Author: UllalaVani

Kannada News From Coastal Karnataka

UN networks ಉಳ್ಳಾಲ: ಗೋವಿಗಾಗಿ ಮೇವು ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಮುಂದೆ ನಿಂತು ಅಶಾಂತಿಗೆ ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.ನ.6 ರಂದು ಸಂಜೆ 4.30 ರ ವೇಳೆಗೆ ಕುತ್ತಾರು ಮದನಿನಗರ ಜುಮಾ ಮಸೀದಿ ಎದುರುಗಡೆ ವಾಹನಗಳನ್ನು ನಿಲ್ಲಿಸಿದ ಕಿಡಿಗೇಡಿಗಳು ಮುಸ್ಲಿಂ ಬಾಂಧವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಬಾವುಟವನ್ನು ಪ್ರದರ್ಶಿಸಿ ಶಾಂತಿಭಂಗ ಹಾಗೂ ಘರ್ಷಣೆಗೆ ಪ್ರಚೋದಿಸಿದ್ದಾರೆ. ಕದ್ರಿ ದೇವಸ್ಥಾನದಿಂದ ಪಜೀರು ಗೋವನಿತಾಶ್ರಯದವರೆಗೆ ಗೋವಿಗಾಗಿ ಮೇವು ಕಾರ್ಯಕ್ರಮದ ಪ್ರಯುಕ್ತ ಕದ್ರಿಯಿಂದ ಪಜೀರು ಗೋವನಿತಾಶ್ರಯ ತನಕ ವಿ.ಹಿಂ.ಪ ಮೆರವಣಿಗೆಯನ್ನು ಆಯೋಜಿಸಿತ್ತು. ಈ ನಡುವೆ ಮೆರವಣಿಗೆಯಲ್ಲಿದ್ದ ಕೆಲ ಕಿಡಿಗೇಡಿಗಳು ಮದನಿನಗರ ಮಸೀದಿ ಎದುರುಗಡೆ ವಾಹನಗಳನ್ನು ನಿಲ್ಲಿಸಿ ದುಷ್ಕೃತ್ಯ ಎಸಗಿದ್ದಾರೆ ಎಂದು ಉಳ್ಳಾಲ ಬ್ಲಾಕ್ ಅಲ್ಪಸಂಖ್ಯಾತರ ಸಮಿತಿ ಆರೋಪಿಸಿ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.ನಿಯೋಗದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜ, ತಾ.ಪಂ ಮಾಜಿ ಅಧ್ಯಕ್ಷ ಮೋನು ಮಲಾರ್,…

Read More

UN networks ಉಳ್ಳಾಲ: ಬೆಂಗಳೂರು ನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಬಸ್ ಕ್ಲೀನರ್ ವೊಬ್ಬ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.ಘಟನೆ ವಿವರ: ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯ ದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ (KA51 AB 3649) ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ‌ರು. ಬಸ್ ಗುರುವಾರ ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪೀದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್(26) ಎಂಬಾತ ಪ್ಯಾಂಟ್ ನ ಜಿಪ್ ತೆಗೆದು ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿ ಬಜ್ಪೆ ಕೆಂಜೂರು ನಿವಾಸಿಮಹಮ್ಮದ್ ಇಮ್ರಾನ್ ಎಂಬಾತನನ್ನು ಬಂಧಿಸಿದ್ದಾರೆ.

Read More

ArticlesAdded bonus HuntingDifferent kinds of No-deposit IncentivesThe best No-deposit Mobile Casino Incentives 2022Why should you Come across The newest 100 % free Register Added bonus? No, you simply can’t withdraw it currency straight away – it will simply be always set bets to the games from the casino. For example, to play on the portable will provide you with a lot more comfort and comfort. Punters usually takes a common games no matter where they’re going appreciate him or her when they want. At the same time, to play on the cellular claims a more engaging and amusing sense.

Read More

UN networks ಉಳ್ಳಾಲ: ಸೋಮೇಶ್ವರ ದಲ್ಲಿ ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾ ಕ್ಕೆ ಹಾನಿ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ತೂಮಿನಾಡು ನಿವಾಸಿ ದಿಶಾಂತ್ (21) ಮತ್ತು ರಕ್ಷಿತ್ (32) ಎಂದು ಗುರುತಿಸಲಾಗಿದೆ. http://bitly.ws/wrnX ಮರಳು ಮಾಫಿಯಾ ಕಣ್ಗಾವಲು ಇರಿಸುವ ಸಲುವಾಗಿ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ಇದನ್ನು ಕಾರಿನಲ್ಲಿ ಬಂದು ಇಬ್ಬರು ಹಾನಿಗೈಯ್ಯಲು ಯತ್ನಿಸಿದ್ದರು. ಈ ಕುರಿತು ಸಿಸಿಟಿವಿಯಲ್ಲಿ ಸೆರೆಸಿಕ್ಕ ದೃಶ್ಯದಂತೆ ಉಳ್ಳಾಲದ ಗ್ರಾಮ ಲೆಕ್ಕಾಧಿಕಾರಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳ ತೂಮಿನಾಡು ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಮರಳು ಮಾಫಿಯಾ ಕೈವಾಡವೋ ಅಥವಾ ಹುಚ್ಚಾಟವೋ ಅನ್ನುವ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ. ತಿಂಗಳ ಹಿಂದೆ ಸೆ.10 ರಂದು ಸೋಮೇಶ್ವರ ದೇವಸ್ಥಾನದ ಸಮುದ್ರ ತೀರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯನ್ನು ನಾಲ್ವರ ತಂಡ ಲಾರಿಯನ್ನು ಗುದ್ದಿ ಹಾನಿಗೊಳಿಸಿತ್ತು. ಪ್ರಕರಣ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.

Read More

ArticlesOs’s Suitable To Winmasters Gambling enterpriseMobile ApplicationPamestoixima Gr AppJust how long Is the Deposit And you can Withdrawal Purchase Time? If you would like access to trustworthy game and you may services and are a player from European countries, here are a few what Winmasters has to offer. Total, Winmasters provides an easy to use cellular software one reveals the new doorways so you can a massive kind of online gaming alternatives.

Read More

UN networks ಉಳ್ಳಾಲ: ಮತ್ತೆ ಮರಳು ದಂಧೆಕೋರರು ಅಟ್ಟಹಾಸ ಮೆರೆದು ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದ್ದು, ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಿದ್ದರು. ನ.6 ರಂದು ನಸುಕಿನ ಜಾವ 2.25 ರ ಸುಮಾರಿಗೆ KA19z 7354 ವ್ಯಾಗನಾರ್ ಕಾರಿನಲ್ಲಿ ಬಂದ ತಂಡದ ಪೈಕಿ ಓರ್ವ ಕೆಳಗಿಳಿದು ಅಕ್ರಮ ಮರಳುಗಾರಿಕೆ ತಡೆಗಟ್ಟಲು ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿದ್ದಾನೆ. ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಜಿಲ್ಲಾಧಿಕಾರಿ,ಮರಳು ಸಮಿತಿ ಅಧ್ಯಕ್ಷರು, ಆದೇಶದಂತೆ ಕುಂದಾಪುರದ ಸೈನ್ ಇನ್ ಸೆಕ್ಯುರಿಟಿ ಒಂದು ವರ್ಷದವರೆಗೆ 24 ಗಂಟೆಗಳ ಕಾಲ ಸಿಸಿಟಿವಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದು, ಇದೀಗ ಎರಡನೇ ಬಾರಿ ಮರಳು ದಂಧೆಕೋರರು ಸಿಸಿಟಿವಿ…

Read More

SatisfaitAmuser Gratis Avec le Smart Démo Dans Spintropolis Salle de jeuAvis Soir Sur le Casino SpintropolisLe Taux De réexpédition Des jeuxOptions Vis-í -vis du Rétrogradation Leurs Gains De mon Spéculation Spintropolis Salle de jeu C’orient bien le qui un’nous fait devenir au mieux via le site internet, mais nous verrez que les jeux direct principalement ne seront nenni dans puisse . On le peut voir que Spintropolis Casino doit salle de jeu de l’entreprise Equinox Dynamic NV, et cela veut dire qu’cela reste contrôlé , ! discipliné dans nos autorités de Alc l. Du p’autres vocable, au cours de ces conformes…

Read More

Esports, as well as competing video games, has exploded with popularity lately. From an incredible number of members and initiate vistors global, it’s no wonder that the companies are forced to be able to a new global income that could reach over $one.five thousand in 2020. A new combination regarding esports and initiate hospitality is really a growing wave, using a many possibilities for both producers to profit with one other.

Read More

UN networks ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಕೇರಳ – ಕರ್ನಾಟಕ ಗಡಿಭಾಗ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಲೋಕಾಯುಕ್ತ ದಾಳಿ ನಡೆಸಿದೆ. ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ಸಂಜೆ 7 ಗಂಟೆಗೆ ತಂಡ ದಾಳಿ ನಡೆಸಿ ರಾತ್ರಿ 11 ರ ವರೆಗೆ ಚೆಕ್ ಪೋಸ್ಟ್ ಒಳಗಡೆ ದಾಖಲೆಗಳನ್ನು ಪರಿಶೀಲಿಸುತ್ತಿದೆ.

Read More