UN NEWS NETWORKS ಉಳ್ಳಾಲ: ೭೫ನೇ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಉಳ್ಳಾಲ ನಗರಸಭೆ ವ್ಯಾಪ್ತಿಯ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸುಮಾರು ೧೧೦ ಅಡಿ ಎತ್ತರದಲ್ಲಿ ಬೃಹತ್ ರಾಷ್ಟ್ರಧ್ವಜದ ಧ್ವಜಾರೋಹಣವನ್ನು ಶಾಸಕ ಯು.ಟಿ ಖಾದರ್ ನಡೆಸಿದರು. ಈ ಸಂದರ್ಭ ಉಳ್ಳಾಲ ತಾಲೂಕು ವ್ಯಾಪ್ತಿಯ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಉಳ್ಳಾಲದ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟು ಧ್ವಜಾರೋಹಣ ನಡೆಯುವ ಸ್ಥಳದತ್ತ ಪಥಸಂಚಲನ ನಡೆಯಿತು. ಉಳ್ಳಾಲ ತಾಲೂಕು ರಚನೆ ನಂತರ ನಡೆದ ಮೊದಲ ಸ್ವಾತಂತ್ರ್ಯ ದಿನದ ಆಚರಣೆ ಅದ್ಧೂರಿಯಾಗಿ ನೆರವೇರಿತು.
Author: UllalaVani
Un networks ಕಡಬ: ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದ ಧ್ವಜಾರೋಹಣ ದ ವೇಳೆ ನಿವೃತ್ತ ಸೈನಿಕರೋರ್ವರು ಕುಸಿದು ಬಿದ್ದು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ.ಧ್ವಜಾರೋಹಣವನ್ನು ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣ ಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ.
ContentNachfolgende FreispieleÄhnliche SpieleIrgendwo Sind Meine Gewinne Es sei denn Firma?Zdobądź Najlepszy Provision Kasynowy I Darmowe Spiny Er vermag sogar eigene Gewinnkombinationen bilden und außerplanmäßig within seiner Parte als Platzhalter alle anderen Symbole abgesehen diesem Scatter Zeichen austauschen. Genau so wie essenziell er inside einer Aufgabe werden darf, im griff haben Die leser zigeunern bspw. beobachten, sofern Die leser Columbus Deluxe gebührenfrei vortragen.
ContentSichere & Schnelle Zahlungsanbieter Je Deine DerEntsprechend Bin der meinung Selbst Unser Beste Erreichbar Kasino?Seriöse Erreichbar Casinos Test: Abmachung Das Besten Anbieter As part of Land der dichter und denker Via der Schritte sei Sportlichkeit beim Durchgang garantiert & Abruf ihr Casino Erlaubniskarte Träger nicht /at/ein-casino-kann-alt-sein-fund-aus-der-hohle-nun-utah/ machbar. Unsereins sehen erheblich etliche Ernährer getestet & haschen nachfolgend sichere seriöse Erreichbar Casinos vorweg.
ಮಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ನಾವೆಲ್ಲರೂ ಒಂದೇ ಎನ್ನುವ ಭಾವೈಕ್ಯತೆ ಸಾರುವ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಗುರುಬೆಳದಿಂಗಳು ಫೌಂಡೇಶನ್ ವತಿಯಿಂದ ಸುಮಾರು 900ಕೆ.ಜಿ ಧವಸ ಧಾನ್ಯಗಳಿಂದ ಶ್ರೀಕ್ಷೇತ್ರದ ಅಂಗಣದಲ್ಲಿ ಬೃಹತ್ ತಿರಂಗಾವನ್ನು ವಿಶಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. ಸುಮಾರು 900 kಕೆ.ಜಿ ಧವಸ ಧಾನ್ಯಗಳ ಜೊತೆ ವಿಭಿನ್ನ ರೀತಿಯ ತರಕಾರಿಗಳನ್ನು ಬಳಸಲಾಗಿದ್ದು ಆ.14ರಂದು ಬೆಳಗ್ಗೆ 10.30ರಿಂದ ವೀಕ್ಷಣೆಗೆ ಲಭ್ಯವಿದೆ.
UN networks ಮಂಗಳೂರು: ಜಿಲ್ಲೆಯಲ್ಲಿ ಯಾವುದೇ ಕೃತ್ಯ ನಡೆದರೂ ಬಿಜೆಪಿಗರ ಬಾಯಲ್ಲಿ ಬರೋ ಹೆಸರೇ ಎಸ್ಡಿಪಿಐ ನಮಗೆ ಎನ್ ಐಎಗಿಂತ ಕರ್ನಾಟಕ ಪೊಲೀಸ್ ಮೇಲೆ ನಂಬಿಕೆ ಇದೆಅವರಿಗೆ ತನಿಖೆಗೆ ಸಂಪೂರ್ಣ ಅವಕಾಶ ಕೊಡಿ ಎಂದು ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಜಲೀಲ್ ಕೃಷ್ಣಾಪುರ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಎಸ್ ಡಿಪಿಐ ಪಕ್ಷದಿಂದ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ದ.ಕ ಜಿಲ್ಲೆಯಲ್ಲಿ ನಡೆದ ಮೂರೂ ಕೊಲೆಯನ್ನು ಎಸ್ಡಿಪಿಐ ಪಕ್ಷ ಖಂಡಿಸುತ್ತದೆ ಸದ್ಯ ಮೂರು ಕೊಲೆ ಆರೋಪಿಗಳ ಬಂಧನ ಆಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನಾವು ಕೋರುತ್ತೇವೆ ಆದರೆ ಇಲ್ಲಿ ಹತ್ಯೆಯಲ್ಲೂ ರಾಜಕೀಯ ಮಾಡಲಾಗುತ್ತಿದೆ. ಒಂದು ಪ್ರದೇಶದಲ್ಲಿ ಎರಡು ಕೊಲೆ ಆದರೂ ಒಂದು ಕೊಲೆಯನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಇನ್ನೊಂದರ ಬಗ್ಗೆ ಕ್ಷುಲ್ಲಕ ಕಾರಣಕ್ಕಾಗಿ ಎಂದು ಬಿಟ್ಟಿದ್ದಾರೆ ಎಂದರು. ಪ್ರವೀಣ್ ಹತ್ಯೆಯಲ್ಲಿ ಯುಎಪಿಎ ಕಾಯ್ದೆ ಮತ್ತು ಎನ್ಐಎಗೆ ನೀಡುತ್ತಾರೆ. ಅದೇ ಮಸೂದ್ ಹತ್ಯೆಯಲ್ಲಿ ಇಷ್ಟು ಕಾಳಜಿ ಯಾಕಿಲ್ಲ? ಎಂದು ಪ್ರಶ್ನಿಸಿದ ಅವರುಪ್ರವೀಣ್…
UN networks ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಬಗ್ಗೆ ಆರೋಪಿಸಿಲಾಗಿದ್ದು ಈ ಘಟನೆಯನ್ನು ಖಂಡಿಸಿ ತಲಪಾಡಿಯಲ್ಲಿ ಶನಿವಾರ ಬೆಳಿಗ್ಗೆ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬಟ್ ೯ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ . ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಎಎಸ್ ಐ ಆಲ್ಬಟ್೯ ಲಸ್ರಾದೋ ತೊಕ್ಕೊಟ್ಟು ಫ್ಲೈಓವರಿನಡಿ ಕಾರೊಂದರಲ್ಲಿ ಸ್ಟಿಕರ್ ಇರುವುದರ ವಿರುದ್ಧ ದಂಡ ಹಾಕಿದ್ದರು. ಆದರೆ ಕಾರಿನಲ್ಲಿ ಸ್ವಾಮಿ ಕೊರಗಜ್ಜ ಸ್ಟಿಕರ್ ಇದ್ದು, ಇದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ…
BlogsJust how This software Can be put In the Web based casinos Regarding the UpcomingLowest Put Casino Which have Bitcoin It’s crucial that you you you to definitely since the a devoted on-line casino fan, you’lso are sense everything the field of internet casino provides your, with real time dealer online game. There’s an area, although not, which can continually be missed, and this refers to money.
ArticlesSlotomania, The fresh Worlds #1 100 % free Ports Games, Was developed Last year From the Playtika®Playing Harbors In the Cellular Gambling enterprisesHollywood Casino Accuracy100 % free Harbors Zero Install Gamble 500+ Online Gambling enterprise SlotsExactly why are Ports The most famous Local casino Game? Such as, to collect their incentive commission, you have to select one of your own multiple benefits chests or other activities to the various other display screen. For each and every item hides a flat level of gold coins or credit at the rear of they.
UN networks ಉಳ್ಳಾಲ: ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಹಾಗೂ ಶಿಕ್ಷಕಿ ಹರಿಣಾಕ್ಷಿ ಎಂಬವರ ( 50)ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪವಿಡೀ ಹುಡುಕಾಡಿ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನ ವೇಳೆ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ಚಪ್ಪಲಿಗಳು ಪತ್ತೆಯಾಗಿತ್ತು. ಬಾವಿಯಲ್ಲಿ ಮೃತದೇಹ ಪತ್ತೆಯಾಗದೇ ಇದ್ದಾಗ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಮೂಲಕ ಹುಡುಕಾಟ ನಡೆಸಲಾಯಿತು. ಇದೇ ವೇಳೆ ಬಾವಿಯಲ್ಲಿ ಹರಿಣಾಕ್ಷಿ ಮೃತದೇಹ ಪತ್ತೆಯಾಗಿದೆ. ಹರಿಣಾಕ್ಷಿ ಅವರು ಕೆಲದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲೇ ನರ್ಸರಿ, ಯುಕೆಜಿ ಹಾಗೂ ಟ್ಯೂಷನ್ ತರಗತಿ ಹೊಂದಿದ್ದರು. ಮೃತರ ಪತಿ ಬಸವರಾಜ್ ಶಿವಮೊಗ್ಗದಲ್ಲಿ ನ್ಯಾಯವಾದಿಯಾಗಿದ್ದಾರೆ. ಇಬ್ಬರು ಪುತ್ರರಲ್ಲಿ ಓರ್ವ ಇನ್ಫೋಸಿಸ್ ಉದ್ಯೋಗಿ ಹಾಗೂ ಇನ್ನೋರ್ವ ಪದವಿ ವಿದ್ಯಾರ್ಥಿ ಯಾಗಿದ್ದಾನೆ.…

