, ಏ. 06; ಗೂಡ್ಸ್ ವಾಹನವೊಂದರಲ್ಲಿ ಅಕ್ರಮವಾಗಿ ಎರಡು ಜಾನುವಾರು ಸಾಗಿಸುತ್ತಿರುವುದನ್ನು ಹೊಸಂಗಡಿ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ಅಮಾಸೆಬೈಲು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರತರಾಗಿದ್ದ ಅಮಾಸೆಬೈಲು ಠಾಣೆಯ ಪೊಲೀಸ್ ಸಿಬ್ಬಂದಿ ಹುಲಿಕಲ್ ಘಾಟಿ ಕಡೆಯಿಂದ ಬರುತ್ತಿದ್ದ ಗೂಡ್ಸ್ ವಾಹನವನ್ನು ತಪಾಸಣೆಗಾಗಿ ತಡೆದರು. ಈ ವೇಳೆ ವಾಹನದಲ್ಲಿ ಎರಡು ಎತ್ತುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡುಬಂದಿದೆ.ಪೊಲೀಸರು ಜಾನುವಾರು ಸಾಗಿಸುತ್ತಿದ್ದ ವಾಹನ ಹಾಗೂ ಅದಕ್ಕೆ ಬೆಂಗಾವಲಾಗಿ ಬಂದಿದ್ದ ಕಾರನ್ನು ವಶಪಡಿಸಿಕೊಂಡಿದ್ದು, ಒಟ್ಟು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ವೇಳೆ, ಈ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.ಮುಷ್ತಾಕ್ ಹುಸೇನ್ ಸಾಬ್ ನದಾಫ್ ಬೆಳಗಾಂ (29), ಸಲೀಂ ಹುಸೇನ್ ಸಾಬ್ ನದಾಫ್ ಬೆಳಗಾಂ (33), ಕಂಡ್ಲೂರು ಜುಮ್ಮಾ ಮಸೀದಿ ರಸ್ತೆಯ ನದೀಮ್ ಅಬ್ದುಲ್ ಖಾದರ್ (34) ಬಂಧಿಸಲಾಗಿದೆ. ಇದೇ ವೇಳೆ ಬೆಂಗಾವಲು ವಾಹನದಲ್ಲಿದ್ದ (ಕಾರು) ಮೊಹಮ್ಮದ್ ನೌಫಿಲ್ ಮತ್ತು ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾರೆ.ಈ ಕುರಿತು ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026

ಪೆರ್ಮನ್ನೂರಿನ ಸಾಂ ಸೆಬೆಸ್ತ್ಯಾಂವ್ ಫಿರ್ಗಜ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ

August 15, 2026

ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026

Comments are closed.

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ 80ನೇ ಸ್ವಾತಂತ್ರ್ಯ ದಿನಾಚರಣೆ

By UllalaVaniAugust 15, 20260

ಕೋಟೆಕಾರ್: ಅಲ್ ಮುಬಾರಕ್ ಜುಮಾ ಮಸ್ಜಿದ್ ಕೆ ಸಿ ರೋಡ್ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಮಸೀದಿ ಅಧ್ಯಕ್ಷ…

ಪೆರ್ಮನ್ನೂರಿನ ಸಾಂ ಸೆಬೆಸ್ತ್ಯಾಂವ್ ಫಿರ್ಗಜ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ

August 15, 2026

ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026

ಬಗಂಬಿಲ ಫ್ರೆಂಡ್ಸ್ ಸರ್ಕಲ್ ಬಗಂಬಿಲ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 15, 2026
1 2 3 … 2,061 Next
Automatic YouTube Gallery

ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಹಭಾಗಿತ್ವದಲ್ಲಿ, ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಆಡಳಿತದಿಂದ
80ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಸ್ಥಳ: ತೊಕ್ಕೊಟ್ಟು ಒವರ್‌ಬ್ರಿಡ್ಜ್ ಫ್ಲಾö್ಯ ಗ್ ಪೋಲ್

ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಒವರ್ ...
ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಪಥಚಂಚಲನShow More
ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ  ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ
Now Playing
ಉಳ್ಳಾಲ ತಾಲೂಕು 80ನೇ ಸ್ವಾತಂತ್ರ್ಯ ದಿನಾಚರಣೆ | ತೊಕ್ಕೊಟ್ಟು ಒವರ್‌ಬ್ರಿಡ್ಜ್ನಿಂದ ನೇರಪ್ರಸಾರ
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ...
ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸಹಭಾಗಿತ್ವದಲ್ಲಿ, ತಾಲೂಕು ತಹಶಿಲ್ದಾರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಆಡಳಿತದಿಂದ
80ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಸ್ಥಳ: ತೊಕ್ಕೊಟ್ಟು ಒವರ್‌ಬ್ರಿಡ್ಜ್ ಫ್ಲಾö್ಯ ಗ್ ಪೋಲ್

ಉಳ್ಳಾಲ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಒವರ್ ...
ಬ್ರಿಡ್ಜ್ ವರೆಗೆ ವಿದ್ಯಾರ್ಥಿಗಳ ಪಥಚಂಚಲನShow More
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Now Playing
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
ಕೊಣಾಜೆ ಮೈದಾನದಲ್ಲಿ ಗುರು-ಗಾಂಧಿ ಸಂವಾದ ಶತಮಾನೋತ್ಸವ -ನೇರ ಪ್ರಸಾರ
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version