Share Facebook Twitter LinkedIn Pinterest Email WhatsApp ಉಳ್ಳಾಲ: ಉಳ್ಳಾಲದಲ್ಲಿ ಸೋಮವಾರ ಬೆಳಗ್ಗೆ ಚೂರಿ ಇರಿತದ ಹಿನ್ನಲೆಯಲ್ಲಿ ಉಳ್ಳಾಲ ಅಬ್ಬಕ್ಕ ಸರ್ಕಲ್ನಿಂದ ಮೊಗವೀರಪಟ್ಣ ಮಾರ್ಗವಾಗಿ ಪೆÇಲೀಸ್ ಪಥಸಂಚಲನ ನಡೆಯಿತು. ಕೆ.ಎಸ್.ಆರ್.ಪಿ ಮತ್ತು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೆÇಲೀಸರು ಪಥಸಂಚಲನದಲ್ಲಿ ಭಾಗವಹಿಸಿದರು.
ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ; ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರAugust 31, 2026