ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಮೀನುಗಾರಿಕೆ ನಡೆಸುತ್ತಿರುವಾಗ ಬೋಟ್ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಉಳ್ಳಾಲ ಮೊಗವೀರಪಟ್ಣ ನಿವಾಸಿ ರಾಜ್ಯ ಪ್ರಶಸ್ತಿ ಪುರಸ್ಕøತ ಜೀವರಕ್ಷಕ ಈಜುಗಾರ ಜಯಂತ ಸಾಲಿಯಾನ್(48) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬ್ರದರ್ಸ್ ಸ್ಪೋರ್ಟ್ ಕ್ಲಬ್, ಶ್ರೀ ಮಾರುತಿ ವ್ಯಾಯಾಮ ಶಾಲೆಯ ಸಕ್ರೀಯರಾಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.