ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮುಡಿಪು: ನರಿಂಗಾನ ಗ್ರಾಮದ ಕಂಬ್ಲ ಎಂಬಲ್ಲಿ ಕುಲಾಲ ಸಮುದಾಯದ ಬಂಜನ್ ಕುಟುಂಬಸ್ಥರ ಸೇವೆಯಾಗಿ ನರಿಂಗಾನದ ಶ್ರೀ ಮಲರಾಯ ಬಂಟ ಪಿಲಿಚಾಮುಂಡಿ ದೈವಗಳಿಗೆ ಜನವರಿಯಲ್ಲಿ ಸಮರ್ಪಣೆಯಾಗಲಿರುವ ಧರ್ಮ ನೇಮದ ಸಿದ್ಧತಾ ಸಭೆ ಕಂಬ್ಲ ತರವಾಡು ಮನೆಯಲ್ಲಿ ನಡೆಯಿತು.
ಸಭೆಯಲ್ಲಿ ಶಂಕರ್ ಭಟ್ ದೋಸೆಮನೆ, ಸದಾಶಿವ ಭಟ್ ಜಲ್ಲಿ, ನಾರಾಯಣ ಭಟ್ ಬಡಕಾಯಿ, ನರಿಂಗಾನ ದೇವಸ್ಥಾನದ ಆಡಳಿತ ಮೊಕ್ತೇಸರ ಶೈಲೇಂದ್ರ ಭರತ್ ನಾಯ್ಕ್, ವಿಠಲ ಆಳ್ವ ಭಂಡಾರಮನೆ, ಲಕ್ಷ್ಮಣ ಕಣಂತೂರು, ಗಂಗಯ್ಯ ನಲಿಕೆ ಕನ್ಯಾನ, ಚಂದ್ರಶೇಖರ ಮಾರಿಪಲ್ಲ., ಪದ್ಮನಾಭ ನರಿಂಗಾನ, ಕೋಟ್ಯಪ್ಪ ಸಾಲಿಯಾನ್, ಬೂಬ ಮೂಲ್ಯ ಪಟ್ಟೋರಿ, ನಾರಾಯಣ, ಗಿರೀಶ್ ಬಾಳೆಪುಣಿ, ಶಶಿಧರ ಪೊಯ್ಯತ್ತಬೈಲ್, ಮೋನಪ್ಪ ಮೂಲ್ಯ, ನಾಗಮ್ಮ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.