Site icon Ullalavani

ಕಾಪಿಕಾಡು:ವಾರ್ಷಿಕ ಭಜನಾ ಮಂಗಳೋತ್ಸವ ಕಾರ್ಯಕ್ರಮ

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ತೊಕ್ಕೊಟ್ಟು: ತೊಕ್ಕೊಟ್ಟು ಕಾಪಿಕಾಡು ಗಾಂಧಿನಗರದ ಶ್ರೀ ಸ್ವಾಮೀ ಈಶ್ವರಾನಂದ ಭಜನಾ ಮಂದಿರದ ನಲ್ವತ್ತೊಂದನೇ ವಾರ್ಷಿಕ ಭಜನಾ ಮಂಗಳೋತ್ಸವಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು .

ಮಾಡೂರು ಭಗವತಿ ಕ್ಷೇತ್ರದ ಕೋಶಾಧಿಕಾರಿ ಭಾಸ್ಕರ ಟಿ , ಭಜನಾ ಮಂದಿರದ ಅಧ್ಯಕ್ಷ ಯು.ಹರಿಶ್ಚಂದ್ರ ,ಕಾರ್ಯದರ್ಶಿ ವಿಶ್ವೇಶ್ವರಯ್ಯ ಉಳ್ಳಾಲ್ , ಪದಾಧಿಕಾರಿಗಳಾದ ಸುನೀಲ್ ಉಳ್ಳಾಲ್ , ದೇವದಾಸ್ , ಶ್ರೀಧರ್ ಉಳ್ಳಾಲ್ , ಜಯರಾಜ್ ,ಅರ್ಚಕರಾದ ಯು ಶೇಷಪ್ಪ , ಯಾದವ , ಸೀತಾರಾಮ ಮೊದಲಾದವರು ಉಪಸ್ಥಿತರಿದ್ದರು .

Exit mobile version