Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಮೊಗವೀರಪಟ್ನ ಮೀನುಗಾರನ ಕೊಲೆ

UllalaVaniBy UllalaVaniApril 13, 2016No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಮೊಗವೀರಪಟ್ನ: ಮೀನುಗಾರಿಕೆಂದು ತೆರಳಿದ್ದ ವ್ಯಕ್ತಿಯ ಶವ ಕೋಟೆಪುರ ಸಮೀಪದ ಬರಾಕಾ ಫಿಶ್ ಆಯಿಲ್ ಮಿಲ್ ಮುಂಭಾಗದಲ್ಲಿ ಮುಖ ಜಜ್ಜಿದ ಸ್ಥಿತಿಯಲ್ಲಿ ಮಂಗಳವಾರ ಮಧ್ಯಾಹ್ನ ವೇಳೆ ಬೆಳಕಿಗೆ ಬಂದಿದ್ದು, ಘಟನೆಯಿಂದ ಸ್ಥಳದಲ್ಲಿ ಉದ್ವಿಘ್ನ ವಾತಾವರಣ ಉಂಟಾಗಿದೆ.

ಮೊಗವೀರಪಟ್ನ ನಿವಾಸಿ ರಾಜು ಕೋಟ್ಯಾನ್ (41) ಶವ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಮಂಗಳವಾರ ನಸುಕಿನ 2 .00 ಗಂಟೆ ಸುಮಾರಿಗೆ ಮನೆಯಿಂದ ಕೋಟೆಪುರದ ಧಕ್ಕೆಗೆ ನಡೆದುಕೊಂಡು ಹೋದವರ ಶವ ಇಂದು ಮಧ್ಯಾಹ್ನ ವೇಳೆ ಪತ್ತಯಾಗಿದೆ. ಕೋಟೆಪುರ ಉಳ್ಳಾಲ ರಸ್ತೆ ಬದಿಯ ಪೊದೆಯ ಕೆಳಗಡೆ , ಬರಾಕಾ ಆಯಿಲ್ ಮಿಲ್ ಎದುರುಗಡೆಯೇ ಮೃತದೇಹ ಮುಖಕ್ಕೆ ಜಜ್ಜಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ರಸ್ತೆಯಲ್ಲಿ ಹಲವು ವಾಹನಗಳು ತೆರಳಿದ್ದರೂ, ಸಮೀಪದ ಮಿಲ್‍ನಲ್ಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರೂ ಮಧ್ಯಾಹ್ನದ ವೇಳೆ ರಸ್ತೆಬದಿಯಲ್ಲಿ ತೆರಳುತ್ತಿದ್ದ ಮಕ್ಕಳಿಗೆ ಮೃತದೇಹ ಕಂಡುಬಂದಿದೆ.

raja kotyan

IMG-20160412-WA0222

IMG-20160412-WA0223

ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವ: ರಾಜು ಅವರ ಮುಖದ ಭಾಗ ಸಂಪೂರ್ಣ ಜಜ್ಜಿದ ಸ್ಥಿತಿಯಲ್ಲಿ ಕಂಡುಬಂದಿದೆ. ಕಲ್ಲಿನಿಂದ ಜಜ್ಜಿ ಕೊಲೆಗೈದಿರುವ ಶಂಕೆ ಇದೆ. ಆದರೆ ಪೊಲೀಸರಿಗೆ ಘಟನಾ ಸ್ಥಳದಲ್ಲಿ ಕೃತ್ಯಕ್ಕೆ ಬಳಸಿರುವ ಕಲ್ಲು ಪತ್ತೆಯಾಗಿಲ್ಲ. ಸ್ಥಳದಲ್ಲಿ 5 ಮೀ ವರೆಗೂ ರಕ್ತ ಚೆಲ್ಲಿದೆ. ಕೈಯಲ್ಲಿದ್ದ ಊಟದ ಬುತ್ತಿ ಕಾಲಿನ ಸಮೀಪ ಬಿದ್ದಿತ್ತು. ಸಮೀಪದಲ್ಲಿ ಕಸ ಕಡ್ಡಿಗಳು, ಕಲ್ಲುಗಳು ಇದ್ದುದರಿಂದ ಮಧ್ಯಾಹ್ನದವರೆಗೂ ಮೃತದೇಹ ಗೋಚರಿಸಿರಲಿಲ್ಲ .

ಸ್ಥಳೀಯವಾಗಿ ಗಾಂಜಾ ಸೇವಿಸುವ ಯುವಕರ ತಂಡ ಸಕ್ರಿಯವಾಗಿದ್ದು, ಹಲವು ಸಮಯಗಳಿಂದ ರಸ್ತೆ ಬದಿಯಲ್ಲಿರುವ ಮನೆಗಳಿಗೆ ಕಲ್ಲು ಎಸೆಯುವುದು, ರಾತ್ರಿ ಹೊತ್ತಿನಲ್ಲಿ ಬಾಗಿಲು ತಟ್ಟುವಂತಹ ಪ್ರಕರಣಗಳು ನಡೆದಿತ್ತು. ಸದ್ಯ ಅದೇ ಗಾಂಜಾ ಪಡೆ ಗಲಭೆಗೆ ಸಂಚು ರೂಪಿಸಿಇಂತಹ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಸ್ನೇಹಜೀವಿ: ರಾಜು ಕೋಟ್ಯಾನ್ ಅವರಿಗೆ ಒಂಭತ್ತು ವರ್ಷಗಳ ಹಿಂದೆ ವಿವಾಹವಾಗಿದ್ದು, ಮಕ್ಕಳಿಲ್ಲ. ಬೆಳಗ್ಗಿನ ಜಾವ ಮನೆಯಲ್ಲಿ ಮೊಬೈಲನ್ನು ಇಟ್ಟು, ಪತ್ನಿಗೆ ಹೋಗಿಬರುವುದಾಗಿ ತಿಳಿಸಿ ಬುತ್ತಿ ಹಿಡಿದುಕೊಂಡು ಹೋಗಿದ್ದಾರೆ. ಇದೇ ವೇಳೆ ಇವರ ಜತೆಗೆ ಬೋಟಿನಲ್ಲಿ ತೆರಳುವ ಇನ್ನಿಬ್ಬರು ಮೀನುಗಾರರು ಬೋಟನ್ನು ತಲುಪಿದ್ದು, ರಾಜು ಅವರು ತಡವಾದರೂ ಬಾರದೇ ಇದ್ದುದರಿಂದ ಮನೆಗೆ ಕರೆ ಮಾಡಿದ್ದಾರೆ. ಮನೆಮಂದಿ ಅವರು ಮನೆಯಿಂದ ಹೋಗಿರುವ ವಿಚಾರವನ್ನು ತಿಳಿಸಿದ್ದರು. ಅವರು ಸ್ವಲ್ಪ ಹೊತ್ತು ಕಾದು ಬಳಿಕ ಮೀನುಗಾರಿಕೆಗೆ ತೆರಳಿದ್ದಾರೆ. ದಾಮೋದರ ಸುವರ್ಣ ಎಂಬವರಿಗೆ ಸೇರಿದ ಬೋಟಿನಲ್ಲಿ ಮೀನು ಹಿಡಿಯುವ ಕಾಂiÀiಕ ನಿರ್ವಹಿಸುತ್ತಿದ್ದ ರಾಜು ಅವರು ಈವರೆಗೂ ಯಾವುದೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವರಲ್ಲ, ಎಲ್ಲರೊಂದಿಗೂ ಉತ್ತಮ ಬಾಂಧವ್ಯವನ್ನು ಹೊಂದಿ ಸ್ನೇಹಜೀವಿಯಾಗಿದ್ದರು.

ಓರ್ವ ವಶಕ್ಕೆ
ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ಶಂಕಿತ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟೆಪುರ ಸಮೀಪ ಕೆಲ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾದಾತನನ್ನು ಶಂಕೆಯ ಮೇರೆಗೆ ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮೊಗವೀರ ಮಹಿಳೆಯರಿಂದ ಠಾಣೆಗೆ ಮುತ್ತಿಗೆ
ಮೊಗವೀರ ಸಮಾಜದ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದರೂ ಪೊಲೀಸರು ಮಾತ್ರ ಪ್ರಕರಣವನ್ನು ಬೇಧಿಸುತ್ತಿಲ್ಲ.ಈ ಹಿಂದೆ ನಡೆದ ಚೂರಿ ಇರಿತದ ಪ್ರಕರಣದಲ್ಲಿ ಮೊಗವೀರ ಸಮಾಜದ ಯುವಕನೋರ್ವ ಕಿಡ್ನಿಯನ್ನು ಕಳೆದುಕೊಂಡಿದ್ದರೂ, ಆರೋಪಿಗಳ ಪತ್ತೆಯಾಗಿಲ್ಲ. ಕೂಡಲೇ ಪೊಲೀಸರು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಮೃತ ರಾಜು ಕೋಟ್ಯಾನ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಒತ್ತಾಯಿಸಿ ಮೊಗವೀರ ಸಮಾಜದ ಮಹಿಳೆಯರು ಉಳ್ಳಾಲ ಠಾಣೆಗೆ ರಾತ್ರಿ ವೇಳೆ ಮುತ್ತಿಗೆ ಹಾಕಿದರು. ಪೊಲೀಸ್ ಕಮೀಷನರ್ ಚಂದ್ರಶೇಖರ್ ಅವರು ಆರೋಪಿಗಳ ಬಂಧನಕ್ಕೆ ವಿಶೇಷ ತಂಡವನ್ನು ರಚಿಸಲಾಗಿದೆ ಕೂಡಲೇ ಅವರನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಹಿಳೆಯರು ಮುತ್ತಿಗೆಯನ್ನು ಕೈಬಿಟ್ಟಿದ್ದಾರೆ.

ತನಿಖೆಗೆ ವಿಶೇಷ ತಂಡಕ್ಕೆ ಆಗ್ರಹ
ಮೊಗವೀರಪಟ್ನದಲ್ಲಿ ನಡೆದಿರುವ ಮೀನುಗಾರನ ಹತ್ಯೆ ತೀರಾ ಖಂಡನೀಯ. ತಪ್ಪಿತಸ್ಥರನ್ನು ಶೀಘ್ರವೇ ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳುವಂತೆ ಹಾಗೂ ವಿಶೇಷ ತಂಡವನ್ನು ರಚಿಸವಂತೆ ಪೊಲೀಸ್ ಕಮೀಷನರ್ ಅವರಿಗೆ ತಿಳಿಸಿದ್ದೇನೆ. ಸ್ಥಳೀಯವಾಗಿ ಯಾರೂ ಶಾಂತಿ ಕದಡದಂತೆ ಸೌಹಾರ್ದಯುತವಾಗಿ ಇರಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

August 31, 2026
Leave A Reply

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

By UllalaVaniSeptember 1, 20260

ಮಿಹ್ರಾಜುಲ್ ಹುದಾ ಹಳೇ ವಿದ್ಯಾರ್ಥಿ ಸಂಘ, ಬಾಳೆಪುಣಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸಿ.ಎ. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿಯಾಗಿ…

ಕುಂದಾಪುರ : ಸಮುದ್ರದಲ್ಲಿ ಮುಳುಗಿದ್ದ 30 ಲಕ್ಷದ ಮೀನುಗಾರಿಕಾ ಬಲೆ- ಹೊರತೆಗದ ಮೀನುಗಾರ ತಂಡ

September 1, 2026

ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ರಕ್ಷಾಬಂಧನ ಆಚರಿಸಿದ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಮಾದರಿ ನಡೆ…..!

September 1, 2026

ಸೆ.5: ಅಲ್ ಮಿಸ್ಕ್ ಮಿಲಾದ್ ಫೆಸ್ಟ್

September 1, 2026
1 2 3 … 2,083 Next
Automatic YouTube Gallery

ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ

ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣಾ ಸಮನ್ವಯ ಸಮಿತಿ, ಮಂಗಳೂರು ಹಾಗೂ ಫಾದರ್ ಮುಲ್ಲರ್ಸ್ ವೈದ್ಯಕೀಯ ಸಂಸ್ಥೆ, ಮಂಗಳೂರು ಇವರ ಸಂಯುಕ್ತ ಆಶ್ರಯ; ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ
Now Playing
ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್.ತಿಮ್ಮಯ್ಯ ಚಾಲನೆ
ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ...
ಬ್ಲೂಲೈನ್ ಫುಡ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಅರಬ್ಬೀ ಸಮುದ್ರ ಮೀನುಗಾರಿಕೆ ನಿರ್ವಹಣಾ ಸಮನ್ವಯ ಸಮಿತಿ, ಮಂಗಳೂರು ಹಾಗೂ ಫಾದರ್ ಮುಲ್ಲರ್ಸ್ ವೈದ್ಯಕೀಯ ಸಂಸ್ಥೆ, ಮಂಗಳೂರು ಇವರ ಸಂಯುಕ್ತ ಆಶ್ರಯ; ಉಚಿತ ಆರೋಗ್ಯ ತಪಾಸಣಾ ಮತ್ತು ರಕ್ತದಾನ ಶಿಬಿರ
📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ನಡೆದ ಮುದ್ದುಕೃಷ್ಣ -2026
Now Playing
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ನಡೆದ ಮುದ್ದುಕೃಷ್ಣ -2026
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ; ತೊಕ್ಕೊಟ್ಟು ...
ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್, ತೊಕ್ಕೊಟ್ಟು ಇವರ ಆಶ್ರಯದಲ್ಲಿ ; ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದ ಮುದ್ದುಕೃಷ್ಣ -2026

ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version