ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಅಂಬಿಕಾರೋಡ್: ನೇತ್ರಾವತಿ ನದಿ ತಿರುವು ವಿರೋಧಿಸಿ ಸಮಾನ ಮನಸ್ಕರ ಚಿಂತನ-ಮಂತನ ಸಭೆ ಅ.8 ರ ಸಂಜೆ 4.00ಗಂಟೆಗೆ ಅಂಬಿಕಾರೋಡಿನ ಗಟ್ಟಿ ಸಮಾಜ ಭವನದಲ್ಲಿ ನಡೆಯಲಿದೆ.
ಮುಂದಿನ ಜನಾಂಗಕ್ಕಾಗಿ ಸಮೃದ್ಧ ಕರಾವಳಿ ಮೀನುಗಾರಿಕೆ, ಕೃಷಿ ಉಳಿವಿಗಾಗಿ ಧಾರ್ಮಿಕ ಕ್ಷೇತ್ರದಲ್ಲಿನ ಪವಿತ್ರ ನೀರು ಬತ್ತಿ ಹೋಗದಂತೆ ನೋಡಿಕೊಳ್ಳಲು ಜನರನ್ನು ತೋಳಿನಲ್ಲಿ ರಕ್ಷಣೆ ಮಾಡುತ್ತಿರುವ ಪಶ್ಚಿಮ ಘಟ್ಟದ ರಕ್ಷಣೆಗಾಗಿ ಹೋರಾಟ ನಡೆಸುವ ತೀರ್ಮಾನ ಕೈಗೊಂಡು ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.