Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕೊಣಾಜೆ: ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ; ಯುವ ಮಿತ್ರ ಬಳಗದಿಂದ ವೃತ್ತಿ ಮಾರ್ಗದರ್ಶನ

UllalaVaniBy UllalaVaniJuly 2, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೊಣಾಜೆ, : ಯುವ ಮಿತ್ರ ಬಳಗ (ರಿ.) ಕೊಣಾಜೆ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಇತ್ತೀಚೆಗೆ ಕೊಣಾಜೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ನಿಟ್ಟೆ ಯೂನಿವರ್ಸಿಟಿಯ ಉಪನ್ಯಾಸಕರು ಹಾಗೂ ಯುವ ಮಿತ್ರ ಬಳಗದ ಕೋಶಾಧಿಕಾರಿಯಾದ ಶ್ರೀ ರಿಯಾಜ್ ಅಬ್ದುಲ್ ಅವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳು, ವೃತ್ತಿ ಆಯ್ಕೆ, ವ್ಯಕ್ತಿತ್ವ ವಿಕಸನ ಹಾಗೂ ಜೀವನದಲ್ಲಿ ಯಶಸ್ಸು ಸಾಧಿಸುವ ಮಾರ್ಗಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವ ಮಿತ್ರ ಬಳಗದ ಅಧ್ಯಕ್ಷ ಮಹಮ್ಮದ್ ನಝೀರ್ ಅವರು ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳು, ಮಾದಕ ವಸ್ತುಗಳ ವ್ಯಸನ ಹಾಗೂ ಸಮಾಜದ ದುಷ್ಪರಿಣಾಮಗಳಿಂದ ದೂರವಿದ್ದು ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಖಾದರ್ ಕೋಡಿಜಾಲ್ ಅವರು ಯುವ ಮಿತ್ರ ಬಳಗದ ಸಾಮಾಜಿಕ ಹಾಗೂ ಶೈಕ್ಷಣಿಕ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ರಾಜು ಅವರು ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ವಿವರಿಸಿ, ಎಸ್‌ಡಿಎಂಸಿ ಹಾಗೂ ಯುವ ಮಿತ್ರ ಬಳಗದ ಸಹಕಾರವನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅಗತ್ಯವಿರುವ ನೆರವು ಒದಗಿಸುವಂತೆ ಮನವಿ ಮಾಡಿದರು.

ಶಾಲಾ ಅಧ್ಯಾಪಕ ಜಾನ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಯುವ ಮಿತ್ರ ಬಳಗದ ಕಾರ್ಯದರ್ಶಿ ಶಾಹುಲ್ ಹಮೀದ್, ಉಪಾಧ್ಯಕ್ಷರಾದ ಇಬ್ರಾಹಿಂ ಮೂಸಾ ಹಾಗೂ ಅಬ್ದುಲ್ ಅಜೀಜ್, ಪದಾಧಿಕಾರಿಗಳಾದ ಅಶ್ರಫ್ ಕೊಣಾಜೆ, ಸಿದ್ದಿಕ್ ಕೊಣಾಜೆ, ಷರೀಫ್ ಕೊಣಾಜೆ,ಸಿದ್ದೀಕ್ ಏರ್ಮಾಡಿ, ರಫೀಕ್ ಕೊಣಾಜೆ, ಉಮರ್ ಗುಂಡ್ಯ, ಸಮೀರ್ ಕೊಣಾಜೆ, ಫಹೀಮ್ ಕೊಣಾಜೆ, ಷರೀಫ್ ಕಂಗ್ ಹಿತ್ಲು, ನಿಯಾಜ್ ಕೊಣಾಜೆ, ಅಬ್ದುಲ್ ರೆಹಮಾನ್ ಕಂಗ್ ಹಿತ್ಲು, ಸಮದ್, ಗೌರವ ಸಲಹೆಗಾರ ಹಸೈನಾರ್ ಕೊಣಾಜೆ, ಎಸ್‌ಡಿಎಂಸಿ ಸದಸ್ಯ ದಯಾನಂದ ಗಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ಅಚ್ಚುತ ಗಟ್ಟಿ, ಎಂಆರ್‌ವೈಸಿ ಅಧ್ಯಕ್ಷ ಅಬ್ದುಲ್ ರೆಹಮಾನ್, ಶಾಲಾ ಮುಖ್ಯೋಪಾಧ್ಯಾಯಿನಿಗಾಯತ್ರಿ, ಶಿಕ್ಷಕರು, ಗಣ್ಯರು, ಯುವ ಮಿತ್ರ ಬಳಗದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಭಾಗವಹಿಸಿದ್ದ ಎಲ್ಲರಿಗೂ ಯುವ ಮಿತ್ರ ಬಳಗದ ವತಿಯಿಂದ ಪಾನೀಯ ಹಾಗೂ ತಿಂಡಿ ವಿತರಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಚಿತ ಬಸ್ ಎಫೆಕ್ಟ್ : ಕಾಸರಗೋಡಿನಲ್ಲಿ ಜುಲೈ 6 ರಂದು ಖಾಸಗಿ ಬಸ್ ಮುಷ್ಕರ..!!

July 2, 2026

ಕುಲಶೇಖರ: ಸಾರ್ವಜನಿಕರಿಗೆ ಉಚಿತ ತಾರಸಿ ಕೈತೋಟ ಹಾಗೂ ಆರೋಗ್ಯಕರ ಆಹಾರ ಕಾರ್ಯಾಗಾರ

July 2, 2026

ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ..!!

July 2, 2026

Comments are closed.

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಉಚಿತ ಬಸ್ ಎಫೆಕ್ಟ್ : ಕಾಸರಗೋಡಿನಲ್ಲಿ ಜುಲೈ 6 ರಂದು ಖಾಸಗಿ ಬಸ್ ಮುಷ್ಕರ..!!

By UllalaVaniJuly 2, 20260

ಕಾಸರಗೋಡು: ಕೆಎಸ್ಸಾರ್ಟೀಸಿ ‘ಪ್ರಿಯದರ್ಶಿನಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಜಾರಿಯಾದ ಬಳಿಕ ಖಾಸಗಿ ಬಸ್ ಉದ್ಯಮ ತೀವ್ರ…

ಕುಲಶೇಖರ: ಸಾರ್ವಜನಿಕರಿಗೆ ಉಚಿತ ತಾರಸಿ ಕೈತೋಟ ಹಾಗೂ ಆರೋಗ್ಯಕರ ಆಹಾರ ಕಾರ್ಯಾಗಾರ

July 2, 2026

ಕೊಣಾಜೆ: ಪ್ರತಿಭಾವಂತ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸನ್ಮಾನ; ಯುವ ಮಿತ್ರ ಬಳಗದಿಂದ ವೃತ್ತಿ ಮಾರ್ಗದರ್ಶನ

July 2, 2026

ಹಿರಿಯ ನಾಗರಿಕರಿಗಾಗಿ ಬೋಳೂರಿನಲ್ಲಿ “ಹಾಡಾಡೋಣ ಬನ್ನಿ” ಕಾರ್ಯಕ್ರಮ

July 2, 2026
1 2 3 … 1,995 Next
Automatic YouTube Gallery

ಕೆರೆಬೈಲ್ ಅವಘಡ; ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಸಚಿವ ಯು.ಟಿ.ಖಾದರ್..!!

ಕೆರೆಬೈಲ್ ಅವಘಡ; ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಸಚಿವ ಯು.ಟಿ.ಖಾದರ್ ;ಮನೆಮಂದಿಗಳ ಸ್ಥಳಾಂತರಕ್ಕೆ ವೈಯಕ್ತಿಕವಾಗಿ ರೂ.10ಸಾವಿರ ಸಹಾಯಧನ

ಸಚಿವ ಯು.ಟಿ.ಖಾದರ್ ನಿರ್ದೇಶನದಂತೆ ಹಣ ನೀಡಿದ ಯು.ಟಿ.ಫರೀದ್


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆರೆಬೈಲ್ ಅವಘಡ; ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಸಚಿವ ಯು.ಟಿ.ಖಾದರ್..!!
Now Playing
ಕೆರೆಬೈಲ್ ಅವಘಡ; ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಸಚಿವ ಯು.ಟಿ.ಖಾದರ್..!!
ಕೆರೆಬೈಲ್ ಅವಘಡ; ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಸಚಿವ ಯು.ಟಿ.ಖಾದರ್ ;ಮನೆಮಂದಿಗಳ ...
ಕೆರೆಬೈಲ್ ಅವಘಡ; ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಸಚಿವ ಯು.ಟಿ.ಖಾದರ್ ;ಮನೆಮಂದಿಗಳ ಸ್ಥಳಾಂತರಕ್ಕೆ ವೈಯಕ್ತಿಕವಾಗಿ ರೂ.10ಸಾವಿರ ಸಹಾಯಧನ

ಸಚಿವ ಯು.ಟಿ.ಖಾದರ್ ನಿರ್ದೇಶನದಂತೆ ಹಣ ನೀಡಿದ ಯು.ಟಿ.ಫರೀದ್


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆರೆಬೈಲ್ ಅವಘಡ; ಇಂಜಿನಿಯರ್ ಮಾಡಿದ ಕೆಲಸಕ್ಕೆ ಗರಂ ಆದ ಸಚಿವ ಯು.ಟಿ.ಖಾದರ್..!
Now Playing
ಕೆರೆಬೈಲ್ ಅವಘಡ; ಇಂಜಿನಿಯರ್ ಮಾಡಿದ ಕೆಲಸಕ್ಕೆ ಗರಂ ಆದ ಸಚಿವ ಯು.ಟಿ.ಖಾದರ್..!
ಇಂಜಿನಿಯರ್ ಮಾಡಿದ ಕೆಲಸಕ್ಕೆ ಸಚಿವ ಯು.ಟಿ.ಖಾದರ್ ಏನ್ ಮಾಡಿದ್ರು ಗೊತ್ತಾ..? 📍 ...
ಇಂಜಿನಿಯರ್ ಮಾಡಿದ ಕೆಲಸಕ್ಕೆ ಸಚಿವ ಯು.ಟಿ.ಖಾದರ್ ಏನ್ ಮಾಡಿದ್ರು ಗೊತ್ತಾ..?


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with ...
Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version