UN networks ಉಳ್ಳಾಲ: ಪದ್ಮಶ್ರೀ ಪುರಸ್ಕೃತ ೧೦೨ ರ ಹರೆಯದ ಸಾಲುಮರದ ತಿಮ್ಮಕ್ಕ ಇಂದು ಕುತ್ತಾರು ಕೊರಗಜ್ಜ ಆದಿಸ್ಥಳ ಹಾಗೂ ರಕ್ತೇಶ್ವರಿ ಹಾಗೂ ಎಳ್ವೆರ್ ಸಿರಿಕುಲು ಆದಿಸ್ಥಳಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಎಲ್ಲರಿಗೂ ಒಳಿತನ್ನು ದೈವಶಕ್ತಿಗಳು ಕರುಣಿಸಲಿ. ದೇಶಕ್ಕೆ ಬಾಧಿಸಿರುವ ಸಾಂಕ್ರಾಮಿಕ ದೂರವಾಗಲಿ. ಎಲ್ಲರೂ ಪರಿಸರದೊಂದಿಗಿನ ಕಾಳಜಿಯ ಜೊತೆಗೆ ಸುಖಕರ ಜೀವನ ನಡೆಸಲಿ. ಪ್ರಕೃತಿ ಆರಾಧನೆಯೇ ದೈವಾರಾಧನೆ ಎಂದರು.ತಿಮ್ಮಕ್ಕ ಸಾಕುಮಗ ಉಮೇಶ್ ಮಾತನಾಡಿ, ಈ ಹಿಂದೆ ಆದಿಸ್ಥಳಕ್ಕೆ ಬಂದು ನೆರವೇರಿಸಿದ ಪ್ರಾರ್ಥನೆಗೆ ಫಲ ದೊರಕಿತ್ತು. ಇದಕ್ಕೆ ಪೂರಕವಾಗಿ ತಾಯಿ ಜೊತೆಗೆ ಬಂದಿದ್ದೇನೆ. ಅವರಿಗೂ ಇನ್ನಷ್ಟು ಶಕ್ತಿಗಳು ಆರೋಗ್ಯವನ್ನು ನೀಡಲಿ ಹಾಗೂ ಸರ್ವರಿಗೂ ಒಳಿತನ್ನು ಕರುಣಿಸಲಿ ಎಂದರು. ಈ ವೇಳೆ ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರನ್ನು ಮುನ್ನೂರು ಗ್ರಾ.ಪಂ ಅಧ್ಯಕ್ಷ ವಿಲ್ಫೆçಡ್ ಡಿಸೋಜ ಸನ್ಮಾನಿಸಿದರು. ಕಂದಾಯ ಅಧಿಕಾರಿ ಮಂಜುನಾಥ್, ಗ್ರಾಮ ಅಭಿವೃದ್ಧಿ ಅಧಿಕಾರಿ ರಾಜೀವ್ ನಾಯ್ಕ್ , ಗ್ರಾಮಕರಣಿಕೆ ರೇಷ್ಮಾ , ಕುತ್ತಾರು ಶ್ರೀ ಕೊರಗಜ್ಜ ರಕ್ತೇಶ್ವರಿ ಎಳ್ವೆರ್…
Author: UllalaVani
ArticlesPound Deposit Gambling enterprise SitesFee Actions In the £5 Minimum Deposit Local casinoPara Yatırın Ve 1400 Eur’ya Kadar + 150 Fs Bonusu Kazanın!Free £5 No-deposit Mobile Gambling establishment £5 deposit gambling enterprises make it casino app for real money participants to get a welcome bonus just after to make a great fiver put. Now, such casino is rising, thanks to the expanding race from the global betting stadium. Additional name of the strategy is the “suits added bonus,” that’s, the initial put matter try coordinated by casino at the a particular price.
PostsStating 200 No-deposit Extra 2 hundred Free SpinsAs to the reasons Build A free account That have Vegasslotsonline?What is A no deposit Added bonus?Best Online slots games Having 100 percent free Spins For individuals who’re unsure but really exactly how certain gambling websites work, there’s zero better way discover it out but enjoy game truth be told there. Usually, the time when 100 percent free spins can slot machines with the highest percentage of payout be used is bound, so that you will have to familiarize yourself with the policy and you will standards of the chose gaming platform.
PostsLobster SeafoodTips Measure An excellent LobsterFishing Video gameGo back Of your JediHigher Sea Fisheries If you are learning trout in the America’s Higher Lakes, Chris and you can Martin fulfill a young boy gala casino 10 pound free titled Gavin , which reveals her or him their third-place-angling trophy.
ContentFlamma Swish InsättningarCasinostugan Är Sajten Innan Dig Som Ej Diggar CasinosajterCasinostugan InsättningsmetoderBonuskod Casino Dessa bonuspengar kant användas kungen både lockton ino casino samt genast casino. Det finns givetvis också ett Casinostugan odds tillägg att stund del av försåvit du föredrar att utpröva villig idrot istället för casino för stunden. Ditt välkomsterbjudande befinner sig ett gratisspel tilläg gällande 200 frisk inte me villkor på omsättning. Casinostugan inneha gjort det odla behagligt såsom genomförbart att lite ögonblick i bonusen som erbjuds.
UN networks ಉಳ್ಳಾಲ: ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್ನಲ್ಲಿ ಉಳ್ಳಾಲ ತಾಲೂಕು ಎರಡನೆ ಬ್ಯಾರಿ ಸಾಹಿತ್ಯ ಸಮ್ಮೇಳನಉಳ್ಳಾಲ: ಬ್ಯಾರಿ ಲೇಖಕರು ಮತ್ತು ಕಲಾವಿದರ ಕೂಟ ‘ಮೇಲ್ತೆನೆ’ಯ ವತಿಯಿಂದ ಅ.15ರ ಶನಿವಾರ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ದೇರಳಕಟ್ಟೆಯ ಕಣಚೂರು ಪಬ್ಲಿಕ್ ಸ್ಕೂಲ್ ಕ್ಯಾಂಪಸ್ನಲ್ಲಿ ಉಳ್ಳಾಲ ತಾಲೂಕು ಎರಡನೆ ಬ್ಯಾರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ನಝೀರ್ ಉಳ್ಳಾಲ್ ಹೇಳಿದರು.ಮಂಗಳವಾರ ದೇರಳಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟಕ, ನ್ಯಾಯವಾದಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಬೆಳಗ್ಗೆ 10ಕ್ಕೆ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈಯನ್ಸಸ್ನ ಅಧ್ಯಕ್ಷ ಹಾಜಿ ಯು.ಕೆ.ಕಣಚೂರು ಮೋನು ಉದ್ಘಾಟಿಸಲಿದ್ದಾರೆ. ಸಮ್ಮೇಳನದ ವೇದಿಕೆಗೆ ಮರ್ಹೂಂ ಕುರಿಯ ಶೇಖ್ ಹಾಜಿ ಮತ್ತು ಸಮ್ಮೇಳನದ ದ್ವಾರಕ್ಕೆ ಹಿರಿಯ ಸಾಹಿತಿ ಮರ್ಹೂಂ ಯು.ಎ. ಕಾಸಿಂ ಉಳ್ಳಾಲ್ ಅವರ ಹೆಸರನ್ನಿಡಲಾಗಿದೆ. ಸಮ್ಮೇಳನದಲ್ಲಿ ಎರಡು ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ,…
UN networks ಉಳ್ಳಾಲ: ಪಂಚಾಯಿತಿರಾಜ್ ವ್ಯವಸ್ಥೆ ಎಂದರೆ ಸಂವಿಧಾನ ಹಾಗೂ ಗ್ರಾಮೀಣಾಭಿವೃದ್ಧಿಯಲ್ಲಿ ಕೊಟ್ಟಂತಹ ದಿಟ್ಟ ಹೆಜ್ಜೆ ಹಾಗೂ ಅಧಿಕಾರ. ವಿಕೇಂದ್ರೀಕರಣದ ಕಲ್ಪನೆಯನ್ನು ಸಂಪೂರ್ಣ ನಿರ್ನಾಮ ಮಾಡಿ ಅಧಿಕಾರವನ್ನು ಕೇಂದ್ರೀಕರಣ ಮಾಡಲು ಹೊರಟಿರುವ ಬಿಜೆಪಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕ ಸುಭಾಷ್ ಚಂದ್ರ ಶೆಟ್ಟಿ ಕೊಳ್ನಾಡು ಆರೋಪಿಸಿದರು.ಅವರು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪಂಚಾಯತ್ ಅಧ್ಯಕ್ಷರ ಹಾಗೂ ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸಲು ಉದ್ದೇಶಿಸಿರುವ ರಾಜ್ಯ ಬಿಜೆಪಿ ಸರಕಾರದ ಕರಾಳ ನೀತಿಯ ವಿರುದ್ಧ ಬೆಳ್ಮ ದಲ್ಲಿರುವ ಉಳ್ಳಾಲ ತಾಲೂಕು ಪಂಚಾಯಿತಿ ಕಚೇರಿ ಎದುರುಗಡೆ ಹಮ್ಮಿಕೊಂಡ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕಲ್ಪನೆಯಂತೆ ಪಂಚಾಯಿತ್ ರಾಜ್ ಗೆ ಸ್ತ್ರೀಸರದ ಅಧಿಕಾರವನ್ನು ನೀಡಿದ್ದರು. ಗ್ರಾ.ಪಂ, ತಾ.ಪಂ ಹಾಗೂ ಜಿ.ಪಂ ಅನ್ನು ಗ್ರಾಮೀಣಾಭಿವೃದ್ಧಿ ಚಿಂತನೆಯಡಿ ನೀಡಲಾಗಿತ್ತು. ಎಸ್. ಎಂ ಕೃಷ್ಣ…
Un networks ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ ೨೦ ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು ರಕ್ತದ ಕ್ಯಾನ್ಸರಿನಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ನೀಡಿ ಮಾದರಿಯಾಗಿದ್ದಾರೆ. ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡಬಿದ್ರೆಯ ಒಂದೂವರೆ ವರ್ಷದ ಶ್ರೀಯಾ ಹೆಸರಿನ ಮಗುವಿನ ಚಿಕಿತ್ಸೆಗೆ ತಂಡ ಸಂಗ್ರಹಿಸಿದ ರೂ. ೧,೨೮,೪೭೯ ಚೆಕ್ ಅನ್ನು ವಿತರಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯ ಎಸ್.ಐ ಶಿವಕುಮಾರ್ ನೇತೃತ್ವದಲ್ಲಿ ಚೆಕ್ ಅನ್ನು ಹೆತ್ತವರಿಗೆ ಸೋಮವಾರ ವಿತರಿಸಲಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಮಗುವಿನ ಚಿಕಿತ್ಸೆಗಾಗಿ ದಾನಿಗಳ ನೆರವು ಕೋರಿದ ಚಿತ್ರವೊಂದು ಸಿಕ್ಕಿತ್ತು. ಈ ಕುರಿತು ತಂಡದ ಸದಸ್ಯರು ಬೇಸರ ವ್ಯಕ್ತಪಡಿಸಿ, ತಮ್ಮ ಕೈಯಿಂದ ಆಗುವ ಸಹಾಯದ ಕುರಿತು ಚರ್ಚಿಸಿದ್ದರು. ಆದರೆ ಸಂಘದಲ್ಲಿ ಅಷ್ಟೊಂದು ಮೊತ್ತ ಇಲ್ಲದೇ ಇದ್ದ ಕಾರಣಕ್ಕಾಗಿ ಸಂಘದ ಗೌರವ ಸಲಹೆಗಾರ ಪ್ರಭಾಕರ್…
UN networks ಉಳ್ಳಾಲ: ಕಳೆದ ಕೆಲವು ವರುಷಗಳಿಂದ ಕುತ್ತಾರು ಬಟ್ಟೆದಡಿ ಭಾಗದಲ್ಲಿ ಹಡಿಲು ಬಿದ್ದಿರುವ ಕೃಷಿ ಭೂಮಿಯನ್ನು ಮತ್ತೆ ಫಲತ್ತಾಗಿಸಬೇಕೆಂಬ ಉದ್ದೇಶದಿಂದ ಶ್ರೀ ಜೈ ಹನುಮಾನ್ ಕ್ರೀಡಾ ಮಂಡಳಿ ಸದಸ್ಯರು ಕೃಷಿ ಚಟುವಟಿಕೆಯಲ್ಲಿ ತೊಡಗಿರುವುದು ವಿಶೇಷವಾಗಿದೆ,. ಅದರಲ್ಲೂ ಈ ಆಧುನಿಕ ಕಾಲಘಟ್ಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಯುವಸಮುದಾಯ ಈ ಪ್ರದೇಶದಲ್ಲಿ ಸತತ 6 ವರುಷಗಳಿಂದ ಮುಂದೆನಿಂತು ಭತ್ತದ ಕೃಷಿ ಮಾಡುತ್ತಿರುವುದು ಹೆಮ್ಮೆ ಅನಿಸುತ್ತಿದೆ ಎಂದು ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಲ್ಪ್ರೆಡ್ ಡಿ’ಸೋಜ ಹೇಳಿದರು. ಅವರು ಕುತ್ತಾರು ಬಟ್ಟೆದಡಿಯಲ್ಲಿ ಶ್ರೀ ಜೈ ಹನುಮಾನ್ ಕ್ರೀಡಾ ಮಂಡಳಿಯ ಆಯೋಜಿಸಿದ 6ನೇ ವರ್ಷದ ಕೃಷಿ ಚಟುವಟಿಕೆಯನ್ನು ಉದ್ಘಾಟಿಸಿ, ಅದರಲ್ಲಿ ಪಾಲ್ಗೊಂಡು ಮಾತನಾಡಿದರು.ಗ್ರಾಮದ ಕೃಷಿ ಚಟುವಟಿಕೆಗಳಿಂದ ಮುನ್ನೂರು ಗ್ರಾಮ ಹಲವಾರು ಪ್ರಶಸ್ತಿಗಳಿಗೆ ಭಾಜನವಾಗುತ್ತಿದೆ. ನಿಮ್ಮ ಈ ಕೃಷಿ ಚಟುವಟಿಕೆಯನ್ನು ಉಳಿಸಿವ ಯೋಜನೆ ಫಲಪ್ರಧವಾಗಲಿ, ಈ ಕಾರ್ಯಕ್ರಮ ಎಲ್ಲರಿಗೂ ಉತ್ತೇಜನ ನೀಡಲಿ ಎಂದರು.ಇದೇ ವೇಳೆ ಉಪಸ್ಥಿತರಿದ್ದ ಮುನ್ನೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೀವ ರವೀಂದ್ರ ನಾಯ್ಕ್…
UN networks ಮಂಗಳೂರು: ಸಿಐಎಸ್ಎಫ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನ ನವಮಂಗಳೂರು ಗೇಟ್ ನಲ್ಲಿ ಬುಧವಾರದಂದು ನಡೆದಿದ್ದು ಕೌಟುಂಬಿಕ ಸಮಸ್ಯೆಯಿಂದ ಮನ ನೊಂದು ಆತ್ಮಹತ್ಯೆ ಗೆ ಯತ್ನಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರಾಜಸ್ಥಾನದ ಭರತ್ ಪುರ್ ಜಿಲ್ಲೆಯ ಜ್ಯೋತಿ ಬಾಯಿ(33) ಆತ್ಮಹತ್ಯೆ ಯತ್ನಿಸಿದವರು. ಸಿಐಎಸ್ಎಫ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದ ಇವರು ‘ಮನಸು ನೊಂದಿದೆ, ನನ್ನ ಈ ಸ್ಥಿತಿಗೆ ನಾನೇ ಕಾರಣ’ ಎಂದು ಹಿಂದಿಯಲ್ಲಿ ಡೆತ್ ನೋಟ್ ಬರೆದು ಗುಂಡು ಹಾರಿಸಿಕೊಂಡಿದ್ದಾರೆ.ಸದ್ಯ ಗಂಭೀರ ಸ್ಥಿತಿಯಲ್ಲಿರುವ ಜ್ಯೋತಿ ಬಾಯಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ಯೋತಿ ಪತಿ ಓಂಬೀರ್ ಸಿಂಗ್ ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು ಪಣಂಬೂರು ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

