Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಪುತ್ತೂರಿನ ಸಿಝ್ಲರ್ಸ್ ತಂಡಕ್ಕೆ ದಿ. ಎ. ಜಯಣ್ಣ ಪುರಸ್ಕಾರ

UllalaVaniBy UllalaVaniApril 11, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಕೊಲ್ಯ: ತೊಕ್ಕೊಟ್ಟು ಕಾಪಿಕಾಡಿನ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ (ಸುಕಾ) ಆಶ್ರಯದಲ್ಲಿ ಕಬಡ್ಡಿ ಪೋಷಕ ಕೀರ್ತಿಶೇಷ ಎ. ಜಯಣ್ಣ ಸ್ಮರಣಾರ್ಥ ಕೊಲ್ಯಶ್ರೀ ನಾಗಬ್ರಹ್ಮಸ್ಥಾನದ ಬಳಿಯ ಮೈದಾನದಲ್ಲಿ ನಡೆದ ಹೊನಲು ಬೆಳಕಿನ ಮಾಸ್ಟರ್ಸ್ ಕಬಡ್ಡಿ ಕ್ರೀಡಾ ಸಂಗಮದಲ್ಲಿ ಪುತ್ತೂರಿನ ಸಿಝ್ಲರ್ಸ್ ತಂಡ ಕೇರಳ ನೀಲೇಶ್ವರದ ವೀರಸಂಘಮ್ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಕಾಪಿಕಾಡು ತೊಕ್ಕೊಟ್ಟಿನ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ (ಸುಕಾ) ಇದರ ಆಶ್ರಯದಲ್ಲಿ ಸುಕಾ ಅಧ್ಯಕ್ಷ ಎ.ಜೆ. ಶೇಖರ್ ನೇತೃತ್ವದಲ್ಲಿ ದಿವಂಗತ ಎ. ಜಯಣ್ಣ ಸ್ಮರಣಾರ್ಥ ಹೊನಲು ಬೆಳಕಿನ ಮಾಸ್ಟರ್ಸ್ ಕಬಡ್ಡಿ ಕ್ರೀಡಾ ಸಂಗಮ -2016 ಶನಿವಾರ ರಾತ್ರಿ ನಾಗಬ್ರಹ್ಮ ದೇವಸ್ಥಾನದ ಬಳಿಯ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಪಂದ್ಯಾಟಕ್ಕೆ ಕುಂಟಾರು ರವೀಶ್ ತಂತ್ರಿ ಚಾಲನೆ ನೀಡಿದ್ದರು.

DSC_0748

DSC_0752

DSC_0753

DSC_0754

DSC_0760

DSC_0762

DSC_0765

DSC_0766

DSC_0769

DSC_0770

DSC_0771

DSC_0775

DSC_0777

DSC_0778

DSC_0780

DSC_0783

DSC_0787

DSC_0788

DSC_0790

DSC_0791

DSC_0794

DSC_0795

DSC_0804

DSC_0805

DSC_0808

DSC_0810

DSC_0815

DSC_0821

DSC_0823ಪಂದ್ಯಾಟದಲ್ಲಿ ತೃತೀಯ ಸ್ಥಾನವನ್ನು ಶಿವಾಜಿ ತೊಕ್ಕೊಟ್ಟು ಪಡೆದರೆ, ನಾಲ್ಕನೇ ಸ್ಥಾನವನ್ನು ಉಳ್ಳಾಲ್ ಸ್ಪೋರ್ಟಿಂಗ್ ಕ್ಲಬ್ ಪಡೆದುಕೊಂಡಿತು.

ಮಾಸ್ಟರ್ಸ್ ಕಬಡ್ಡಿ ಪಂದ್ಯಾಟದಲ್ಲಿ ಕೇರಳ, ದ.ಕ.ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಆಯ್ದ 18 ತಂಡಗಳು ಭಾಗವಹಿಸಿದ್ದು, ಪಂದ್ಯಾಟದಲ್ಲಿ ಸಿಝ್ಲರ್ ಪುತ್ತೂರು ತಂಡದ ಸುರೇಂದ್ರ ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ರಾಧಾಕೃಷ್ಣ ಪುತ್ತೂರು ಪಡೆದುಕೊಂಡರೆ ಕೇರಳದ ವೀರ ಸಂಘಮ್ ನೀಲೇಶ್ವರ ಸುಧಾಕರ್ ಸವ್ಯಸಾಚಿ ಪ್ರಶಸ್ತಿಯನ್ನು ಪಡೆದುಕೊಂಡರು.

ಕಳ್ಳಿಗೆ ಪಚ್ಚಿನಡ್ಕದ ಶುಭ ಬೀಡೀಸ್ ಮಾಲಕ ಸೇಸಪ್ಪ ಕೋಟ್ಯಾನ್ ಕ್ರೀಡಾಂಗಣವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ ಚೇಯರ್‍ಮೆನ್ ಎ.ಜೆ, ಶೇಖರ್, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಹಾಗೂ ಕ್ರೀಡಾ ನಿರ್ದೇಶಕ ಕೆ.ವಿ. ಶೆಣೈ, ಅಂತರ್‍ರಾಷ್ಟ್ರೀಯ ಕ್ರೀಡಾಪಟು, ಒಲಿಂಪಿಯನ್ ಸಹನಾ ಕುಮಾರಿ, ಕೊಲ್ಯ ಶ್ರೀ ನಾಗಬ್ರಹ್ಮ ದೇವಸ್ಥಾನದ ಧರ್ಮದರ್ಶಿ ಭಾಸ್ಕರ ಐತಾಳ್, ಕ್ರೀಡಾ ಭಾರತಿ ಅಧ್ಯಕ್ಷ ಚಂದ್ರಶೇಖರ್ ರೈ , ದ.ಕ. ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್‍ನ ಉಪಾಧ್ಯಕ್ಷ ಕೆ.ಟಿ ಸುವರ್ಣ, ಖ್ಯಾತ ಫುಟ್‍ಬಾಲ್ ಆಟಗಾರ ಪಿ.ವಿ. ಅನಿಲ್, ಉದ್ಯಮಿ ಪಿ. ನಾರಾಯಣ್, ಹಿರಿಯರಾದ ಸೀತಾರಾಮ ಬಂಗೇರ, ಚಾಮರಾಜ ನಗರ ವೃತ್ತ ನಿರೀಕ್ಷಕ ಪ್ರಮೋದ್ ಕುಮಾರ್, ಉಳ್ಳಾಲ ನಗರಸಭಾ ಅಧ್ಯಕ್ಷ ಮೊಹಮ್ಮದ್ ಕುಂಇಮೋನು ಉಪಸ್ಥಿತರಿದ್ದರು.

ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿಯ(ಸುಕಾ) ಚೇಯರ್‍ಮೆನ್ ಎ.ಜೆ. ಶೇಖರ್ ಮತ್ತು ಅಧ್ಯಕ್ಷ ಗೋಪಿನಾಥ್ ಕಾಪಿಕಾಡು ವಿಜೇತರಿಗೆ ಪ್ರಶಸ್ತಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸುಕಾದ ಹಸನಬ್ಬ ಪುತ್ತು, ಗೌರವ ಸಲಹೆಗಾರ ರಘುರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ರೈ, ಸಂತೋಷ್ ಕಾಪಿಕಾಡು, ಆಬ್ದುಲ್ ರಹಿಮಾನ್, ಸಂಘಟನಾ ಕಾರ್ಯದರ್ಶಿವ ಗಣೇಶ್ ಕಾಪಿಕಾಡು, ಆಯೋಜನಾ ಸಮಿತಿಯ ಉದಯಶಂಕರ್, ನವೀನ್ ಚಂದ್ರ ಕಾಪಿಕಾಡು, ಶರತ್ ಗಟ್ಟಿ, ಸುಜೀರ್ ಶೆಟ್ಟಿ, ಸಚಿನ್ ಮೋರೆ, ಹರೀಶ್ ಆಂಬ್ಲಮೊಗರು ಉಪಸ್ಥಿತರಿದ್ದರು. ಕಬಡ್ಡಿ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯಿಂದ 20 ತಂಡಗಳು ಭಾಗವಹಿಸಿದ್ದವು.

ಪ್ರವೀಣ್ ಎಸ್. ಕುಂಪಲ ಮತ್ತು ಪ್ರವೀಣ್ ಬಸ್ತಿ ಕಾರ್ಯಕ್ರಮ ನಿರ್ವಹಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಳೆದುಕೊಂಡ ಹಣ ವಾರಸುದಾರರಿಗೆ ಹಸ್ತಾಂತರ

August 13, 2026

ಕುಂಪಲ ಜಂಕ್ಷನ್‌ನಲ್ಲಿ ಮಾದಕ ವಸ್ತು ಸೇವನೆ ಆರೋಪ

August 13, 2026

ಪಿಲಾರು ಕೆಸರಿನ ಗದ್ದೆಯಲ್ಲೊಂದು ದಿನ ಹಳ್ಳಿ ಸೊಗಡನ್ನು ನೆನಪಿಸಿದೆ: ಹರ್ಷರಾಜ್‌ ಮುದ್ಯ

August 12, 2026
Leave A Reply

Advertise
ಸಂಪರ್ಕಿಸಿ

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026

ತಂದೆಯ ಸಾವು; ವಿಧವೆ ತಾಯಿಯ ಜವಾಬ್ದಾರಿ ಹೊತ್ತಿದ್ದ ಯುವತಿ ಈಗ ಐಸಿಯುನಲ್ಲಿ….! ಸುಮಾರು ₹20 ಲಕ್ಷ ಚಿಕಿತ್ಸಾ ವೆಚ್ಚ; ಆರೋಗ್ಯ ಸಚಿವ ಯು.ಟಿ.ಖಾದರ್‌ ಸಹಕಾರ ಅಗತ್ಯ

July 31, 2026

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026
suddi

ಕಳೆದುಕೊಂಡ ಹಣ ವಾರಸುದಾರರಿಗೆ ಹಸ್ತಾಂತರ

By UllalaVaniAugust 13, 20260

ಸೋಮೇಶ್ವರ ಪುರಸಭೆ ಸಿಬ್ಬಂದಿ ಲತಾರವರ ಪ್ರಾಮಾಣಿಕತೆಗೆ ಸಾರ್ವಜನಿಕರ ಮೆಚ್ಚುಗೆ ಸೋಮೇಶ್ವರ: ತೆರಿಗೆ ಪಾವತಿಗಾಗಿ ಸೋಮೇಶ್ವರ ಪುರಸಭೆಗೆ ಆಗಮಿಸಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು…

ಮಂಗಳೂರು ವಿಭಾಗದ 9 ತಾಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

August 13, 2026

ಕುಂಪಲ ಜಂಕ್ಷನ್‌ನಲ್ಲಿ ಮಾದಕ ವಸ್ತು ಸೇವನೆ ಆರೋಪ

August 13, 2026

ಯುವತಿ ಆತ್ಮಹತ್ಯೆಗೈದ ಬೆನ್ನಲ್ಲೇ ಆಕೆಯೊಂದಿಗೆ ಮದುವೆ ನಿಶ್ಚಯಗೊಂಡ ಯುವಕನೂ ಸಾವು..!

August 13, 2026
1 2 3 … 2,058 Next
Automatic YouTube Gallery

5ನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆ: ವಿದ್ಯುತ್ ಯಂತ್ರಕ್ಕೆ ಸಿಲುಕಿದ್ದ ಸಿಬ್ಬಂದಿಯ ಪ್ರಾಣಾಪಾಯ ತಪ್ಪಿಸಿದ ಬಾಲಕ

ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ತಾಲೂಕಿನಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರ ಪ್ರಾಣಾಪಾಯವನ್ನು ತಪ್ಪಿಸಿದ್ದಾನೆ. ...
ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಕೆಲಸ ನಡೆಯುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರಕ್ಕೆ ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಿದ್ದು, ಆ ಶಬ್ದವನ್ನು ಕೇಳಿದ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಾನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ, ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾನೆ. ಇದರಿಂದ ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಲು ಸಾಧ್ಯವಾಗಿದೆ. ಮಾನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಶಾಲೆಯ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋನಯ್ಯ ನಾಯಕ್ ಹಾಗೂ ಸಿಆರ್‌ಪಿ ಜ್ಯೋತಿ ಕೂಡ ಶಾಲೆಗೆ ಭೇಟಿ ನೀಡಿ ಬಾಲಕನ ಸಮಯೋಚಿತ ಕ್ರಮವನ್ನು ಪ್ರಶಂಸಿಸಿದ್ದಾರೆ. ಅಪಾಯದ ಕ್ಷಣದಲ್ಲಿ ಗಾಬರಿಗೊಳ್ಳದೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದ ಪುಟ್ಟ ಮಾನ್ವಿತ್‌ನ ಸಮಯಪ್ರಜ್ಞೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
5ನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆ: ವಿದ್ಯುತ್ ಯಂತ್ರಕ್ಕೆ ಸಿಲುಕಿದ್ದ ಸಿಬ್ಬಂದಿಯ ಪ್ರಾಣಾಪಾಯ ತಪ್ಪಿಸಿದ ಬಾಲಕ
Now Playing
5ನೇ ತರಗತಿ ವಿದ್ಯಾರ್ಥಿಯ ಸಮಯಪ್ರಜ್ಞೆ: ವಿದ್ಯುತ್ ಯಂತ್ರಕ್ಕೆ ಸಿಲುಕಿದ್ದ ಸಿಬ್ಬಂದಿಯ ಪ್ರಾಣಾಪಾಯ ತಪ್ಪಿಸಿದ ಬಾಲಕ
ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ...
ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದ 5ನೇ ತರಗತಿ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ತಾಲೂಕಿನಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.
ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರ ಪ್ರಾಣಾಪಾಯವನ್ನು ತಪ್ಪಿಸಿದ್ದಾನೆ. ...
ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಕೆಲಸ ನಡೆಯುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರಕ್ಕೆ ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಿದ್ದು, ಆ ಶಬ್ದವನ್ನು ಕೇಳಿದ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಾನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ, ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾನೆ. ಇದರಿಂದ ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಲು ಸಾಧ್ಯವಾಗಿದೆ. ಮಾನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಶಾಲೆಯ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋನಯ್ಯ ನಾಯಕ್ ಹಾಗೂ ಸಿಆರ್‌ಪಿ ಜ್ಯೋತಿ ಕೂಡ ಶಾಲೆಗೆ ಭೇಟಿ ನೀಡಿ ಬಾಲಕನ ಸಮಯೋಚಿತ ಕ್ರಮವನ್ನು ಪ್ರಶಂಸಿಸಿದ್ದಾರೆ. ಅಪಾಯದ ಕ್ಷಣದಲ್ಲಿ ಗಾಬರಿಗೊಳ್ಳದೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದ ಪುಟ್ಟ ಮಾನ್ವಿತ್‌ನ ಸಮಯಪ್ರಜ್ಞೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
Now Playing
ಕಾಸರಗೋಡು: ನೀರಿನಲ್ಲಿ ಮು#*ಳುಗಿ ಸಾವ*ನ್ನ#ಪ್ಪಿದ 8ನೇ ತರಗತಿ ವಿದ್ಯಾರ್ಥಿ
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ...
ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ ಬಾಲಕ ಸಾ#ವು: ಅಬೂಬಕರ್ ಅಸನ್ ಮೃ#ತ ವಿದ್ಯಾರ್ಥಿ

ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version