Share Facebook Twitter LinkedIn Pinterest Email WhatsApp ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚಿತ್ರ: ತನುಂಜಯರಾವ್ ಕೊಲ್ಯ ಕುಂಪಲ: ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಸಾಂಸ್ಕøತಿಕ ಕಾರ್ಯಕ್ರಮ ಮತ್ತು ಶೋಭಯಾತ್ರೆಯೊಂದಿಗೆ ವಿಜೃಂಭಣೆಯಿಂದ ಜರಗಿತು.