Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಕೋಟೆಕಾರು

ಮನುಷ್ಯ ಮಾನವೀಯತೆಗೆ ಹೆಚ್ಚಿನ ಒತ್ತು ನೀಡಬೇಕಿದೆ

UllalaVaniBy UllalaVaniMarch 17, 2016No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಬೀರಿ: ಜಗತ್ತು ಡಿಜಿಟಲೀಕರಣವಾಗಿ ಬದಲಾಗುತ್ತಿದ್ದು, ಡಿಜಿಟಲ್ ತಂತ್ರಜ್ಞಾನಗಳು ವಿಶ್ವದ ಮುಖವನ್ನೇ ಬದಲಾಯಿಸುತ್ತಿದ್ದರೂ ಮನುಷ್ಯ ಮಾನವೀಯತೆಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಮಂಗಳೂರಿನ ಬಿಷಪ್ ರೆ. ಫಾದರ್ ಅಲೋಷಿಯಸ್ ಪಾವ್ಲ್ ಡಿಸೋಜಾ ಅಭಿಪ್ರಾಯಪಟ್ಟರು .

ಅವರು ಬೀರಿ ಮಾಡೂರಿನ ಸಂತ ಅಲೋಷಿಯಸ್ ಕಾಲೇಜಿನ ಮಾಹಿತಿ ತಂತ್ರಜ್ಞಾನ ಶಾಲೆ ಮತ್ತು ಬಯೋ ಇನ್ಫಾರ್ಮೇಟಿಕ್ಸ್ ವಿಭಾಗ ಗುರುವಾರ ಕ್ಯಾಂಪಸ್ಸಿನ ಅರ್ತೂರು ಶೀಣೈ ಆಡಿಟೋರಿಯಂನಲ್ಲಿ ಹಮ್ಮಿಕೊಂಡ ಎಪಿಟೋಮ್ -2016 ರಾಷ್ಟ್ರಮಟ್ಟದ ಅಂತರ್ ಕಾಲೇಜು ಮಾಹಿತಿ ತಂತ್ರಜ್ಞಾನ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

DSC_0691

DSC_0676

DSC_0677

DSC_0678

DSC_0680

DSC_0683

DSC_0684

DSC_0685

DSC_0696

DSC_0697

DSC_0698

DSC_0699

DSC_0700

DSC_0701

DSC_0702

DSC_0703

DSC_0704

DSC_0705

DSC_0706

DSC_0708

DSC_0709

DSC_0711

DSC_0712

DSC_0713

DSC_0717

DSC_0720

DSC_0722

DSC_0726

DSC_0727

DSC_0728

DSC_0730

DSC_0731

DSC_0732

DSC_0733

DSC_0734ಮಾಹಿತಿ ತಂತ್ರಜ್ಞಾನ, ನ್ಯಾನೋ ತಂತ್ರಜ್ಞಾನಗಳು ಆವರಿಸಿ ಜಗತ್ತು ಅಭಿವೃದ್ಧಿ ಪಥದಲ್ಲಿದೆ. ಆದರೆ ಬದುಕಿನ ಮೂಲ ಆಗಿರುವ ಮಾನವೀಯತೆ, ಸಂಬಂಧಗಳು ಮರೆಯಾಗುತ್ತಿವೆ. ಸಮಾಜದಲ್ಲಿ ಉತ್ತಮ ಜೀವನ ನಿರ್ವಹಿಸಲು ಮಾನವೀಯ ಮೌಲ್ಯಗಳು ಅತ್ಯಗತ್ಯ. ಈ ನಿಟ್ಟಿನಲ್ಲಿ ಉತ್ತಮ ಮನುಷ್ಯನೆನಿಸಲು ಉತ್ತಮ ಗುಣನಡತೆ ಜ್ಞಾನದ ಹಸಿವು, ಘನತೆಯ ದೃಷ್ಟಿಯನ್ನು ಪ್ರದರ್ಶಿಸುವಿಕೆ, ಭಾವನೆಗಳನ್ನು ಬೆಳೆಸಿ, ತಾಳ್ಮೆ, ಗುರಿ, ಒಳ್ಳೆಯ ಗೆಳೆಯರು, ತ್ಯಾಗ, ಧನಾತ್ಮಕ ಚಿಂತನೆಗಳು, ಕುಟುಂಬವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಬೇಕು ಎಂದರು.

ಸಂತ ಅಲೋಷಿಯಸ್ ಕಾಲೇಜಿನ ಪ್ರಾಂಶುಪಾಲ ಫಾ.ಸ್ವೀಬರ್ಟ್ ಡಿಸಿಲ್ವಾ ಮಾತನಾಡಿ ರಾಷ್ಟ್ರಮಟ್ಟದ ಉತ್ತಮ ಶಾಲೆಗಳಲ್ಲಿ ಸಂತ ಅಲೋಷಿಯಸ್ ಕಾಲೇಜು 2ನೇ ಸ್ಥಾನದಲ್ಲಿದೆ. ಜಗತ್ತಿನ 146 ಸ್ಟಾರ್ ಕಾಲೇಜುಗಳಲ್ಲಿ ಅಲೋಷಿಯಸ್ ಕಾಲೇಜು ಒಂದಾಗಿದೆ. ಇದು ಸಿಬ್ಬಂದಿ ಮಾತ್ರವಲ್ಲ ಕಾಲೇಜುಗಳಲ್ಲಿ ವ್ಯಾಸಾಂಗ ನಡೆಸಿ ಉನ್ನತ ಸ್ಥಾನವನ್ನೇರಿವ ವಿದ್ಯಾರ್ಥಿಗಳಿಂದ ಸಾಧ್ಯವಾಗಿದೆ. ಜ್ಞಾನದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯ ಅಲೋಷಿಯಸ್ ಕಾಲೇಜಿನಿಂದ ಆಗಿರುವುದರಿಂದ ಯಶಸ್ಸು ಸಾಧ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಅಲೋಷಿಯಸ್ ನ ರೆಕ್ಟರ್ ಫಾ.ಡೆನ್ಝಿಲ್ ಲೋಬೊ ವಹಿಸಿದ್ದರು. ಆಡಳಿತಾಧಿಕಾರಿ ಪ್ರದೀಪ್ ಸಿಕ್ವೇರಾ , ಮಿಥುನ್ ಡಿಸೋಜಾ, ವಿದ್ಯಾರ್ಥಿ ಸಂಘಟಕರಾದ ಸಂದೇಶ್ ಶೆಟ್ಟಿ, ವಿನೀತ್ ಲಸ್ರಾದೋ ಉಪಸ್ಥಿತರಿದ್ದರು.

ಮಾಹಿತಿ ತಂತ್ರಜ್ಞಾನ ವಿಭಾಗದ ಡೀನ್ ಪ್ರೊ. ಸಂತೋಷ್ ರೆಬೆಲ್ಲೋ ಸ್ವಾಗತಿಸಿದರು. ಎನೋಲಾ ಕಾರ್ಯಕ್ರಮ ನಿರ್ವಹಿಸಿದರು. ರೋಷನ್ ಸುವಾರೀಸ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜೂನ್ 18ರಿಂದ ನಾಲ್ಕು ದಿನಗಳ ಯೋಗ ಶಿಬಿರ

June 18, 2026

ನಮ್ಮ ಎಲ್ಲಾ ಕಷ್ಟ ಮತ್ತು ಸುಖಗಳಿಗೆ ನಮ್ಮ ಮನಸ್ಸೇ ಕಾರಣ – ಡಾ. ಸರ್ಫ್ರಾಜ್ ಜೆ ಹಾಸಿಮ್

June 17, 2026

ಉಳ್ಳಾಲ; ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

June 16, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಗೌರವ: ಸಂಸದ ಚೌಟ

By UllalaVaniJune 22, 20260

ಮಂಗಳೂರು: 2014 ರಲ್ಲಿ ಪ್ರಾರಂಭ ಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ…

ಮೂರು ದಿನಗಳಲ್ಲಿ ಮೂವರು ದ್ವಿಚಕ್ರವಾಹನ ಸವಾರರ ದುರ್ಮರಣ: ಯುವಕರಿಗೆ ಎಚ್ಚರಿಕೆಯ ಸಂದೇಶ

June 22, 2026

ಹಿರಿಯ ಸಾಹಿತಿ–ಪತ್ರಕರ್ತ ಪರಮಾನಂದ ಸಾಲ್ಯಾನ್ ಅವರಿಗೆ “ರಂಗಭಾಸ್ಕರ–2026 ” ಪ್ರಶಸ್ತಿ ಪ್ರದಾನ

June 22, 2026

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿ ಸೋಮೇಶ್ವರ ಇದರ ಅಧ್ಯಕ್ಷರಾಗಿ ರಾಘವ ಆರ್ ಉಚ್ಚಿಲ್ ಆಯ್ಕೆ

June 22, 2026
1 2 3 … 1,977 Next
Automatic YouTube Gallery

ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ

ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
Now Playing
ದೇವರನ್ನು ಹುಡುಕುತ್ತಿದ್ದೀರಾ..?? ; ಈ ಫಿಲ್ಮ್ ನೋಡಿ
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ...
ದುಬಾರಿ ಕ್ಯಾಮೆರಾ ಇಲ್ಲ, ತಾಂತ್ರಿಕ ಸಾಧನಗಳ ನೆರವಿಲ್ಲ; ಇದು ಯುವ ಪ್ರತಿಭೆಗಳ ಸೃಜನಶೀಲತೆಗೆ ಸಾಕ್ಷಿ

ತಾಯಿ ಮತ್ತು ಮಗನ ನಡುವಿನ ಭಾವನಾತ್ಮಕ ಬಾಂಧವ್ಯ ಅನಾವರಣ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
Now Playing
ಕೊಣಾಜೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ...
ಯುವ ಮಿತ್ರ ಬಳಗ ಕೊಣಾಜೆ ವತಿಯಿಂದ ; ಕೊಣಾಜೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು 90% ಕ್ಕಿಂತ ಹೆಚ್ಚು ಅಂಕ ಗಳಿಸಲಿ: ಅಬ್ದುಲ್ ಖಾದರ್ ಕೋಡಿಜಾಲ್


📍 Ullal | Dakshina Kannada | ...
Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version