ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕುತ್ತಾರು: ಬಿಜೆಪಿ ಕ್ಷೇತ್ರ ಸಮಿತಿ ಹಾಗೂ ಯುವಮೋರ್ಚಾ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 91ನೇ ಜನ್ಮ ದಿನದ ಪ್ರಯುಕ್ತ ಕುತ್ತಾರು ಬಾಲಸಂರಕ್ಷಣಾ ಕೆಂದ್ರದ ಮಕ್ಕಳಿಗೆ ಹಣ್ಣು ವಿತರಿಸಲಾಯಿತು.
ಶಿವಪ್ರಸಾದ್ ಕಕ್ಕೆಮಜಲು ಕಾರ್ಯಕ್ರಮ ನಿರೂಪಿಸಿದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಕುತ್ತಾರು: ಬಿಜೆಪಿ ಕ್ಷೇತ್ರ ಸಮಿತಿ ಹಾಗೂ ಯುವಮೋರ್ಚಾ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 91ನೇ ಜನ್ಮ ದಿನದ ಪ್ರಯುಕ್ತ ಕುತ್ತಾರು ಬಾಲಸಂರಕ್ಷಣಾ ಕೆಂದ್ರದ ಮಕ್ಕಳಿಗೆ ಹಣ್ಣು ವಿತರಿಸಲಾಯಿತು.
ಶಿವಪ್ರಸಾದ್ ಕಕ್ಕೆಮಜಲು ಕಾರ್ಯಕ್ರಮ ನಿರೂಪಿಸಿದರು.