ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಭೋಪಾಲ್: ಭಿಕ್ಷೆ ಬೇಡುತ್ತಿದ್ದ ಬಾಲಕನಿಗೆ ಮಧ್ಯ ಪ್ರದೇಶದ ಪಶುಸಂಗೋಪನೆ ಸಚಿವೆ ಕುಸುಮ್ ಮೆಹೆದೆಲೆ ಕಾಲಿನಿಂದ ಒದ್ದಿರುವ ಘಟನೆ ನಡೆದಿದೆ.
ಸಚಿವೆಯ ಈ ವರ್ತನೆಗೆ ದೇಶದ್ಯಾಂತ ಆಕ್ರೋಶ ವ್ಯಕ್ತವಾಗಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಭೋಪಾಲ್: ಭಿಕ್ಷೆ ಬೇಡುತ್ತಿದ್ದ ಬಾಲಕನಿಗೆ ಮಧ್ಯ ಪ್ರದೇಶದ ಪಶುಸಂಗೋಪನೆ ಸಚಿವೆ ಕುಸುಮ್ ಮೆಹೆದೆಲೆ ಕಾಲಿನಿಂದ ಒದ್ದಿರುವ ಘಟನೆ ನಡೆದಿದೆ.
ಸಚಿವೆಯ ಈ ವರ್ತನೆಗೆ ದೇಶದ್ಯಾಂತ ಆಕ್ರೋಶ ವ್ಯಕ್ತವಾಗಿದೆ.