ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ತೊಕ್ಕೊಟ್ಟು: ಪಶ್ಚಿಮ ಘಟ್ಟ ಮತ್ತು ನೇತ್ರಾವತಿ ನದಿ ಮೂಲಕ್ಕೆ ತೀರಾ ಹಾನಿಯಾಗಲಿರುವ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜನತೆಯ ಬದುಕಿಗೆ ಭವಿಷ್ಯದಲ್ಲಿ ಕುಡಿಯುವ ನೀರಿಗೆ ಗಂಭೀರ ಸಮಸ್ಯೆಯಾಗಲಿರುವ, ಮೀನುಗಾರರಿಗೆ ತೊಂದರೆಯಾಗಲಿರುವ ಎತ್ತಿನಹೊಳೆ ಯೋಜನೆಯನ್ನು ಜಿಲ್ಲೆಯ ಜನರು ವಿರೋಧಿಸಿ, ಪ್ರತಿಭಟಿಸುತ್ತಿದ್ದರೂ ಸರಕಾರವು ಈ ಯೋಜನೆಯನ್ನು ಮಾಡಿಯೇ ತೀರುವುದೆಂಬ ಹಠಕ್ಕೆ ಬಿದ್ದಿರುವುದು ಖಂಡನೀಯ.