Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಕುತ್ತಾರು: ಸನಾತನ ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ಬಾಲ ಸಂರಕ್ಷಣಾ ಕೇಂದ್ರ, ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವನಮಹೋತ್ಸವ

UllalaVaniBy UllalaVaniJuly 19, 2026Updated:July 19, 2026No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

 ಕುತ್ತಾರು : ಸನಾತನ  ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ಕುತ್ತಾರು ಬಾಲ ಸಂರಕ್ಷಣಾ ಕೇಂದ್ರ, ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ವನಮಹೋತ್ಸವ ನಡೆಯಿತು.

 ಕಾರ್ಯಕ್ರಮ ಉದ್ಘಾಟಿಸಿದ ಪ್ರತಿಷ್ಠಾನದ ಅಧ್ಯಕ್ಷ ಸುರೇಶ್ ಚೌಟ ಕಕ್ಕೆಮಜಲು ಅವರು ಕೇಂದ್ರದ ಉದ್ಯಾನದಲ್ಲಿ ಗಿಡನೆಟ್ಟು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯವಾಗಿದ್ದು ಪರಿಸರ ರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಸುಂದರ ವಾತಾವರಣ ನಿರ್ಮಿಸಿಕೊಡೋಣ ಎಂದರು.

 ಕೋಶಾಧಿಕಾರಿ ಸುನಿಲ್ ಮಾತನಾಡಿ ನೂತನ ಪ್ರತಿಷ್ಠಾನದ ಮೂಲಕ ಬಹಳಷ್ಟು ಸೇವೆಗಳನ್ನು ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಅನೇಕ ಸೇವಾ ಚಟುವಟಿಕೆ ನಡೆಸಲಿದ್ದೇವೆ. ಬಡವರಿಗೆ ಸಹಕಾರ, ತೊಂದರೆ ಇದ್ದವರಿಗೆ ಸಹಕಾರ, ನೊಂದAತಹ ಜೀವಗಳಿಗೆ ಸಾಂತ್ವನ, ತಲಾ ೧೦ಕೆ.ಜಿ. ಯಂತೆ ೨೦೦ಕುಟುಂಬಕ್ಕೆ ಎರಡು ಸಾವಿರ ಕೆ.ಜಿ. ಅಕ್ಕಿ ಅರ್ಹ ಫಲಾನುಭವಿಗಳಿಗೆ ಶ್ರೀಕ್ಷೇತ್ರ ಕುತ್ತಾರಿನಲ್ಲಿ ವಿತರಿಸಲಿದ್ದೇವೆ ಎಂದರು.

 ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಟ್ಟಿ, ಕೋಶಾಧಿಕಾರಿ ಸುನಿಲ್, ಉಪಾಧ್ಯಕ್ಷ ಜಗದೀಶ್ ಸಾಲಿಯಾನ್, ಕಾರ್ಯದರ್ಶಿ ದಿನೇಶ್, ಜೊತೆ ಕಾರ್ಯದರ್ಶಿ ರಾಮಚಂದ್ರ ಶೆಟ್ಟಿ, ಲತೀಶ್ ರೈ, ಜೆ.ಪಿ. ರೈ, ರಾಮಣ್ಣ ಶೆಟ್ಟಿ ಕಕ್ಕೆಮಜಲು, ರಮೇಶ್ ರೈ ಕೊಣಾಜೆ, ಸುರೇಶ್ ಅಂಬ್ಲಮೊಗರು, ಸಂಚಾಲಕರುಗಳಾದ ಪವಿತ್ರ ಕುಮಾರ್ ಗಟ್ಟಿ, ಕೃಷ್ಣ ಶೆಟ್ಟಿ ತಾಮಾರ್, ರಮೇಶ್ ಕೊಲ್ಯ, ಪ್ರದೀಪ್ ಶೆಟ್ಟಿ ಅಡ್ಕಗುತ್ತು, ಬಾಬು ಶೆಟ್ಟಿ ಕೊಂಡಾಣಗುತ್ತು, ವಸಂತ ಅಡಪ್ಪ,  ವೇದಾ ಪಿ. ಗಟ್ಟಿ ಹಾಗೂ ಮಹಿಳಾ ಸಮಿತಿ ಸದಸ್ಯರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬಗಂಬಿಲ: 19ನೇ ವರ್ಷದ ಶ್ರೀ ಗೌರಿ ಗಣೇಶ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

July 19, 2026

ಸರ್ವೋದಯ ಯುವಕ ಮಂಡಲದ ಅಧ್ಯಕ್ಷರಾಗಿ ಲೋಹಿತ್ ಪಜೀರು

July 17, 2026

ಜು.18 ಕ್ಕೆ (ಇಂದು) ಕೃಷಿ ತಂತ್ರಜ್ಞರ ಸಂಸ್ಥೆ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಘಟಕ ಉದ್ಘಾಟಿಸಲಿರುವ ಸಚಿವ ಯು.ಟಿ. ಖಾದರ್‌

July 17, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

ಸಮಾಜಸೇವಕ ಎ.ಕೆ. ರೆಹಮಾನ್ ಕೋಡಿಜಾಲ್‌ಗೆ ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್‌ನಿಂದ ಸನ್ಮಾನ

By UllalaVaniJuly 20, 20260

ಮಂಗಳೂರು, ಜು.20: ಮಂಗಳ ಗ್ರಾಮೀಣ ಯುವಕ ಸಂಘ (ರಿ.), ಕೊಣಾಜೆ ಪದವು ಇದರ ಅಧ್ಯಕ್ಷ ಹಾಗೂ ಸಮಾಜಸೇವಕರಾದ ಎ.ಕೆ. ರೆಹಮಾನ್…

ಸಂಸತ್‌ ಚಲೋ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿಚಾರ್ಜ್‌, ಅಶ್ರುವಾಯು ಪ್ರಯೋಗ – ಅಭಿಜಿತ್‌ ದೀಪ್ಕೆ ಪೊಲೀಸರ ವಶಕ್ಕೆ

July 20, 2026

ಬೈಂದೂರು: ಶಿರೂರು ಸಮುದ್ರ ತೀರದಲ್ಲಿ ದೋಣಿ ಪಲ್ಟಿ; ಐವರು ಮೀನುಗಾರರು ಪಾರು

July 20, 2026

ಬ್ಯಾರಿ ವಿದ್ಯಾರ್ಥಿಗಳಿಗೆ ಅಲ್-ಅಝ್ಹರ್ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಸುವರ್ಣಾವಕಾಶ

July 20, 2026
1 2 3 … 2,026 Next
Automatic YouTube Gallery

||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ

ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ಆಗ್ರಹ;"ಲಾವಣ್ಯ ಪ್ರಕ*ರಣದಿಂದ ಕಾನೂನು ತಿದ್ದುಪಡಿ ಅಗತ್ಯ"

ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ: ಎಸ್. ಅಪ್ಪಿ




📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
Now Playing
||Congress press meet || ಜಿಲ್ಲೆಯಲ್ಲಿ ಅಪ*ರಾಧ ಕೃ#ತ್ಯಗಳು ಹೆಚ್ಚಳ ;ಕಾಣದ ಕೈಗಳ ಕೈವಾಡದ ಶಂಕೆ : ಎಸ್. ಅಪ್ಪಿ
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ...
ಲಾವಣ್ಯ ಹ#ತ್ಯೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಮಹಿಳಾ ಕಾಂಗ್ರೆಸ್ ಆಗ್ರಹ;"ಲಾವಣ್ಯ ಪ್ರಕ*ರಣದಿಂದ ಕಾನೂನು ತಿದ್ದುಪಡಿ ಅಗತ್ಯ"

ಜಿಲ್ಲೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ: ಎಸ್. ಅಪ್ಪಿ




📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
|| NAVEEN PADIL COMEDY || ನವೀನ್ ಡಿ ಪಡೀಲ್ ಡೈಲಾಗ್ ಕೇಳಿ ಮರ‍್ರೆ..... ಎಂಚಿನ ಕಾಮಿಡಿಯೇ
Now Playing
|| NAVEEN PADIL COMEDY || ನವೀನ್ ಡಿ ಪಡೀಲ್ ಡೈಲಾಗ್ ಕೇಳಿ ಮರ‍್ರೆ..... ಎಂಚಿನ ಕಾಮಿಡಿಯೇ
ಯಾನೊರಿ ಬರೊಲಿಯಾ... ಇಲ್ಲಿ ಬಾ ನೀನು... ಶಾಲೆಯಂಗಳದಲ್ಲಿ ಗುಲಾಬಿ ಹೂ.....-ನವೀನ್ ...
ಯಾನೊರಿ ಬರೊಲಿಯಾ... ಇಲ್ಲಿ ಬಾ ನೀನು... ಶಾಲೆಯಂಗಳದಲ್ಲಿ ಗುಲಾಬಿ ಹೂ.....-ನವೀನ್ ಪಡೀಲ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected ...
with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version