Author: UllalaVani

Kannada News From Coastal Karnataka

UN networks ಉಳ್ಳಾಲ: ಉಚ್ಚಿಲ ಸಂಕೊಳಿಗೆಯ ಭಗವತೀ ಆಂಗ್ಲ ಮಾದ್ಯಮ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಸಭೆ ಶಾಲಾ ಸಭಾಂಗಣದಲ್ಲಿ  ನಡೆಯಿತು. ಸುಷ್ಮಾ ವಿ. ಕಿಣಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಭಗವತೀ ಎಜ್ಯುಕೇಶನ್ ಟ್ರಸ್ಟ್‍ನ ಅಧ್ಯಕ್ಷ ದಿನಕರ್ ಉಳ್ಳಾಲ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಭಗವತೀ ಎಜ್ಯುಕೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಚಂದ್ರಹಾಸ್ ಉಳ್ಳಾಲ್, ಭಗವತೀ ವಿದ್ಯಾ ಸಂಸ್ಥೆಯ ಸಂಚಾಲಕ ಸದಾಶಿವ ಉಳ್ಳಾಲ್, ಕೋಟೆಕಾರ್ ಬ್ಲಾಕ್ ಆರೋಗ್ಯ ಅಧಿಕಾರಿ ಲಲಿತ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಕವಿತಾ ಸುರೇಶ್, ಉಪಾಧ್ಯಕ್ಷೆ ಸುಪ್ರಿಯಾ ಉಪಸ್ಥಿತರಿದ್ದರು.ಭಗವತೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರಮೀಳಾ ಸ್ವಾಗತಿಸಿದರು. ಸುಚಿತಾ ಶೆಟ್ಟಿ ವರದಿ ವಾಚಿಸಿದರು. ಶಿಕ್ಷಕರಾದ ಸುಚಿತ್ರಾ ಮತ್ತು ರೋಶನಿ ಕೆ. ಕಾರ್ಯಕ್ರಮ ನಿರ್ವಹಿಸಿದರು. ನಿವೇದಿತಾ ವಂದಿಸಿದರು.

Read More

UN networks ಉಳ್ಳಾಲ: ಯೇನೆಪೆÇಯ ದಂತ ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ತಿನ ಸುದ್ದಿಪತ್ರ ‘ವಾರ್ಣಿಕ’ (ಸಂಸ್ಕೃತದಲ್ಲಿ ‘ಬರಹಗಾರ’ ಎಂದರ್ಥ)ಅನ್ನು ಯೇನೆಪೆÇಯ ದಂತ ಮಹಾವಿದ್ಯಾಲಯದ ಡೀನ್ ಅಖ್ತರ್ ಹುಸೇನ್ ಬಿಡುಗಡೆ ಮಾಡಿದರು.ಯೇನೆಪೆÇಯ ದಂತ ಕಾಲೇಜಿನಲ್ಲಿ ನಡೆದ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಮತ್ತು ಸಾಮಾಜಿಕ ಕಾರ್ಯಕ್ರಮಗಳ ವರದಿಗಳನ್ನು ಈ ಸುದ್ಧಿಪತ್ರ ಒಳಗೊಂಡಿದೆ. ಸುದ್ಧಿ ಪತ್ರ ಬಿಡುಗಡೆ ಸಂದರ್ಭದಲ್ಲಿ ವಿವಿಧವಿಭಾಗದ ಉಪಪ್ರಾಂಶುಪಾಲರು, ಮುಖ್ಯಸ್ಥರು ಮತ್ತು ಅಧ್ಯಾಪಕರು ಹಾಗೂ ವಿದ್ಯಾರ್ಥಿ ಪರಿಷತ್ತಿನ ವಿದ್ಯಾರ್ಥಿ ಮತ್ತು ಉಸ್ತುವಾರಿ ಅಧ್ಯಾಪಕರು ಉಪಸ್ಥಿತರಿದ್ದರು.

Read More

UN networks ಉಳ್ಳಾಲ: ಉತ್ಸವಗಳಿಂದ ಮನುಷ್ಯ ಮನುಷ್ಯರ ನಡುವೆ ಸಂಬಂದಗಳು, ದಾರ್ಮಿಕ ಶ್ರದ್ದೆಗಳು ಹೆಚ್ಚು ಹೆಚ್ಚು ವಿಕಸಿತಗೊಳ್ಳುತ್ತದೆ, ನಾವು ಧರ್ಮದ ಆದಾರದಲ್ಲಿ ಸಮಾಜವನ್ನು ಒಟ್ಟುಗೂಡಿಸಿದರೆ ಪರಿಪೂರ್ಣವಾಗಿ ಅದು ಉಳಿಯುತ್ತದೆ ಎಂಬುದೇ ಶ್ರೀ ಕೃಷ್ಣನ ಸಂದೇಶ, ಅದನ್ನು ಸಾಕಾರಗೊಳಿಸುವ ಕಾರ್ಯ 25 ವರ್ಷಗಳಿಂದ ಕುಂಪಲದಲ್ಲಿ ನಡೆಯುತ್ತಿದೆ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.ಅವರು ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಆಶ್ರಯದಲ್ಲಿ ನಡೆದ 25 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಶ್ರೀ ಮಹಾಲಕ್ಷ್ಮೀ  ಕ್ಷೇತ್ರ ಶ್ರೀಧಾಮ ಮಾಣಿಲದ ಮೋಹನ್‍ದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳೆಪಾಡಿಗುತ್ತು ದೀಪಬೆಳಗಿಸಿದರು. ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರದ ಅಧ್ಯಕ್ಷ ಚಂದ್ರಹಾಸ್ ಉಳ್ಳಾಲ್,  ಬಿಜೆಪಿ ಮಂಗಳೂರು ಕ್ಷೇತ್ರಾಧ್ಯಕ್ಷ ಚಂದ್ರಹಾಸ್ ಪಂಡಿತ್‍ಹೌಸ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ವಿದ್ಯಾರತ್ನ ಆಂಗ್ಲಮಾದ್ಯಮ ಶಾಲೆಯ ರವೀಂದ್ರ ಶೆಟ್ಟಿ ಉಳಿದೊಟ್ಟು, ಭಗವತೀ ಕ್ಷೇತ್ರದ ಮೊಕ್ತೇಸರ…

Read More

UN networks ಉಳ್ಳಾಲ: ತೊಕ್ಕೋಟ್ಟು ಭಟ್ನಗರ ಜೈವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ 62 ನೇವರ್ಷದ ತೊಕ್ಕೋಟ್ಟು ಮೊಸರು ಕುಡಿಕೆಯ ಅಂಗವಾಗಿ  ಧಾರ್ಮಿಕ ಸಭಾ ಕಾರ್ಯಕ್ರಮ ತೊಕ್ಕೋಟ್ಟು ಅಂಬೇಡ್ಕರ್ ರಂಗ ಮಂದಿರದಲ್ಲಿ ನಡೆಯಿತು.ಕಾಪಿಕಾಡು ಉಮಾಪುರಿ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಎ.ಜೆ.ಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷ ಸುರೇಶ್ ಚೌಟ  ಕಕ್ಕೆಮಜಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಯು.ಟಿ.ಖಾದರ್,  ಕರ್ನಾಟಕ ರಾಜ್ಯ ಅಲೆಮಾರಿ ಅರೆ-ಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು , ಮೈಸೂರು ಇಲೆಕ್ಟ್ರಿಕಲ್ಸ್ ಮತ್ತು ಇಂಡಸ್ಟ್ರೀಸ್ ಲಿ. ಬೆಂಗಳೂರು ಇದರ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಸದಸ್ಯ ಕೆ.ಟಿ. ಸುವರ್ಣ, ಉಳ್ಳಾಲ ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷ ದಿನಕರ ಉಳ್ಳಾಲ್, ಉಳ್ಳಾಲ ನಗರ ಸಭೆ ಅಧ್ಯಕ್ಷ ಚಿತ್ರಕಲಾ ಚಂದ್ರಕಾಂತ್, ಸಿವಿಲ್ ಇಂಜಿನಿಯರ್ ಯತೀಶ್ ಹೊಸಗದ್ದೆ, ಸಿ.ಪಿ.ಐ.ಎಂ…

Read More

UN networks ಉಳ್ಳಾಲ: ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಮೈಸೂರು ವಲಯದ 2022-23ರ ಅಂತರಕಾಲೇಜು ಫುಟ್‍ಬಾಲ್ ಪಂದ್ಯಾಟದಲ್ಲಿ ಕಣಚೂರು ಇನ್‍ಸ್ಟ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಾಟೆಕಲ್ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯಕ್ಕೆ ಒಳಪಟ್ಟ ವಿವಿಧ ವಿದ್ಯಾಸಂಸ್ಥೆಗಳಿಂದ ಒಟ್ಟು  48 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಫೈನಲ್ ಪಂದ್ಯಾಟದಲ್ಲಿ  ತೇಜಸ್ವಿನಿ ಇನ್‍ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕುಡುಪು ಮಂಗಳೂರು ತಂಡವನ್ನು ಸೋಲಿಸಿ ಫುಟ್‍ಬಾಲ್ ಚಾಂಪಿಯನ್‍ಶಿಪ್ ಪಡದುಕೊಂಡರೆ, ತೇಜಸ್ವಿನಿ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.ಪಂದ್ಯಾಟದಲ್ಲಿ  ತೇಜಸ್ವಿನಿ ಇನ್‍ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕುಡುಪು ತಂಡದ ಆಟಗಾರ ಗೋವಿಂದ್ ಉತ್ತಮ ಫಾರ್ವರ್ಡ್ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡರೆ, ಕಣಚೂರು ಇನ್‍ಸ್ಟ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಾಟೆಕಲ್ ತಂಡದ ಆಟಗಾರ ಶಮ್ಮಾಸ್ ಉತ್ತಮ ಡಿಫೆಂಡರ್ ಮತ್ತು ಹಾದಿ ರೆಹೆಮಾನ್  ಉತ್ತಮ ಗೋಲ್‍ಕೀಪರ್…

Read More

UN networks ಉಳ್ಳಾಲ: ಅಸೈಗೋಳಿ ಕೆಎಸ್ ಆರ್ ಪಿ ಜಾಗದಲ್ಲಿ ಮರಗಳನ್ನು ಕಡಿದು ಅಕ್ರಮ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ.ಅಸೈಗೋಳಿಯ ಕೆಎಸ್ ಆರ್ ಪಿ 7ನೇ ಬೆಟಾಲಿಯನ್ ಆವರಣದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಲಕ್ಷಾಂತರ ಮೌಲ್ಯದ ಹಲವು, ಅಕೇಶಿಯಾ ಮರಗಳನ್ನು ಕಡಿದು ಮಾರಾಟ ಮಾಡಿರುವ ಆರೋಪ ವ್ಯಕ್ತವಾಗಿದೆ. 6 ಹಲಸಿನ ಮರ, 1 ಅಕೇಶಿಯಾ ಮರ ಸೇರಿ ಹತ್ತಕ್ಕೂ ಅಧಿಕ ಮರಗಳನ್ನು ಮಾರಣ ಹೋಮ ಮಾಡಲಾಗಿದೆ. ಅರಣ್ಯ ಇಲಾಖೆ ಗಮನಕ್ಕೆ ತರದೇ ಲಕ್ಷಾಂತರ ಮೌಲ್ಯದ ಮರಗಳ ಮಾರಾಟ ಮಾಡಲಾಗಿದೆ. ಇದಕ್ಕೆ ಬೆಟಾಲಿಯನ್ ಕ್ಯಾಂಪಸ್ ನಲ್ಲಿ ಕಡಿದ ಮರದ ಬುಡಗಳು, ಟೊಂಗೆಗಳು ಸಾಕ್ಷಿಯಾಗಿದೆ. ಅನಧಿಕೃತವಾಗಿ ಬೆಟಾಲಿಯನ್ ಅಧಿಕಾರಿಗಳೇ ಮರ ಕಡಿದಿರುವ ಶಂಕೆ ಇದೆ. ಸದ್ಯ ಕೆಲ ಮರದ ಬುಡಗಳಿಗೆ ಮಣ್ಣು ಹಾಕಿ ಮುಚ್ಚಲಾಗಿದೆ. ಮಾರಣಹೋಮ ನಡೆಸಿರುವ ಮರಗಳ ಮೌಲ್ಯ ಲಕ್ಷಕ್ಕೂ ಅಧಿಕವಾಗಿದೆ. ಕೇಸ್ ಆರ್ ಪಿ ಕ್ಯಾಂಪಸ್ ಎಂಟ್ರಿಯಾಗುವ ದಾರಿ, ಕ್ಯಾಂಟೀನ್ ಜಾಗಗಳಲ್ಲಿ ಹಲವು ವರ್ಷಗಳಿಂದ ಇದ್ದ ಮರಗಳನ್ನು ಕಡಿದು ಮಾರಾಟ ಮಾಡಲಾಗಿದೆ.…

Read More

ContentAprestar Slots Na App E MobileGanhou Uma Rodada DadoPromoções Como Giros Dado Infantilidade Slots As chances adicionais puerilidade ganhar briga jackpot oferecem torneios nos quais os clientes registrados participam. Para abiscoitar, você precisa atacar login na sua símbolo e atacar apostas reais acimade máquinas demanda-níqueis específicas.

Read More

GrootteWebpagina Vanuit BonaireGij Aanvoerend Wereldoorlo Te Het MeetjeslandIntekenen Koningskroon Bank: Wie Platenmerk Staat In Gerenommeerd Om U Geweldig Reeks Handige Percentageprocedures Vrijda 13 maan gesteldheid afwisselend de aanleiding van herbebossing plu u bedreigingen va de rif gedurende lion fish. Gastsprekers bestaan vervolgens tijdens anderen Heryck Rangel, Cristhian Salcedo plusteken Paulo Bertuol vanuit Stinapa. Stinapa zullen gebruiksaanwijzingen aanreiken betreffende iedereen om gij andere gebieden gedurende bekijken appreciren absent naar gevogelt. Inschatten zaterda 14 mei zijn ginder wereldwijd oplettendheid pro het vogels.

Read More

PostsBnpl Vs Home business NotesAbout it SoftwareHow to Spend Resellers Together with your Cellular phoneCredit card Commission Because of the Cell phone: The fundamentals To own Resellers Attempt to like simply how much of your own bank card harmony we would like to shell out, up coming determine whether we should pay along with your debit card otherwise an electronic digital transfer out of your checking account. Resellers can take some procedures to securely take on credit cards costs because of the cell phone. Over-the-cell phone payments are generally smaller than simply financial transmits and enable smaller birth away from a…

Read More

UN networks ಮಂಗಳೂರು: ಹಿಜಾಬ್ ಗೆ ಸಂಬಂಧಿಸಿದಂತೆ ಕರಾವಳಿಯಾದ್ಯಂತ 16% ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನಿಂದ ಟಿಸಿಯನ್ನು ಹಿಂಪಡೆದಿದ್ದು ಇದು ಹಿಜಾಬ್ ಸಮರಕ್ಕೆ  ಮುಸ್ಲಿಂ ವಿದ್ಯಾರ್ಥಿಯರ ನಿರ್ಧಾರ ಅನ್ನೋದು ಸಾಬೀತಾಗಿದೆ.ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ‌ ಇಲ್ಲ ಎಂಬ ಕಾರಣಕ್ಕೆ‌ ದ.ಕ‌ಜಿಲ್ಲೆ, ಉಡುಪಿ ಜಿಲ್ಲೆಯಾದ್ಯಾಂತ 16% ಮುಸ್ಲಿಂ ವಿದ್ಯಾರ್ಥಿನಿಯರು  ಟಿಸಿ ಹಿಂಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟಿಸಿ ಪಡೆಯಬಹುದು ಎಂದು ಈ‌ ಮೊದಲೇ  ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪಿ.ಎಸ್ ಯಡಪಡಿತ್ತಾಯ ಹೇಳಿದ್ದರು  ಹೀಗಾಗಿ‌ ದ.ಕನ್ನಡ ಹಾಗೂ ಉಡುಪಿ ಜಿಲ್ಲೆಯ 900 ವಿದ್ಯಾರ್ಥಿನಿಯರ ಪೈಕಿ 145 ಮಂದಿ ವಿದ್ಯಾರ್ಥಿನಿಯು ಟಿಸಿ ಹಿಂಪಡೆದಿದ್ದಾರೆ. ಸರ್ಕಾರಿ ಕಾಲೇಜಿನಿಂದ 34%,ಅನುದಾನಿತ ಕಾಲೇಜಿನಿಂದ 13% ವಿದ್ಯಾರ್ಥಿನಿಯರಿಂದ ಟಿಸಿ ಹಿಂಪಡೆದಿದ್ದಾರೆ ಎಂದು ಆರ್ ಟಿ ಐ ಪ್ರಶ್ನೆಗೆ ಶಿಕ್ಷಣ ಇಲಾಖೆ ಉತ್ತರ‌ ನೀಡಿದೆ. ಟಿಸಿ ಹಿಂಪಡೆಯಲು ಬಿ.ಸಿ ನಾಗೇಶ್ ಮೂಲ ಕಾರಣ! ವಿದ್ಯಾರ್ಥಿನಿಯರು ಟಿಸಿ ಪಡೆಯಲು ಮುಖ್ಯ ಕಾರಣ ಸಚಿವ ಬಿ.ಸಿ ನಾಗೇಶ್ ಅಂದಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹಿಜಾಬ್ ಧರಿಸಲು ಅವಕಾಶ…

Read More