ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ : ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರ ಮಹೋತ್ಸವ ಪ್ರಯುಕ್ತ ಜರಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಜನಾ ಕಾರ್ಯಕ್ರಮಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಾ ಬಂದಿರುವ ಗುರುಸ್ವಾಮಿ ವಿಶ್ವನಾಥ ಕಾಯರ್ ಪಳಿಕೆ , ಗೋಪಾಲ ಶೆಟ್ಟಿ, ಶಿವಾನಂದ ರೆಡ್ಡಿ, ಪುಷ್ಪಲತಾ ರೈ ಇವರನ್ನು ಅಭಿನಂಧಿಸಲಾಯಿತು.
ಜಾತ್ರೆ ಪ್ರಯುಕ್ತ ಸಾಂಸ್ಕøತಿಕ ಕಾರ್ಯಕ್ರಮ, ಸುಗಮ ಸಂಗೀತ ಕಾರ್ಯಕ್ರಮ ಮತ್ತು ಶ್ರೀ ಕಟೀಲು ಮೇಳದವರಿಂದ ಯಕ್ಷಗಾನ ನಡೆಯಿತು.