Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಕಬ್ಬಡಿ ಸ್ಪೀರಿಟ್‍ನ ಕುಡ್ಲಕೆಫೆ

UllalaVaniBy UllalaVaniFebruary 16, 2016Updated:February 16, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಕೋಸ್ಟಲ್ ವುಡ್ ಸಿನೆಮಾ ರಂಗದಲ್ಲಿ ಇದೀಗ ಡಿಫರೆಂಟ್ ಕಥೆಗಳನ್ನಾಧರಿಸಿದ ಚಿತ್ರಗಳು ಬಿಡುಗಡೆಯಾಗುತ್ತಿದೆ. ಒಂದರ ಮೇಲೊಂದರಂತೆ ಸಾಲು ಸಾಲು ಚಿತ್ರಗಳು ಬೆಳ್ಳಿ ತೆರೆಯಮೇಲೆ ಬರುತ್ತಿದ್ದು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಇದಕ್ಕೆ ಉತ್ತಮ ಉದಾಹರಣೆ ವಿಭಿನ್ನ ಕಥೆಯನ್ನಾಧರಿಸಿದ ಹೊಸ ಚಿತ್ರ. ತಮಗೆ ಆಶ್ರಯವಾದ ವಸ್ತುವನ್ನು ಉಳಿಸುವ ಸಲುವಾಗಿ, ಆಟವೊಂದರಲ್ಲಿ ಗೆದ್ದು ಹಣ ಸಂಪಾದಿಸುವುದು, ಆ ವೇಳೆ ನಡೆಯುವ ಹೋರಾಟ ಎಲ್ಲವೂ ಟೋಟಲಿ ಡಿಫರೆಂಟ್ ಆಗಿ ಮೂಡಿಬಂದಿರುವುದು ಇತ್ತೀಚೆಗೆ ತೆರೆಕಂಡ ಕುಡ್ಲಕೆಫೆ ಸಿನೆಮಾದಲ್ಲಿ

ರಂಜನ್ ಶೆಟ್ಟಿ ಹಾಗೂ ಸೂರ್ಯಮೆನನ್ ನಿರ್ದೇಶನದಲ್ಲಿ ಮೂಡಿಬಂದಿರುವ ಕುಡ್ಲಕೆಫೆ ವಿನೂತನವಾದ ಕಥೆಯನ್ನು ಆಧರಿಸಿದೆ.

IMG_5444

IMG-20160216-WA0047

IMG-20160216-WA0048

IMG-20160216-WA0049

IMG-20160216-WA0050

IMG-20160216-WA0051

IMG-20160216-WA0052

IMG-20160216-WA0053

IMG-20160216-WA0054

IMG-20160216-WA0055

IMG-20160216-WA0056

IMG-20160216-WA0057

IMG-20160216-WA0058

IMG-20160216-WA0059

IMG-20160216-WA0060

IMG-20160216-WA0061

IMG-20160216-WA0062

IMG-20160216-WA0063

IMG-20160216-WA0064

IMG-20160216-WA0065

IMG-20160216-WA0066

 

IMG-20160216-WA0069 ಕರಾವಳಿಯಾದ್ಯಂತ 13 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ಚಿತ್ರದ ಶಿರೋನಾಮಕ್ಕೂ ಚಿತ್ರದ ಕಥೆಗೆ ಏನು ಸಂಬಂಧ ಅನ್ನೋರು ಈ ಚಿತ್ರವನ್ನು ಒಮ್ಮೆ ನೋಡಲೇ ಬೇಕು. ಶಾಲಾ ದಿನಗಳಲ್ಲಿ ಒಂದಾಗಿ ಇರುತ್ತಿದ್ದ ಮೂವರು ಗೆಳೆಯರು. ತಮ್ಮ ಶಾಲಾ ದಿನಗಳಲ್ಲಿ ಸಮಯ ಕಳೆಯುತ್ತಿದ್ದ ನೆಚ್ಚಿನ ಅಡ್ಡ ಇನ್ನೇನು ಬೇರೆಯವರ ಪಾಲಾಗುತ್ತದೆ ಅನ್ನೋ ಸಂದರ್ಭದಲ್ಲಿ ಅದನ್ನು ಉಳಿಸಿಕೊಳ್ಳಲು ಸ್ನೇಹಿತರೆಲ್ಲ ಲಕ್ಷಾಂತರ ಹಣ ಒಟ್ಟುಗೂಡಿಸಲು ಕಬ್ಬಡ್ಡಿ ತಂಡವನ್ನು ರಚಿಸಿ, ಆಟದ ಮೂಲಕ ಗೆಲುವು ಸಾಧಿಸಿ ಹಣ ಗಳಿಸುವ ಹೋರಾಟ ಚಿತ್ರದ ಕತೆಯಾಗಿದೆ.

ಆಟದ ನಡುವೆ ತಂಡದ ಸದಸ್ಯರೆಲ್ಲರೂ ಅನುಭವಿಸುವ ನೋವು, ಅವಮಾನ, ಆಟವನ್ನು ಗೆಲ್ಲುತ್ತೇವೆ ಅನ್ನೋ ಛಲವನ್ನು ನಿರ್ದೇಶಕರು ಅಘೋಘವಾಗಿ ಚಿತ್ರದಲ್ಲಿ ತೋರಿಸಿದ್ದಾರೆ. ಚಿತ್ರಕತೆ ಎಳೆದ ರೀತಿಯಲ್ಲಿ ಎಲ್ಲೋ ಒಂದು ಕಡೆ ಬೋರ್ ಅನ್ನಿಸಿದರೂ ಕೂಡ ಇನ್ನೊಂದು ದೃಶ್ಯದಲ್ಲಿ ಎನೋ ಒಂದು ರೀತಿಯ ಕುತೂಹಲವನ್ನು ಮೂಡಿಸುತ್ತದೆ.

ಚಿತ್ರದಲ್ಲಿ ಇಂತವರೇ ನಾಯಕ ನಟರು ಅನ್ನೋದು ಎಲ್ಲೂ ಕೂಡ ಗೊತ್ತಾಗುವುದಿಲ್ಲ. ಕಾರಣ ಎಲ್ಲಾ ನಟರಿಗೂ ಕೂಡ ಸಮಾನವಾದ ಪಾತ್ರವನ್ನು ಚಿತ್ರದಲ್ಲಿ ನಿರ್ದೇಶಕರು ನೀಡಿದ್ದಾರೆ. ನವೀನ್.ಡಿ.ಪಡೀಲ್ ಈ ಮೊದಲು ಕಾಮಿಡಿ ಚಿತ್ರಗಳನ್ನೇ ಮಾಡುತ್ತಾರೆ. ಈ ಚಿತ್ರದಲ್ಲಿ ಕಾಮಿಡಿಯ ಜೊತೆಗೆ ವಾಸ್ತವಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ.

ಜ್ಯೋತಿಷ್ ಶೆಟ್ಟಿ, ಕುಸಲ್ದರಸೆ ನವೀನ್ ಡಿ. ಪಡೀಲ್, ರಘು ಪಾಂಡೇಶ್ವರ, ಅಹಾನಾ ಕುಂಬ್ರಾ, ಶೈನ್ ಶೆಟ್ಟಿ, ಸಂತೋಷ್ ಶೆಟ್ಟಿ, ಸುಧೀರ್ ರಾಜ್ ಉರ್ವ, ಅಶೋಕ್ ಶೆಟ್ಟಿ ಅಂಬ್ಲಮೊಗರು, ಕಿಶೋರ್ ಕೊಟ್ಟಾರಿ, ಬಂಟ್ವಾಳ ಜಯ ರಾಮಾಚಾರ್, ತಿಮ್ಮಪ್ಪ ಕುಲಾಲ್, ಭವಾನಿ ಶಂಕರ್, ಶಶಿರಾಜ್ ಕಾವೂರು, ಮನೋಜ್ ಪುತ್ತೂರು, ಶ್ರುತಿ ಶೆಟ್ಟಿ, ಅನುಷಾ ಕೋಟ್ಯಾನ್, ಸನಮ್ ಅಮೀನ್, ಕಾರ್ತಿಕ್ ಕೊಟ್ಟಾರಿ, ಸೂರಜ್ ಸನಿಲ್, ನವೀನ್ ಶೆಟ್ಟಿ ಮಿಜಾರ್ ಮೊದಲಾದವರು ಅಭಿನಯಕ್ಕೆ ನಿಜಕ್ಕೂ ಸೈ ಅನ್ನಬೇಕು.

ಯೋಧ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮೂಡಿ ಬಂದಿರುವ ಚಿತ್ರದಲ್ಲಿ ಎಲ್ಲೂ ಕೂಡ ಯಾವುದೇ ಡಬ್ಬಲ್ ಮೀನಿಂಗ್ ಡೈಲಾಗ್‍ಗಳಾಗಲಿ, ಆಶ್ಲೀಲ ಸನ್ನಿವೇಶಗಳು ಇಲ್ಲ. ಕುಟುಂಬ ಸಮೇತರಾಗಿ ಬಂದು ನೋಡಬಹುದಾದ ವಿಶಿಷ್ಟ ಕಥೆಯನ್ನಾಧರಿಸಿದ ಕುಡ್ಲಕೆಫೆಯಂತಹ ಚಿತ್ರಗಳು ಇನ್ನು ತುಳುಚಿತ್ರರಂಗದಲ್ಲಿ ಮೂಡಿಬರಬೇಕು ಅನ್ನೋದು ತುಳುಚಿತ್ರರಸಿಕರ ಆಶಯ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಮಂಗಳೂರು ವಿವಿಯ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠಕ್ಕೆ ಆನಂದ ಕೆ. ಅಸೈಗೋಳಿ ನೂತನ ಸದಸ್ಯರಾಗಿ ನೇಮಕ

June 26, 2026

ಬಹುಮುಖ ಪ್ರತಿಭೆಯ ಸುರೇಶ್ ಕೆ. ರಾವ್ ಅವರಿಗೆ ಪ್ರತಿಷ್ಠಿತ ಡಾ. ವಿಷ್ಣುವರ್ಧನ್ ಪ್ರಶಸ್ತಿ

June 25, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
KARNATAKA

ಸಂಸ್ಕಾರ ಮತ್ತು ಉತ್ತಮ ನಡವಳಿಕೆಯಿಂದ ಅತ್ಯುತ್ತಮ ನಾಯಕರಾಗಿ ಮೂಡಿ ಬರಲು ಸಾಧ್ಯ – ಎ ಸಿ ಪಿ ವಿಜಯಕ್ರಾಂತಿ

By UllalaVaniJune 27, 20260

ಹರೇಕಳ : ಒಳ್ಳೆಯ ಸಂಸ್ಕಾರ, ಉತ್ತಮ ವ್ಯಕ್ತಿತ್ವ, ಉತ್ತಮ ಮಾತುಗಾರಿಕೆ ಹಾಗು ಕಠಿಣ ಪರಿಶ್ರಮದಿಂದ ಅತ್ಯುತ್ತಮ ನಾಯಕರಾಗಿ ಮೂಡಿಬರಲು ಸಾಧ್ಯ…

ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿಯವರ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಬಾಳೇಪುಣಿ ದತ್ತಿನಿಧಿ ಪ್ರತಿಭಾ ಪುರಸ್ಕಾರ

June 27, 2026

ಕರ್ನಾಟಕ ವಿಧಾನ ಪರಿಷತ್ ನೂತನ ಶಾಸಕರಿಗೆ ಯುವ ಕಾಂಗ್ರೆಸ್ ವತಿಯಿಂದ ಸನ್ಮಾನ

June 27, 2026

ಉರ್ವ ಸಂತ ಅಲೋಶಿಯಸ್ ಇಂಗ್ಲೀಷ್‌ ಮೀಡಿಯಂ ಸ್ಕೂಲ್ ನಲ್ಲಿ ಕಂಪ್ಯೂಟರ್ ಕ್ಲಬ್ ಉದ್ಘಾಟನೆ

June 27, 2026
1 2 3 … 1,987 Next
Automatic YouTube Gallery

ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ

ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
Now Playing
ಕೋಟೆಕಾರು ರಾಮಾಶ್ರಯ ರಸ್ತೆ ಉದ್ಘಾಟಿಸಿದ ಹರ್ಷರಾಜ್‌ ಮುದ್ಯ
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ...
ಒಂದೇ ರಸ್ತೆ ಎರಡು ಬಾರಿ ಉದ್ಘಾಟನೆ

ಬಿಜೆಪಿ , ಕೋಟೆಕಾರು ಪ.ಪಂ ಅಧ್ಯಕ್ಷರ ವಿರುದ್ಧ ಪ್ರತ್ಯಾರೋಪ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
೫ ಲಕ್ಷ  ರೂ.  ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
Now Playing
೫ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ರಾಮಾಶ್ರಯ ರಸ್ತೆಯ ಉದ್ಘಾಟನೆ
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ 📍 ...
ಕೋಟೆಕಾರು ಪಟ್ಟಣ ಪಂಚಾಯತ್‌ನ ೧೧ನೇ ವಾರ್ಡಿನ ಶ್ರೀ ರಾಮಾಶ್ರಯ ರಸ್ತೆಯ ಉದ್ಘಾಟನೆ



📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay ...
connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version