Un networks ಪೂತ್ತೂರು: ಇಂದಿನಿಂದ ಮೂರು ದಿನಗಳ ಕಾಲ ಪುತ್ತೂರಿನ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಆರ್.ಎಸ್.ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್ ನಡೆಯಲಿದೆ. ಆರ್.ಎಸ್.ಎಸ್ ಸಹ ಸರಕಾರ್ಯವಾಹಕ ಮುಕುಂದ್ ಜೀ ನೇತೃತ್ವದಲ್ಲಿ ಸಂಘದ ಪ್ರಮುಖರ ಜೊತೆ ನಡೆಯಲಿರುವ ಮಹತ್ವದ ಬೈಠಕ್ ಇದಾಗಿದೆ. ಕ್ಷೇತ್ರೀಯ ಸಂಘ ಚಾಲಕ ವಿ.ನಾಗರಾಜ್, ಕ್ಷೇತ್ರೀಯ ಪ್ರಚಾರಕ ಸುಧೀರ್, ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಸೇರಿ ಸಂಘದ ಪ್ರಮುಖರು ಭಾಗಿಯಾಗಲಿದ್ದು ಆರ್.ಎಸ್.ಎಸ್ ಅಖಿಲ ಭಾರತ ಪ್ರತಿನಿಧಿ ಸಭಾದ ಪ್ರಮುಖರು ಸೇರಿ 800 ಮಂದಿ ಅಪೇಕ್ಷಿತರು ಭಾಗಿಯಾಗಲಿದ್ದಾರೆ ಅಗಸ್ಟ್ 27ರಂದು ಆರ್.ಎಸ್.ಎಸ್ ಮತ್ತು ಬಿಜೆಪಿ ಸಮನ್ವಯ ಬೈಠಕ್ ನಡೆಯಲಿದ್ದು ಬಿಜೆಪಿ ಸೇರಿ ಸಂಘಪರಿವಾರ ಸಂಘಟನೆಗಳ ಪ್ರಮುಖರ ಸಮನ್ವಯ ಬೈಠಕ್ ನಡೆಸಲಿದ್ದಾರೆ. ಬಿಜೆಪಿಯಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹಾಗೂ ಸಂಘಟನಾ ಕಾರ್ಯದರ್ಶಿ ರಾಜೇಶ್ ಗೆ ಆಹ್ವಾನ ನೀಡಲಾಗಿದೆ. ಇತ್ತೀಚಿನ ಬೆಳವಣಿಗೆಗಳು ಹಾಗೂ ಹಲವು ವಿಚಾರಗಳ ಬಗ್ಗೆ ಬೈಠಕ್ ನಲ್ಲಿ ಚರ್ಚೆ ನಡೆಯುವ ಸಾಧ್ಯತೆ…
Author: UllalaVani
UN networks ಕಾಸರಗೋಡು: ರೈಲ್ವೇ ಹಳಿ ಮೇಲೆ ಕಲ್ಲು, ಕಾಂಕ್ರೀಟ್ ತುಂಡುಗಳನ್ನಿರಿಸಿ ರೈಲು ಹಳಿ ತಪ್ಪಿಸುವ ಮೂಲಕ ನೂರಾರು ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುವ ವಿಧ್ವಂಸಕ ಕೃತ್ಯಕ್ಕೆ ಯತ್ನಿಸಲಾಗುತ್ತಿರುವ ವಿದ್ಯಾಮಾನವೊಂದು ಬೆಳಕಿಗೆ ಬಂದಿದೆ. ಕೇರಳ ರಾಜ್ಯದ ಕಾಸರಗೋಡಿನ ಹಲವೆಡೆಕಳೆದ ಕೆಲ ದಿನಗಳಲ್ಲಿ ಈ ರೀತಿಯ ಕೃತ್ಯ ಎಸಗಿರುವುದು ಪತ್ತೆಯಾಗಿದೆ.ತೃಕ್ಕನ್ನಾಡು, ಕುಂಬಳೆ, ಹೊಸದುರ್ಗ, ತಳಂಗರೆದಲ್ಲಿ ರೈಲು ಹಳಿ ತಪ್ಪಿಸಲು ಯತ್ನ ನಡೆಸಲಾಗಿದೆ. ಈ ಸಂಬಂಧ ಅ.21ರ ರವಿವಾರ ಕೋಟಿಕುಳಂ-ಬೇಕಲ ಮಧ್ಯೆ ತೃಕ್ಕನ್ನಾಡು ದೇಗುಲದ ಹಿಂದುಗಡೆ ರೈಲು ಹಳಿಯಲ್ಲಿ ಕಬ್ಬಿಣದ ಸರಳುಗಳು ಪತ್ತೆಯಾಗಿದ್ದು ರೈಲ್ವೇ ಗಾರ್ಡ್ ಸಮಯಪ್ರಜ್ಞೆಯಿಂದ ಸಂಭಾವ್ಯ ರೈಲು ದುರಂತ ತಪ್ಪಿದ್ದಂತಾಗಿದೆ. 35 ಕಿಲೋ ತೂಕದ ಕಾಂಕ್ರೀಟ್ ತುಂಡನ್ನು ಹಳಿ ಮೇಲೆ ಇರಿಸಿ ದುಷ್ಕೃತ್ಯಕ್ಕೆ ಪ್ಲಾನ್ ಮಾಡಲಾಗಿದ್ದು ಕುಂಬಳೆ ರೈಲು ನಿಲ್ದಾಣದ 400 ಮೀಟರ್ ದೂರದಲ್ಲೂ ಹಳಿಗಳ ಮೇಲೂ ಕಲ್ಲುಗಳು ಪತ್ತೆಯಾಗಿದೆ.ಮಂಗಳೂರು-ಚೆನ್ನೈ ಸೂಪರ್ಫಾಸ್ಟ್ ರೈಲು ಸಂಚರಿಸುವ ಮಾರ್ಗದಲ್ಲಿ ಕಲ್ಲುಗಳು ಪತ್ತೆಯಾಗಿದೆ. ರೈಲ್ವೇ ಭದ್ರತಾ ಪಡೆ (ಆರ್ಪಿಎಫ್), ರೈಲ್ವೇ ಪೊಲೀಸರು ಮತ್ತು ಸ್ಥಳೀಯ ಪೊಲೀಸರಿಂದ…
CapaciteitMaak Aanwending Van EnigeHet Leescrisis Afwisselend Gij OnderwijsinstellinPastoor Karaf Ik Bespeuren Iemand Mij Eentje Televisiejournaal Heef Opsturen Waarderen Shagle? Gij updaten vanuit jij WordPress-aanstelling schenkkan appreciëren gelijk veel manieren. Indien je gelijk gast bestaan va Kinsta, lepelen wij moeiteloos terug-ups ervoor jouw over dit je in eentje enkele muisklik kan herstellen.
PostsSmack the Jackpot From Holiday Fun Which have A trip to Potawatomi Hotel & Gambling establishmentSnap Creek AmenitiesОтзывы Об Отеле Kota Damansara Organization Hotel 3* The original and more than obvious results of a life threatening lag inside China’s economy might possibly be experienced by the businesses which have extreme exposure to China. Firms such as Wynn Hotel, Fruit, Tesla, and Disney do all the suffer from the newest ensuing death of revenue of China’s field, as the create businesses including Qorvo, Boeing, Caterpillar, and any other companies that believe in offers of otherwise conversion so you can China.
UN networks ಪುತ್ತೂರು: ತುಳುವರೆಂದರೆ ಕೇವಲ ಇಲ್ಲಿನ ಹಿಂದೂಗಳು ಮಾತ್ರವಲ್ಲ. ಬ್ಯಾರಿ, ಪೊರ್ಬು ಪರಿಕಲ್ಪನೆ ಕೂಡ ತುಳುವಿನದ್ದೇ. ಇವರು ಕೂಡ ತುಳುವರೇ ಆಗಿದ್ದಾರೆ. ಈ ಬಂಧುತ್ವ ಬೆಸೆಯಲು ತುಳು ಉತ್ತಮ ಮಾಧ್ಯಮ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ದಯಾನಂದ್ ಜಿ. ಕತ್ತಲ್ಸಾರ್ ಹೇಳಿದರು. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ “ಫಿಲೋ ಬೊಳ್ಳಿ’ ತುಳು ಸಂಘ ಮತ್ತು ಕಾಲೇಜಿನ ಮಾನವಿಕ ಸಂಘದ ಆಶ್ರಯದಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಜೈ ತುಲುನಾಡ್(ರಿ.) ಇವರ ಸಹಯೋಗದಲ್ಲಿ “ಬಲೇ ತುಳು ಲಿಪಿ ಕಲ್ಪುಗ’ ಸರಣಿ ಕಾರ್ಯಕ್ರಮ “ತುಳು ತುಲಿಪು’ವನ್ನು ಗುರುವಾರ ಕಾಲೇಜಿನ ಪಿ.ಜಿ. ಸೆಮಿನಾರ್ ಹಾಲ್ನಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ತುಳು ಅಕಾಡೆಮಿ ತನ್ನ 27 ವರ್ಷಗಳ ಹಾದಿಯಲ್ಲಿ ತುಳುವಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದು, ವಿದ್ವಾಂಸ ವೆಂಕಟರಾಜ ಪುಣಿಂಚಿತ್ತಾಯ ಅವರು 1100 ವರ್ಷಗಳ ಹಿಂದಿನ ತುಳು ಲಿಪಿ ಸಾಹಿತ್ಯಗಳನ್ನು ಪತ್ತೆ ಹಚ್ಚಿ ಸಂಶೋಧನೆ ಮಾಡಿದ ಬಳಿಕ ತುಳು ಲಿಪಿ ಪ್ರಚಾರ, ಕಲಿಕೆ,…
ಪುತ್ತೂರು : ಕೆಫೆಗೆ ಬಂದಿದ್ದ ಭಿನ್ನ ಕೋಮಿನ ಯುವಕ-ಯುವತಿಯರಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸುವ ಮೂಲಕ ನೈತಿಕ ಪೊಲೀಸ್ ಗಿರಿಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ಬುಧವಾರ ನಡೆದಿದೆ. ಪುತ್ತೂರಿನ ನಗರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು ಓರ್ವ ಹಿಂದೂ ಯುವತಿ, ಇಬ್ಬರು ಮುಸ್ಲಿಂ ಯುವಕರು ಹಾಗೂ ಕ್ರಿಶ್ಚಿಯನ್ ಯುವತಿಯರುಜ್ಯೂಸ್ ಕುಡಿಯಲು ಬಂದಿದ್ದ ವೇಳೆ ಕೆಫೆ ಮುಂಭಾಗ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಈ ಬಗ್ಗೆಪುತ್ತೂರು ನಗರ ಠಾಣೆಗೆ ಹಿಂದೂ ಕಾರ್ಯಕರ್ತರು ನೀಡಿದ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆ ಎಸ್ ಪಿ ಶ್ರೀಕಾಂತ್ ರಾಥೋಡ್ ಸ್ಥಳಕ್ಕೆ ಆಗಮಿಸಿಗೊಂದಲ ಪರಿಸ್ಥಿತಿ ಹಿನ್ನೆಲೆ ಭಿನ್ನ ಕೋಮಿನ ಜೋಡಿಗಳನ್ನು ವಿಚಾರಣೆ ನಡೆಸಿ ಬಳಿಕ ಮನೆಯವರಿಗೆ ಮಾಹಿತಿ ನೀಡಿದ್ದಾರೆ
AiséEssayez En compagnie de Pour La maille Palpable Avec Les bons Casinos Un brin Français De 2022S’amuser À Leurs Jeux Pour Salle de jeu Favoris Gratuitement Près En compagnie de Largent PalpableAu top Machines A Thunes Un tantinet Complaisantes Du 2022 Le toilettage en compagnie de appareil à dessous a pactole augmentant se déroulent peut-être des gaming pour salle de jeu réellement charnels, et le loisir recevoir avec gros gains appelle l’attention de tout le monde. Une rémunération d’une mise est aménagé à la haut, ou cet jackpot en coquin gorfou subsiste à croitre jusqu’à votre qu’un champion mien gagne.…
UN networks ಮಂಗಳೂರು: ಸೆ.2ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ನಡೆಯಿತು. ಕೇಂದ್ರದ ಯೋಜನೆಗಳ ಫಲಾನುಭವಿಗಳನ್ನು ಕಾರ್ಯಕ್ರಮ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ಹಾಗೂ ಭದ್ರತೆಯ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು. ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಜಿಲ್ಲಾಧಿಕಾರಿ,ಪೊಲೀಸ್ ಕಮೀಷನರ್, ಎಸ್.ಪಿ ಸೇರಿದಂತೆ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದಾರೆ. ನವಮಂಗಳೂರು ಬಂದರಿನಲ್ಲಿ ಕೇಂದ್ರ ಸರ್ಕಾರದ 3,600 ಕೋಟಿ ಯೋಜನೆಗಳಿಗೆ ಚಾಲನೆಯನ್ನು ನೀಡಿ ಬಳಿಕ ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.
UN networks ಮಂಗಳೂರು: ಸರ್ಕಾರಿ ಜಾಗದಲ್ಲಿ ಗಣೇಶೋತ್ಸವ ಮಾಡಲು ಬಿಡಲ್ಲ ಅನ್ನೋದಕ್ಕೆ ಅದು ಯಾರಪ್ಪನ ಆಸ್ತಿಯೂ ಅಲ್ಲ. ಸರ್ಕಾರಿ ಜಾಗದಲ್ಲಿ ಸಾರ್ವಜನಿಕ ಕಾರ್ಯಕ್ರಮ ಮಾಡಲು ಅವಕಾಶ ಕೊಡಲೇ ಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಗುರುವಾರದಂದು ಮಾತನಾಡಿದ ಅವರು ಮೊಟ್ಟೆಯಲ್ಲಿ ಹಣ ಮಾಡಿ ಕಾಂಗ್ರೆಸ್ ಗೆ ಹಣ ಕೊಟ್ಟವರು ಜಯಾಮಾಲರವರು. ನೆರೆ ಸಂಗ್ರಹದ ಹಣದಲ್ಲೇ 80% ಹಣವನ್ನು ಲೂಟಿ ಮಾಡಿದ ಪಕ್ಷ ಅಂದರೆ ಅದು ಕಾಂಗ್ರೆಸ್ ಪಕ್ಷ ಈ ಪಕ್ಷಕ್ಕೆ ನಿಜವಾದ ನೈತಿಕತೆ ಇದ್ದರೆಸಾಕ್ಷ್ಯ ಕೊಡಲಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಪಕ್ಷ ಎಲ್ಲದಕ್ಕೂ ಸಾಕ್ಷ್ಯ ಕೊಟ್ಟು ಮಾಡನಾಡಲಿ.40% ಕಮಿಷನರ್ ವಿಚಾರದಲ್ಲಿ ಸಾಕ್ಷಿಗಳು ಏನಿದೆ? ಇದ್ದರೆ ಕೊಡಲಿ. ಕೆಂಪಣ್ಣ ಸುಮ್ಮನೆ ಮಾತನಾಡೋ ಬದಲು ಪುರಾವೆ ಕೊಟ್ಟರೆ ನಾವು ನೋಡುತ್ತೇವೆ ಎಂದರುಮಾಜಿ ಸಚಿವ ಈಶ್ವರಪ್ಪರಿಗೆ ಬೆದರಿಕೆ ಪತ್ರ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು ಇಂಥ ಘಟನೆ ನಡೆಯುತ್ತಾ ಇದ್ದರೆ, ಸರ್ಕಾರ ಈಶ್ವರಪ್ಪನವರಿಗೆ ಭದ್ರತೆ…
ArticlesExtra Games FeaturingYou’ve Acquired A free of charge SpinOutcomes for “extremely Black Diamond Local casino Lucky Controls Totally free Ports Online game” There is also a variety of belongings-centered playing computers, and lottery and you will sports betting app. You can find online casinos to experience Multiple Diamond fafa slots harbors on the internet for money by visiting all of our real cash ports page.

