Site icon Ullalavani

ರಾಜಕೀಯ ಮುಖಂಡರಾದ ರವೀಂದ್ರ ಶೆಟ್ಟಿ ಉಳಿದೊಟ್ಟುರವರಿಗೆ ಪಿತೃವಿಯೋಗ

ಸಾಮಾಜಿಕ ಮುಖಂಡ, ರಾಜಕೀಯ ನಾಯಕ,ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ಸ್ಥಾಪಕಾಧ್ಯಕ್ಷರಾದ ಉಳಿದೊಟ್ಟು ರವೀಂದ್ರ ಶೆಟ್ಟಿಯವರ ತಂದೆ ಉಳಿದೊಟ್ಟು ಕೊರಗಪ್ಪ ಶೆಟ್ಟಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರ ಅಂತಿಮ ಸಂಸ್ಕಾರ ಇಂದು ಮಧ್ಯಾಹ್ನ 12ಗಂಟೆಗೆ ಸ್ವಗೃಹವಾದ ಉಳಿದೊಟ್ಟುವಿನಲ್ಲಿ ನೆರವೇರಲಿದೆ.

ಮೃತರು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಆಗಲಿದ್ದಾರೆ.

Exit mobile version