ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರು ಬೇಲಿಯೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಪಂಪ್ ವೆಲ್ ಸಮೀಪದ ಪಡೀಲ್ ನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ನುಜ್ಜುಗುಜ್ಜಾದ ಕಾರೊಳಗಡೆ ಸಿಲುಕಿದ್ದ ಚಾಲಕನನ್ನು ಹೊರತೆಗೆಯಲು ಸ್ಥಳೀಯರು ಹಾಗೂ ಪೊಲೀಸರು ಅರ್ಧ ಗಂಟೆಯ ಕಾಲ ಕಾರ್ಯಾಚರಣೆ ನಡೆಸಿ ಹೊರತೆಗೆದಿದ್ದಾರೆ.