ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ದೇರಳಕಟ್ಟೆ: ನಿಟ್ಟೆ ವಿಶ್ವವಿದ್ಯಾಲಯದ ಅಧೀನದ ದೇರಳಕಟ್ಟೆಯ ಎ.ಬಿ. ಶೆಟ್ಟಿ ಸ್ಮಾರಕ ದಂತ ವಿe್ಞÁನ ಮಹಾವಿದ್ಯಾಲಯದ ಓರ್ಥೊಡೋಂಟಿಕ್ಸ್ ಹಾಗೂ ಪೆÇ್ರೀಸ್ತೋಡೋಂಟಿಕ್ಸ್ ವಿಭಾಗ ಹಾಗೂ ಮಂಗಳೂರಿನ ಓರ್ಥೊಡೋಂಟಿಕ್ಸ್ ಅಧ್ಯಯನ ಸಮೂಹದ ಆಶ್ರಯದಲ್ಲಿ ಎಬಿಸಿ ಆಫ್ ಟಿಎಂಡಿ ಅನ್ರವೆಲ್ ದಿ ಮಿಸ್ಟರಿ ಕಾರ್ಯಗಾರ ಮುಂಬಯಿಯ ಖ್ಯಾತ ದಂತ ತಜ್ಞ ಡಾ| ಮೊಯೇಝ್ ಐ ಖಾಕಿಯನಿ ಉದ್ಘಾಟಿಸಿದರು.
ಎ.ಬಿ. ಶೆಟ್ಟಿ ಸ್ಮಾರಕ ದಂತ ವಿe್ಞÁನ ಮಹಾವಿದ್ಯಾಲಯದ ಸ್ಥಾಪಕ ಡೀನ್ ಡಾ| ಎನ್. ಶ್ರೀಧರ್ ಶೆಟ್ಟಿ , ಸಂಸ್ಥೆಯ ಉಪ ಪ್ರಾಂಶುಪಾಲೆ ಡಾ| ಮಿತ್ರಾ ಎನ್ ಹೆಗ್ಡೆ ಹಾಗೂ ಮಂಗಳೂರಿನ ಓರ್ಥೊಡೋಂಟಿಕ್ಸ್ ಅಧ್ಯಯನ ಸಮೂಹದ ಸಂಘಟಕ ಪೆÇ್ರ| ಡಾ| ವಿವೇಕ್ ಅಮೀನ್ ಉಪಸ್ಥಿತರಿದ್ದರು.
ಎ.ಬಿ. ಶೆಟ್ಟಿ ಸ್ಮಾರಕ ದಂತ ವಿe್ಞÁನ ಮಹಾವಿದ್ಯಾಲಯದ ಪ್ರಾಂಶುಪಾಲ ಹಾಗೂ ಡೀನ್ ಪೆÇ್ರ| ಡಾ| ಯು.ಎಸ್. ಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಪೆÇ್ರೀಸ್ತೋಡೋಂಟಿಕ್ಸ್ ವಿಭಾಗ ಮುಖ್ಯಸ್ಥ ಪೆÇ್ರ| ಡಾ| ಚೇತನ್ ಹೆಗ್ಡೆ ಸ್ವಾಗತಿಸಿದರು.
ಮಂಗಳೂರಿನ ಓರ್ಥೊಡೋಂಟಿಕ್ಸ್ ಅಧ್ಯಯನ ಸಮೂಹದ ಸಂಘಟಕ ಡಾ| ಅಖಿಲ್ ಶೆಟ್ಟಿ ವಂದಿಸಿದರು.
ಕಾರ್ಯಗಾರದಲ್ಲಿ ಕಲ್ಲಿಕೋಟೆ, ಮೈಸೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ವಿವಿಧ ಕಾಲೇಜಿನ ವಿಭಾಗ ಮುಖ್ಯಸ್ಥರು, ಸಿಬ್ಬಂದಿಗಳು, ಸ್ನಾತಕೋತ್ತರ ಪದವೀಧರರು ಹಾಗೂ ಪದವೀಧರ ವಿದ್ಯಾರ್ಥಿಗಳು ಭಾಗವಹಿಸಿದ್ದರು.


