Author: UllalaVani

Kannada News From Coastal Karnataka

UN NEWS NETWORKSಉಳ್ಳಾಲ: ಉಳ್ಳಾಲ ನಿವಾಸಿ ಅವಿವಾಹಿತ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಮುಂಬೈನ ವಸಾಯ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕೃಷ್ಣಕಾಂಡ್‌ ಸಮೀಪದ ಚರಂಡಿಯಲ್ಲಿ ಪತ್ತೆಯಾಗಿದೆ. ಆ.೨೯ ರಿಂದ ನಾಪತ್ತೆಯಾಗಿದ್ದ ಇವರ ಕುರಿತು ವಸಾಯ್‌ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಕೊಲೆಯೋ ಆತ್ಮಹತ್ಯೆಯೋ ಅನ್ನುವ ಶಂಕೆ ಇದೆ. ಉಳ್ಳಾಲದ ಬಂಡಿಕೊಟ್ಯ ಶಿವಗಂಗಾ ಮನೆ ನಿವಾಸಿ ದಿ.ಸುಂದರ್‌ ಹಾಗೂ ನಿವೃತ್ತ ಮೆಸ್ಕಾಂ ಸಿಬ್ಬಂದಿ ಮಾಲತಿ ದಂಪತಿ ಪುತ್ರ ಸುಧೀರ್‌ ಕುಮಾರ್‌ (೩೪) ಮೃತದೇಹ ಪತ್ತೆಯಾಗಿದೆ. ವಸಾಯಿಯಲ್ಲಿರುವ ಅಬ್ಕೋ ಪ್ರೈವೇಟ್‌ ಲಿ. ಸಂಸ್ಥೆಯಲ್ಲಿ ಕಳೆದ ೧೫ ವರ್ಷಗಳಿಂದ ಸುಧೀರ್‌ ದುಡಿಯುತ್ತಿದ್ದರು. ಆ.೧೪ ರಂದು ಬೆಳಿಗ್ಗೆ ವಾಸಾಯ್‌ ನಿವಾಸಿ ಸ್ನೇಹಿತ ಭಾಸ್ಕರ್‌ ಎಂಬವರ ಮನೆಗೆ ತೆರಳಿದ್ದ ಸುಧೀರ್‌ ಖಿನ್ನತೆಯಲ್ಲಿದ್ದರು. ತನಗೆ ಜೀವಬೆದರಿಕೆಯಿದೆ, ಹಲ್ಲೆ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂದೆಲ್ಲಾ ಭಾಸ್ಕರ್‌ ಬಳಿ ಅಲವತ್ತುಕೊಂಡಿದ್ದರು ಎನ್ನಲಾಗಿದೆ. ನಂತರ ಅಲ್ಲಿಂದ ಇನ್ನೋರ್ವ ಸ್ನೇಹಿತ ಜೀವನ್‌ ಎಂಬವರಿಗೆ ಕರೆ ಮಾಡಿ ʻ ತನ್ನ ರೂಮಿನಲ್ಲಿ ಎರಡು ದಿನಗಳಿಂದ ವಿದ್ಯುತ್‌ ಇಲ್ಲ.…

Read More

BlogsOnline casinos Giving Your 100 % free Currency To start⭐ No-deposit Incentive Rules To have Casinos on the internet Their main purpose is to make an effort to regain your own extra earnings to the gambling establishment, plain and simple. Totally free penny slots having added bonus provides whom doesn’t want to learn the subject is to trust in me personally and on my personal non-profit need to make you certain suggestions, the better you then become.

Read More

UN networks ಉಳ್ಳಾಲ: ಮುಂಬೈನ ವಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉಳ್ಳಾಲದ ಯುವಕನೋರ್ವನ ಮೃತದೇಹ ಬೃಹತ್ ಚರಂಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹದ ಜೇಬಿನಲ್ಲಿ ಸಿಕ್ಕ ಚುನಾವಣಾ ಗುರುತಿನ ಚೀಟಿಯ ಆಧಾರದಲ್ಲಿ ಉಳ್ಳಾಲ ಗುತ್ತು ಬಂಡಿಕೊಟ್ಯ ನಿವಾಸಿ ಸುಂದರ ಎಂಬವರ ಪುತ್ರ ಸುಧೀರ್ ಕುಮಾರ್(32) ಎಂದು ಗುರುತಿಸಲಾಗಿದೆ.ಸುಧೀರ್ ಅವರನ್ನು ಕಾಣೆಯಾದ ಬಗ್ಗೆ ಮುಂಬೈಯ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಗಸ್ಟ್14ರಂದು ಪ್ರಕರಣ ದಾಖಲಾಗಿತ್ತು. ತನಗೆ ಜೀವ ಬೆದರಿಕೆ ಇದೆ ಎಂದು ಸುಧೀರ್ ಸ್ನೇಹಿತರಲ್ಲಿ ಈ ಹಿಂದೆ ತಿಳಿಸಿದ್ದರು ಎನ್ನಲಾಗಿದೆ. ಇದೊಂದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

UN networks ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಧಿಕೃತ ಸರ್ಕಾರಿ ‌ಕಾರ್ಯಕ್ರಮಕ್ಕೆ‌ ಬರ್ತಾ ಇದಾರೆ. ಈ ಸಂಬಂಧ ಜಿಲ್ಲಾಡಳಿತ, ರಾಜ್ಯ ಸರ್ಕಾರ, ಎನ್.ಎಂಪಿಎ ನೇತೃತ್ವದಲ್ಲಿ ತಯಾರಿ ಆಗಿದೆಎನ್ಎಂಪಿಎ ಸೇರಿ ಹಲವು ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ‌ನೆರವೇರಿಸಲಿದ್ದಾರೆ. ಕೊಚ್ಚಿನ್ ನಿಂದ ಮಂಗಳೂರಿಗೆ ಆಗಮಿಸಿ ಸಮಾವೇಶದಲ್ಲಿ ‌ಪಾಲ್ಗೊಳ್ತಾರೆ ಎಂದು ದ.ಕ ಜಿಲ್ಲಾಧಿಕಾರಿ ಡಾ ಕೆ.ವಿ ರಾಜೇಂದ್ರ ಮಾಹಿತಿ ನೀಡಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.ಈ ಸಮಾವೇಶದಲ್ಲಿ ‌ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳು ಇರ್ತಾರೆ. ಸುಮಾರು ಒಂದು ‌ಲಕ್ಷಕ್ಕೂ ಅಧಿಕ ಜನರು ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಸೇರ್ತಾರೆ.ಹಲವು ಭದ್ರತೆ ಹಿತದೃಷ್ಟಿಯಿಂದ ಹಲವು ಕ್ರಮಗಳನ್ನು ‌ಕೈಗೊಳ್ಳಲಾಗಿದೆ. ಫಲಾನುಭವಿಗಳನ್ನ ಕರೆ ತರಲು ಸರ್ಕಾರಿ ಬಸ್ ಗಳನ್ನ ಬಳಕೆ ಮಾಡಲಾಗ್ತಿದೆ. ಬಸ್ ಗಳ ಕಾರ್ಯನಿರ್ವಹಣೆ ಹಾಗೂ ಟ್ರಾಫಿಕ್ ನಲ್ಲಿ ಸಮಸ್ಯೆ ಆಗಬಹುದು. ಹೀಗಾಗಿ‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಆಗಿದೆಅಧಿಕೃತ ಸರ್ಕಾರಿ‌ ಕಾರ್ಯಕ್ರಮವಾದ ಕಾರಣ ಜಿಲ್ಲಾಡಳಿತ ಪೂರ್ಣ ಸಿದ್ದತೆ ಮಾಡಿದೆ…

Read More

UN networks ಮಂಗಳೂರು: ಸೆ.2ರಂದು‌ ಮಧ್ಯಾಹ್ನದ ಹೊತ್ತಿಗೆ‌ ಪ್ರಧಾನಿಗಳು ಮಂಗಳೂರಿಗೆ‌ ಬರ್ತಾರೆ , ಪ್ರಧಾನಿಯವರ ಚಲನವಲನದ ಎಲ್ಲಾ ಜಾಗಗಳಲ್ಲೂ ಬಿಗು ಭದ್ರತೆ ಮಾಡಲಾಗಿದೆ. ನಂತೂರಿನಿಂದ ಸುರತ್ಕಲ್ ವರೆಗೆ ವಾಹನ ಸಂಚಾರ ಬಂದ್ ಮಾಡ್ತೇವೆ. ಸಮಾವೇಶಕ್ಕೆ ಬರುವ ವಾಹನಗಳ ನಿಲುಗಡೆಗೆ 15 ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್‌ ಕಮೀಷನರ್‌ ಶಶಿಕುಮಾರ್‌ ತಿಳಿಸಿದರು.ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮ‌ನ ಹಿನ್ನೆಲೆ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಮೋದಿ ಕಾರ್ಯಕ್ರಮ ಮುಗಿದು ಜನ ಹೋದ ಬಳಿಕ ಗಣೇಶ ವಿಸರ್ಜನೆ ಮಾಡಲು ಸೂಚಿಸಿದ್ದೇವೆ.  ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲೇ ಸಮಾವೇಶ ‌ನಡೆಯುವ ಕಾರಣ ಟ್ರಾಫಿಕ್ ಬದಲಾವಣೆ ಇರುತ್ತೆ. ನಂತೂರು-ಬಿಕರ್ನಕಟ್ಟೆ-ಕುಲಶೇಖರ, ವಾಮಂಜೂರು, ಕೈಕಂಬ, ಪೊರ್ಕೊಡಿ, ಮುಲ್ಕಿ ಭಾಗವಾಗಿ ವಾಹನ ಸಂಚಾರ ಬದಲಾವಣೆಯನ್ನು ಮಾಡಲಾಗಿದೆ.  ನಂತೂರಿನಿಂದ ಸುರತ್ಕಲ್ ವರೆಗೆ ವಾಹನ ಸಂಚಾರ ಬಂದ್ ಮಾಡ್ತೇವೆ. ಸಮಾವೇಶಕ್ಕೆ ಬರುವ ವಾಹನಗಳ ನಿಲುಗಡೆಗೆ 15 ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆಉಡುಪಿ ಭಾಗದ ಲಾರಿ, ಟ್ಯಾಂಕರ್ ಗಳನ್ನು ಪಡುಬಿದ್ರೆ ಭಾಗದಿಂದಲೇ ಡೈವರ್ಟ್ ಮಾಡ್ತೇವೆ.  ಉಳಿದ…

Read More

UN networks ಮಂಗಳೂರು: ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಿದ ಸಂಬಂಧ ಮಂಗಳೂರು ಕಮೀಷನರೇಟ್‌ ವ್ಯಾಪ್ತಿಯಲ್ಲಿ ಎರಡು ಎಫ್ ಐಆರ್‌ ದಾಖಲಾಗಿದೆ.ಪ್ರಕರಣ ಸಂಬಂಧ ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.ಫೋಟೋ ಮಾರ್ಪ್ ಮಾಡಿ ಆಕ್ಷೇಪಾರ್ಹ ಹಂಚಿಕೆ , ಮೋದಿ ಕಾರ್ಯಕ್ರಮದಲ್ಲಿ ಗೊಂದಲ ಉಂಟುಮಾಡಲು ಸರ್ಕ್ಯೂಲೇಟ್ ಆಗ್ತಿದ್ದ ಪೋಸ್ಟ್ ಬಗ್ಗೆಯೂ ಪ್ರಕರಣ ದಾಖಲಾಗಿದೆ.  ಕೆಲವು ವಾಟ್ಸಪ್ ಗ್ರೂಪ್ ಗಳಲ್ಲಿ ಗೊಂದಲ ನಿರ್ಮಿಸುವ ಕೆಲಸ ಆಗ್ತಿದೆ.  ಈ ಎಲ್ಲಾ ಗ್ರೂಪ್ ಗಳ ಪ್ರತಿಯೊಂದು ಚಟುವಟಿಕೆಗಳನ್ನು ಮಾನಿಟರ್ ಮಾಡಲಾಗ್ತಿದೆ.  ಎಲ್ಲಿ ಅಪರಾಧ ಅನಿಸುತ್ತೋ ಆಗ ಪ್ರಕರಣ ದಾಖಲಿಸ್ತೇವೆ.  ಅಪರಾಧ ಅನಿಸದೇ ಗೊಂದಲ ಅನಿಸಿದ್ರೆ ಸಿಆರ್ ಪಿಸಿ 107, 110 ಅಡಿಯಲ್ಲಿ ಕಾನೂನು ಕ್ರಮ ಕಗೊಳ್ಳಲಾಗುವುದು. ಲಕ್ಷ ರೂ. ಶೂರಿಟಿ ಬಾಂಡ್ ಪಡೆದು ಅವರಿಂದ ಮುಚ್ಚಳಿಕೆ ಪಡೆದಿದ್ದೇವೆ. ಕೆಲವರನ್ನು ವಶಕ್ಕೆ ಪಡೆಯುವ ಪ್ರಯತ್ನವೂ ಆಗಿದೆಆದರೆ ಕೆಲವರು ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ತಲೆ ಮರೆಸಿಕೊಂಡಿದ್ದಾರೆ. ಇಂಥವರನ್ನ ವಶಕ್ಕೆ ಪಡೆದು ನಾವು ಪ್ರಕರಣ ದಾಖಲಿಸ್ತೇವೆ.ಮೋದಿಯವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ…

Read More

ContentReady To possess Vso Gold coins?Free Wonderful Dragon Slot machine game On the webEvery day life is WonderfulAbsolve to Gamble Gameart Slot machines Web sites for example Chumba and you can Pulsz Gambling enterprise have best to Facebook free slots no deposit win real money uk reviews. They have the possibility to increase win four times the original wager. In fact, there is certainly an extra spin element which is unlocked with this icon.

Read More

UN networks ಸುಳ್ಯ:  ಪರಸ್ಪರ ಪ್ರೀತಿಸುತ್ತಿದ್ದ ಅನ್ಯಕೋಮಿನ ಜೋಡಿ ಮೇಲೆ ಹಿಂದೂ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿ ಯುವಕನಿಗೆ ಹಿಗ್ಗಾಮುಗ್ಗ ಥಳಿಸಿದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ಸರಕಾರಿ ಕಾಲೇಜಿನ ಪರಿಸರದಲ್ಲಿ ನಡೆದಿದೆ. ಸುಳ್ಯದ ಸರ್ಕಾರಿ ಜೂನಿಯರ್ ಕಾಲೇಜು ಅನ್ಯಕೋಮಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ‌ ನಡೆದಿದ್ದುಅನ್ಯಕೋಮಿನ ಜೋಡಿ ಏಕಾಂತದಲ್ಲಿರುವಾಗ ಹಿಂದೂ ಕಾರ್ಯಕರ್ತರ ದಾಳಿ ನಡೆಸುವ ಮೂಲಕದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ.ಹುಡುಗನ ಬೆನ್ನ ತುಂಬಾ ಬಾಸುಂಡೆ ಬರೋ ಹಾಗೆ ಹಿಂದೂ ಕಾರ್ಯಕರ್ತತು ಥಳಿಸಿದ್ದಾರೆ ಈ ಸಂದರ್ಭದಲ್ಲಿ ರೊಚ್ಚಿಗೆದ್ದ ಯುವತಿ‌ ನನಗೆ ಅನ್ನ ಕೊಟ್ಟು ಸಾಕಿದ್ದೀರಾ ಅಂತಾ ದಾಳಿಕೋರರಿಗೆ ಯುವತಿ ಅವಾಜ್ ಹಾಕಿದ್ದಾಳೆ.

Read More

Un networks ಮಂಗಳೂರು: ಸೆಪ್ಟೆಂಬರ್ 2 ರಂದು ‌ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಮಂಗಳೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ‌‌ ಗಣೇಶೋತ್ಸವ ಮೆರವಣಿಗೆಯಿಂದ ವಾಹನದಟ್ಟಣೆ ಹಿನ್ನೆಲೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಸೆ. 2ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ನೀಡಲಾಗಿದೆ.ಸೆ.2ರಂದು ಮಂಗಳೂರಿನಲ್ಲಿ ‌ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮವಿದ್ದು ಹಲವೆಡೆ ಗಣೇಶೋತ್ಸವ ‌ಶೋಭಾಯಾತ್ರೆ ನಡೆಯಲಿದೆ ಈ ಸಂದರ್ಭದಲ್ಲಿಜನಸಂಚಾರ ಮತ್ತು‌ ವಾಹನದಟ್ಟಣೆ ಹಿನ್ನೆಲೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಾಗಿದೆ.‌

Read More

UN networks ಮಂಗಳೂರು: ತುಳು ಭಾಷೆಗೆ ರಾಜ್ಯಭಾಷೆ ಸ್ಥಾನಮಾನ ನೀಡಲು ಒತ್ತಾಯಿಸಿ ಮೂರು‌ ದಿನಗಳ ಕಾಲ ಟ್ವೀಟ್ ತುಳುನಾಡ್ ಅಭಿಯಾನಕ್ಕೆ ನಿರ್ಧರಿಸಲಾಗಿದ್ದು ಮೋದಿ ಮಂಗಳೂರಿಗೆ ಆಗಮನ ಹಿನ್ನೆಲೆಯಲ್ಲಿ ತುಳುನಾಡಿನ ವಿವಿಧ ತುಳು ಸಂಘಟನೆಗಳಿಂದ ಟ್ವಿಟ್ ಅಭಿಯಾನ ನಡೆಯಲಿದೆ. ಅಗಸ್ಟ್ 30, 31 ಮತ್ತು ಸೆ‌.1 ರಂದು ಜೈ ತುಳುನಾಡು ಮತ್ತು ವಿವಿಧ ತುಳು ಸಂಘಟನೆಗಳಿಂದ ಟ್ವಿಟರ್ ಮೂಲಕ ಅಭಿಯಾನ ನಡೆಯಲಿದ್ದು ಸೆ.2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ತುಳು ಭಾಷೆಯನ್ನು ‌ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಒತ್ತಾಯಿಸಿ ಕರಾವಳಿ ಭಾಗದ ತುಳುವರಿಂದ ಪ್ರಧಾನಿ ಮೋದಿಗೆ ಟ್ವೀಟ್ ಅಭಿಯಾನ ಕೈಗೊಳ್ಳಲಾಗಿದೆ.

Read More