Author: UllalaVani

Kannada News From Coastal Karnataka

ArticlesModern Jackpot SlotsExtra HasJust what are 100 percent free Ports?Who Will be Enjoy Texas Beverage Video slot Because of the Igt? The best of them always give within the-game bonuses such free revolves, incentive cycles etc. If you want to gamble online casino games on the web, you will find gathered a selection of the best casinos on the internet for United states participants. I modify our finest necessary online casinos on a daily basis. At the Slotozilla simply Texas Beverage totally free position video game is available.

Read More

UN NEWS NETWORKS ಉಳ್ಳಾಲ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ಸಂಚಾರಿ ಠಾಣೆಯ ಪೇದೆಯೊಬ್ಬರು ತ್ಯಾಜ್ಯದ ರಾಶಿಯಿದ್ದ ಪ್ಲಾಸ್ಟಿಕ್ ಅನ್ನು ರಾಷ್ಟ್ರೀಯ ಹೆದ್ದಾರಿ 77ರ ಕೆ.ಸಿ ರೋಡ್ ಸಮೀಪ ಎಸೆದಿದ್ದು, ಇದನ್ನು ಪ್ರಶ್ನಿಸಿದ ಪೌರಕಾರ್ಮಿಕರಿಗೆ ಪೇದೆ ದಬಾಯಿಸಿ ನಿಂದಿಸಿರುವ ಘಟನೆ ನಡೆದಿದೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತಲಪಾಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆಎ 19 ಹೆಚ್ ಎಫ್ 3432 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಟ್ರಾಫಿಕ್ ಪೊಲೀಸ್ ತ್ಯಾಜ್ಯದ ರಾಶಿ ಎಸೆದಿದ್ದಾರೆ. ಇದನ್ನು ಹೆದ್ದಾರಿ ಬದಿಯಲ್ಲಿ ಪೊದೆಗಳನ್ನು ಕಡಿಯುತ್ತಿದ್ದ ಸೋಮೆಶ್ವರ ಪುರಸಭೆಯ ಪೌರಕಾರ್ಮಿಕರು ಗಮನಿಸಿ ವೀಡಿಯೋ ಮೂಲಕ ಸೆರೆಹಿಡಯಲು ಪ್ರಯತ್ನಿಸಿದ್ದರು. ಆದರೆ ತಕ್ಷಣ ಸ್ಕೂಟರನ್ನು ನಿಲ್ಲಿಸಿದ ಪೇದೆ, ಪೌರಕಾರ್ಮಿಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಮೊಬೈಲನ್ನು ಕಿತ್ತು ವೀಡಿಯೋ ತೆಗೆಯದಂತೆ ದಬಾಯಿಸಿದರು. ಆದರೂ ಕಾರ್ಮಿಕರೊಬ್ಬರು ಹಿಡನ್ ಆಗಿ ವೀಡಿಯೋ ದೃಶ್ಯೀಕರಿಸಿದ್ದಾರೆ. ಯುನಿಫಾರಂ ಧರಿಸಿದ್ದ ಪೊಲೀಸ್ ಅದರ ಮೇಲೆ ರೈನ್ ಕೋಟ್ ಧರಿಸಿದ್ದರಲ್ಲದೆ, ಮುಖಕ್ಕೆ ಮಾಸ್ಕನ್ನು ಧರಿಸಿದ್ದಾರೆ. `ಬಿಸಾಡಿದ…

Read More

UN NEWS NETWORKSಉಳ್ಳಾಲ: ಉಳ್ಳಾಲ ತಾಲೂಕು ಕಚೇರಿ ಮತ್ತು ಕಂದಾಯ ಇಲಾಖೆ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ ರಾಜ್ಯ ಸರಕಾರ ಬಿಡುಗಡೆ ಮಾಡಿದ್ದು, ಸೂಕ್ತ ಸ್ಥಳ ಪರಿಶೀಲನೆ ಕಾರ್ಯ ಅಂತಿಮ ಹಂತದಲ್ಲಿದ್ದು ಜನರಿಗೆ ತಾಲೂಕಿನ ಎಲ್ಲಾ ಗ್ರಾಮಗಳ ಜನರಿಗೆ ಪೂರಕವಾಗುವ ಪ್ರದೇಶದಲ್ಲಿ ಶೀಘ್ರದಲ್ಲೇ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದ್ದು, ಇದರ ಪೂರ್ವಭಾವಿಯಾಗಿ ಉಳ್ಳಾಲ ತಾಲೂಕು ಆಡಳಿತ ಕಚೇರಿಯನ್ನು ಬೆಳ್ಮ ಗ್ರಾಮಪಂಚಾಯತ್ ಕಟ್ಟಡದಲ್ಲಿ ಆರಂಭಿಸಿದ್ದು ಒಂದು ವಾರದೊಳಗೆ ಕಾರ್ಯ ಆರಂಭಗೊಳ್ಳಲಿದ್ದು, ಪ್ರತೀ ಗ್ರಾಮದಲ್ಲಿ ಶಾಂತಿ ಸಾಮರಸ್ಯದೊಂದಿಗೆ ಅಭಿವೃದ್ಧಿಗೆ ಆದ್ಯತೆ ನೀಡಿ ಮಾದರಿ ಉಳ್ಳಾಲ ತಾಲೂಕು ರಚನೆಗೆ ಎಲ್ಲರ ಸಹಕಾರ ಅಗತ್ಯ ಎಂದು ಶಾಸಕ ಹಾಗೂ ವಿಧಾನಸಭಾ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ತಿಳಿಸಿದರು. ದೇರಳಕಟ್ಟೆಯಲ್ಲಿರುವ ಬೆಳ್ಮ ಗ್ರಾಮ ಪಂಚಾಯತ್‍ನ ಕಟ್ಟಡದಲ್ಲಿ ನೂತನ ಉಳ್ಳಾಲ ತಾಲೂಕು ಪಂಚಾಯತ್ ಆಡಳಿತ ಕಾರ್ಯಾಲಯ ಉದ್ಘಾಟಿಸಿ ಪ್ರಥಮ ಕಾರ್ಯಯೋಜನೆಯ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಗ್ರಾಮಗಳ ಅಭಿವೃದ್ಧಿ ಮತ್ತು ಜನರ ಕೆಲಸಗಳು ತ್ವರಿತಗತಿಯಲ್ಲಿ ನಡೆಸಲು ಪೂರಕವಾಗಿ ಕಾರ್ಯಾಲಯವನ್ನು ಆರಂಭಿಸಲಾಗಿದೆ. ತಾಲೂಕು…

Read More

UN NEWS NETWORKSಉಳ್ಳಾಲ: ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಶನಿವಾರ ಶ್ರಾವಣ ಅಮವಾಸ್ಯೆ ಪ್ರಯುಕ್ತ ಸಹಸ್ರಾರು ಭಕ್ತಾಧಿಗಳು ಭಾಗವಹಿಸಿ ಪವಿತ್ರ ಸಮುದ್ರ ಸ್ನಾನದಲ್ಲಿ ಭಾಗವಹಿಸಿದರು. ಶ್ರೀ ಕ್ಷೇತ್ರದಲ್ಲಿ ಬೆಳಗ್ಗಿನಿಂದಲೇ ಭಕ್ತಾಧಿಗಳು ಆಗಮಿಸಿ ವೀಳ್ಯದೆಲೆ ಮತ್ತು ಅಡಿಕೆಯನ್ನು ಸಮುದ್ರರಾಜನಿಗೆ ಅರ್ಪಿಸಿ ಸಮುದ್ರದಲ್ಲಿ ತೀರ್ಥ ಸ್ನಾನ ಮುಗಿಸಿ ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ಕಳೆದ ಎರಡು ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಶ್ರಾವಣ ಅಮವಾಸ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸಿದ್ದು, ಈ ಬಾರಿ ಬೆಳಗ್ಗೆ3.30ರಿಂದಲೇ ಭಕ್ತಾಧಿಗಳು ಸಮುದ್ರ ಸ್ನಾನಕ್ಕೆ ಉಡಪಿ, ಕಾಸರಗೋಡು, ದ.ಕ.ಜಿಲ್ಲೆಯಿಂದ ಆಗಮಿಸಿದ್ದು, ಕೆಲ ಭಕ್ತಾಧಿಗಳು ಗದಾ ತೀರ್ಥದಲ್ಲಿ ಸ್ನಾನ ಮುಗಿಸಿ ಸಮುದ್ರ ಸ್ನಾನ ನಡೆಸಿದರೆ, ಕೆಲವು ಭಕ್ತಾಧಿಗಳು ಸಮುದ್ರ ಸ್ನಾನ ಮಗಿಸಿ ಬಳಿಕ ಗದಾತೀರ್ಥದಲ್ಲಿ ತೀರ್ಥಸ್ನಾನ ನೆರವೇರಿಸಿದರು. ಮಧ್ಯಾಹ್ನವರೆಗೆ ಭಕ್ತಾಧಿಗಳು ಸಮುದ್ರ ಸ್ನಾ ನಕ್ಕೆ ಆಗಮಿಸಿದ್ದು ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು.ಪ್ರತೀ ವರ್ಷದಂತೆ ಈ ಬಾರಿಯೂ ಸಮುದ್ರ ಸ್ನಾನಕ್ಕೆ ಬರುವ ಭಕ್ತಾಧಿಗಳ ರಕ್ಷಣೆಗೆ ಉಳ್ಳಾಲ ಮೊಗವೀರಪಟ್ಣದ ಜೀವರಕ್ಷಕ ಈಜುಗಾರರ…

Read More

ArticlesCould it be Secure To play On the web During the A wages Because of the Cellular phone Local casino?Cons Away from Deposit Using Cell phone MoneySearched CasinosSimple tips to Put Through Shell out By Cellular telephone They supply an excellent alternative to playing with a good debit or borrowing card. eurogrand casino withdrawal Transferring cash is constantly easy and you can instant. In reality, your account harmony expands during the simply click of some keys.

Read More

ContentAn informed Tricks for Lobstermania Position: Bet WiselyAdded bonus Money MeterLook PlaypennsylvaniaFortunate Larrys Lobstermania dos Slot machine ReviewBetrivers Internet casino Benefits When you yourself have minimal bucks, it is important to adhere to smaller wagers to keep rotating. Function the highest possible bet that have limited cash will be an enthusiastic energy inside the futility when to experience Lobstermania dos position. It is extremely uncommon to get video clips slots which have such promising incentives.

Read More

VolumeCasino Nederlan LegaalBedragen Oranje Bank Waarschijnlijk?Spelregels Bingo BlastSpeluitlegVerschillend Worde Te Roulette Performen Eentje hoeveelheid van deze live games worde totdat aanreiken va daadwerkelijke gokhal’s. Noga dichterbij kundigheid je uitsluitend bedenking arriveren door eigen zoals gelijk bank gedurende trekken! Gelijk jou veeleer tevoren een plus ander uitprobeert, kundigheid jou te Koningsgezin Casino alsmede kosteloos performen.

Read More

UN networks ಉಳ್ಳಾಲ: ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಶುಕ್ರವಾರ ಬೆಳಗ್ಗೆ  ಕುತ್ತಾರಿನ ಆದಿಸ್ಥಳ ಶ್ರೀ ರಕ್ತೇಶ್ವರಿ, ಬೆರ್ಮೆರ್, ಏಳ್ವೆರ್ ಸಿರಿಗಳು, ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕರಾವಳಿಯಲ್ಲಿ ಕೊರಗಜ್ಜ ದೈವ ಬಹಳ ಕಾರಣೀಕ ಶಕ್ತಿಯಾಗಿದ್ದು  ದೇಶದ ನಾನಾ ಕಡೆಯ ಭಕ್ತರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಇಷ್ಟಾರ್ಥಗಳನ್ನು ನೆರವೇರಿಸುವಂತೆ  ಬೇಡಿಕೊಂಡು ಹರಕೆ ಹೊರುತ್ತಾರೆ.ಕೊರಗಜ್ಜನ ದರ್ಶನ ಮಾಡುವ ಅಭಿಲಾಷೆಯಿಂದ ಅರ್ಜುನ್ ಜನ್ಯ ಅವರು ಬಂದಿರೋದಾಗಿ ಕ್ಷೇತ್ರದ ಮುಖ್ಯಸ್ಥರು ತಿಳಿಸಿದ್ದಾರೆ.

Read More

UN networks ಉಳ್ಳಾಲ: ಪ್ರತಿಭಾ ಕಾರಂಜಿಯಲ್ಲಿ ದೇರಳಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಯೋರ್ವ ಮಾಡಿದ ಭಾಷಣದ ವೀಡಿಯೋ ಎಲ್ಲೆಡೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ, ಆತನ ಹಾಸ್ಯಭರಿತ ಮಾತುಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಆ.23 ರಂದು ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ನಲ್ಲಿ ದೇರಳಕಟ್ಟೆ ವಲಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ , ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇರಳಕಟ್ಟೆ ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅಫ್ವಾನ್ ಹಾಸ್ಯಭರಿತ ಭಾಷಣ ಎಲ್ಲೆಡೆ ವೈರಲ್ ಆಗುತ್ತಿದೆ. ‘ ತರಗತಿಯಲ್ಲಿ ಕುಳಿತು ಮಾತನಾಡುತ್ತಿದ್ದಾಗ ಕೈ ಹಿಡಿದು ಎಬ್ಬಿಸಿದ ಶಿಕ್ಷಕಿ ಮುಂದೆ ನಿಂತು ಮಾತನಾಡುವಂತೆ ಹೇಳಿದ್ದಾರೆ, ಕುಳಿತು ಮಾತನಾಡಿದರೆ ಕೇಳೋದಿಲ್ಲ , ನಿಂತು ಮಾತನಾಡು ಅಂದಿದ್ದಾರೆ. ಅದಕ್ಕಾಗಿ ಪ್ರತಿಭಾ ಕಾರಂಜಿಯ ಭಾಷಣದಲ್ಲಿ ಮಾತನಾಡುತ್ತಿದ್ದೇನೆ. ಶಾಲೆಯಲ್ಲಿ ಚಿಕ್ಕಿ ತಿಂದೆ ಎಂದು ಶಾಲೆಯಲ್ಲಿ ನೀಡುವ ಬಾಳೆಹಣ್ಣನ್ನೇ ನೀಡಲಿಲ್ಲ. ಕುರಿಮರಿ ಯಾರದ್ದೆಂದು ಪ್ರಶ್ನಿಸಿದ ಶಿಕ್ಷಕಿಗೇ ಕುರಿಯದ್ದೇ ಮರಿ ಅಂದಾಗ ಕಣ್ಣು ದೊಡ್ಡದಾಗಿ ನೋಡಿದ ಸನ್ನಿವೇಶ…

Read More

UN networks ಮಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತುಳುನಾಡಿನ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ,  ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಾಲಯದ ಅರ್ಚಕರಾದ ಶ್ರೀಕರ ಅಸ್ರಣ್ಣ ಅವರು ಪ್ರಸಾದ ನೀಡಿದರು.

Read More