Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಸೋಮೇಶ್ವರ, ಕೊಣಾಜೆ ಕುರ್ನಾಡು ಬಿರುಸಿನ ಮತದಾನ

UllalaVaniBy UllalaVaniFebruary 20, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 136 ಮತಗಟ್ಟೆಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಗಳಿಗೆ ನಡೆದ ಚುನಾವಣೆಯ ಶನಿವಾರ ಬೆಳಗ್ಗಿನಿಂದ ಶಾಂತಿಯುತವಾಗಿ ನಡೆದಿದ್ದು, ಕೊಣಾಜೆಯ ಅಡ್ಕರೆ ಮತಗಟ್ಟೆ ಹೊರತುಪಡಿಸಿ ಉಳಿದ ಮತಗಟ್ಟೆಗಳಲ್ಲಿ ಸರಾಸರಿ 200 ರಿಂದ 220 ಮತದಾರರು ಮಧ್ಯಾಹ್ನದ ವೇಳೆಗೆ ತಮ್ಮ ಹಕ್ಕು ಚಲಾಯಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅವರು ಬೋಳಿಯಾರು ಜಾರದಗುಡ್ಡೆಯ ಮತಗಟ್ಟೆ ಸಂಖ್ಯೆ 280 ರಲ್ಲಿ ಮತ ಹಾಕಿದರು.

001

002

003

006

007

008

009

010

011

012

013

015

016

019

020

021

023

025

026

028

029004

030

031

032

033ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ಷೇತ್ರದ ಉದ್ದಗಲಕ್ಕೂ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಶಾಂತಿಯ ನೆಮ್ಮದಿ ಸ್ವಾಭಿಮಾನದ ಜೀವನ ನಡೆಸಲು ಜನ ಮತದಾನದಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳೀಯಾಡಳಿತ ಊರಿಗೆ ಯೋಜನೆಗಳನ್ನು ತರುವಲ್ಲಿ ಮಹತ್ವದ ಪಾತ್ರವನ್ನು ಹೊಂದಿದೆ. ಈ ನಿಟ್ಟಿನಲ್ಲಿ ಎಲ್ಲರೂ ಹಕ್ಕನ್ನು ಚಲಾಯಿಸುವುದರೊಂದಿಗೆ ಊರಿನ ಅಭಿವೃದ್ಧಿಯಲ್ಲಿ ಪಾತ್ರ ವಹಿಸಬೇಕು ಎಂದರು.

ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ನೀರುಮಾರ್ಗದಲ್ಲಿ 11, ಕುರ್ನಾಡು 26, ಕೊಣಾಜೆ 34, ಪುದು 27, ಸೋಮೇಶ್ವರ 38, ಸೇರಿದಂತೆ ಒಟ್ಟು 136 ಮತಗಟ್ಟೆಗಳಲ್ಲಿ ಮತದಾನ ನಡೆಯಿತು. ಶನಿವಾರ ದಿನವಾಗಿದ್ದರಿಂದಾಗಿ ಕೂಲಿ ಕಾರ್ಮಿಕ ಮತದಾರರ ಸಂಖ್ಯೆ ಕಡಿಮೆಯಾಗಿತ್ತು.

ಕೊಣಾಜೆಯ ಬೆಳ್ಮ ಅಡ್ಕರೆ ಪ್ರದೇಶದ ಮಂದಿ ರಸ್ತೆ ದುರಸ್ತಿ ಕಾಣದ ಹಿನ್ನೆಲೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳದೆ ಬಹಿಷ್ಕರಿಸುವ ಮೂಲಕ ಕೊಣಾಜೆಯ ಅಡ್ಕರೆ ಮತಗಟ್ಟೆಯಲ್ಲಿ ಮತದಾರರು ಕಡಿಮೆಯಾಗಿದ್ದರು. ಕುಂಪಲ ಶಾಲೆಯಲ್ಲಿ 88ರ ಹರೆಯದ ಕೊಲ್ಯ ಕನೀರುತೋಟದ ಸುಶೀಲಾ ಶೆಟ್ಟಿ ಮತ ಚಲಾಯಿಸಿದರೆ, ಮುನ್ನೂರು ಕುತ್ತಾರು ಮತಗಟ್ಟೆಯಲ್ಲಿ ಗಂಗಯ್ಯ 90ರ ಹರೆಯದವರು ಮಕ್ಕಳ ಆಶ್ರಯದಲ್ಲಿ ಹಕ್ಕನ್ನು ಚಲಾಯಿಸಿದರು.

ಕುಂಪಲ ಶಾಲಾ ಮತಗಟ್ಟೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸತೀಶ್ ಕುಂಪಲ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು ಶನಿವಾರ ಆಗಿರುವುದರಿಂದ ಕೂಲಿ ಕಾರ್ಮಿಕರಿಗೆ ಮತದಾನ ಮಾಡಲು ಅನಾನುಕೂಲವಾಗಿದೆ. ಆದರೂ ಅದರ ಮಧ್ಯದಲ್ಲಿ ಮತದಾನ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಕ್ರಿಯಾಶೀಲತೆಯ ಕೆಲಸವನ್ನು ಗೌರವಿಸಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ. ಜಿಲ್ಲೆಯಲ್ಲಿಯೂ ಮತ್ತೆ ಜಿಲ್ಲಾ ಪಂಚಾಯತ್ ಬಿಜೆಪಿ ಪಾಲಾಗಲಿದೆ ಎಂದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

By UllalaVaniSeptember 1, 20260

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘ, ಬಾಳೆಪುಣಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸಿ.ಎ. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಯಾಗಿ…

ಕುಂದಾಪುರ : ಸಮುದ್ರದಲ್ಲಿ ಮುಳುಗಿದ್ದ 30 ಲಕ್ಷದ ಮೀನುಗಾರಿಕಾ ಬಲೆ- ಹೊರತೆಗದ ಮೀನುಗಾರ ತಂಡ

September 1, 2026

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!

September 1, 2026

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026
1 2 3 … 2,083 Next
Automatic YouTube Gallery

ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ

ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣಾ ಸಮನ್ವಯ ಸಮಿತಿ, ಮಂಗಳೂರು ಹಾಗೂ ಫಾದರ್ ಮುಲ್ಲರ್ಸ್ ವೈದ್ಯಕೀಯ ಸಂಸ್ಥೆ, ಮಂಗಳೂರು ಇವರ ಸಂಯುಕ್ತ ಆಶ್ರಯ; ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ
Now Playing
ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ
ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ...
ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣಾ ಸಮನ್ವಯ ಸಮಿತಿ, ಮಂಗಳೂರು ಹಾಗೂ ಫಾದರ್ ಮುಲ್ಲರ್ಸ್ ವೈದ್ಯಕೀಯ ಸಂಸ್ಥೆ, ಮಂಗಳೂರು ಇವರ ಸಂಯುಕ್ತ ಆಶ್ರಯ; ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ನಡೆದ ಮುದ್ದುಕೃಷ್ಣ -2026
Now Playing
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ನಡೆದ ಮುದ್ದುಕೃಷ್ಣ -2026
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ; ತೊಕ್ಕೊಟ್ಟು ...
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ; ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದ ಮುದ್ದುಕೃಷ್ಣ -2026

ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version