ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಉಳ್ಳಾಲದ ಮೊಗವೀರಪಟ್ನ ನಿವಾಸಿ ಮೀನುಗಾರ ರಾಜು ಕೊಟ್ಯಾನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಉಳ್ಳಾಲ ಮತ್ತು ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊಹಮ್ಮದ್ ಅಸ್ವೀರ್ ಯಾನೆ ಅಚ್ಚು (19), ಅಬ್ದುಲ್ ಮುತ್ತಾಲಿಪ್ ಯಾನೆ ಮುತ್ತು (20) ಹಾಗೂ ಇನ್ನೋರ್ವ ಅಪ್ರಾಪ್ತ ಬಾಲಕ ಬಂಧಿತ ಆರೋಪಿಗಳು.
ಮುಂದುವರಿಯುವುದು…………..