Author: UllalaVani

Kannada News From Coastal Karnataka

UN networks ಸುಳ್ಯ: ಇತ್ತೀಚೆಗೆ ಸುಳ್ಯದ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಮಸೂದ್ ನಿವಾಸಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿ ಭೇಟಿ ನೀಡಿ 30 ಲಕ್ಷ ರೂ. ಪರಿಹಾರ ಚೆಕ್ ನೀಡಿದ್ದಾರೆ. ಹತ್ಯೆಯಾದ ಮಸೂದ್ ತಾಯಿಗೆ 30 ಲಕ್ಷದ ಚೆಕ್ ವಿತರಿಸಿ ಬಳಿಕ ಮಾತನಾಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಸೂದ್ ನಾವು ಪ್ರವೀಣ್ ಕುಟುಂಬಕ್ಕೂ 5-10 ಲಕ್ಷ ಪರಿಹಾರ ಕೊಡಲು ನಿರ್ಧಾರ ಮಾಡಿದ್ದೇವು. ಅವರು ತೆಗೆದುಕೊಳ್ಳಲು ಸಿದ್ಧರಿದ್ದರೆ 100% ಅವರಿಗೂ ಪರಿಹಾರ ಕೊಡುತ್ತೇವೆ. ಆದರೆ ಅವರ ಮನೆಗೆ ಹೋದರೆ ಗಲಾಟೆ ಆಗುತ್ತದೆ ಎಂದು ಸ್ಥಳೀಯರು ಹೇಳಿದ ಕಾರಣ ನಾವು ಅಲ್ಲಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಅವರ ಸಾವಿನ ಬಗ್ಗೆ ನಮಗೆ ದುಃಖವಿದೆ, ಆ ಕುಟುಂಬಕ್ಕೂ ಸಾಂತ್ವನ ಬೇಕು. ಸುರತ್ಕಲ್ ನ ಫಾಜಿಲ್ ಕುಟುಂಬಕ್ಕೂ 30 ಲಕ್ಷ ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

Read More

Un networks ಮಂಗಳೂರು: ಫ್ಲ್ಯಾಟ್ ಮಾರಾಟ ಮಾಡುವುದಾಗಿ ರೂ. 4.50 ಲ ರೂ. ಪಡೆದು ವಂಚಿಸಿರುವ ದಂಪತಿ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.ಕುಡುಪು ಜ್ಯೋತಿನಗರ ನಿವಾಸಿಗಳಾದ ಪ್ರಶಾಂತ್ ರಸ್ಕಿನಾ ಮತ್ತು ಅವರ ಪತ್ನಿ ಜಾಯ್ಸ್ ರೀನಾ ರಸ್ಕಿನಾ ವಂಚಿಸಿದ ದಂಪತಿ. ಜಿ.ಮುರಳೀಧರ ಪೈ ವಂಚನೆಗೊಳಗಾದವರು. ಮುರಳೀಧರ ಪೈ ಅವರಿಗೆ ನೀರುಮಾರ್ಗದ ಕೆಎಂಎಫ್ ಬಳಿಯ ಅಪಾಟ್೯ಮೆಂಟಿನ ಫ್ಲ್ಯಾಟ್ ಅನ್ನು ಮಾರಾಟ ಮಾಡುವುದಾಗಿ ನಂಬಿಸಿದ ದಂಪತಿ ರೂ.4.50 ಲಕ್ಷ ಹಣ ಪಡೆದಿದ್ದರು. ಅದರಂತೆ ಮುರಳೀಧರ ಪೈ ಅವರ ಹೆಸರಿಗೆ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ನೋಂದಾಯಿಸಲ್ಪಟ್ಟ ಕರಾರು ಪತ್ರದಂತೆ ಮಾರಾಟ ಮಾಡಲು ಒಪ್ಪಿಕೊಂಡಿದ್ದರು. ಆದರೆ ಫ್ಲಯಾಟ್ ಅನ್ನು ಸೇಲ್ ಡೀಡ್ ಮೂಲಕ ನೋಂದಣಿ ಮಾಡದ ದಂಪತಿ, ಫಾಮ್೯ ನಂ. 9 ಮತ್ತು 11 ರ ನೆಪವೊಡ್ಡಿ ಫ್ಲ್ಯಾಟ್ ನೀಡಿರಲಿಲ್ಲ. ಅಲ್ಲದೆ ಫ್ಲ್ಯಾಟ್ ಅನ್ನು ಬೇರೆಯವರ ಹೆಸರಿಗೆ ಮಾರಾಟ ಮಾಡಿ ವಂಚಿಸಿರುವ ಕುರಿತು ಪ್ರಕರಣ ದಾಖಲಾಗಿದೆ.

Read More

un networks ಮಂಗಳೂರು: ಜು.26ರಂದು ಬೆಳ್ಳಾರೆಯಲ್ಲಿ ಹಂತಕರಿಂದ ಹತ್ಯೆಗೀಡಾದ  ಬಿಜೆಪಿ ಮುಖಂಡ ಪ್ರವೀಣ್ ‌ನೆಟ್ಟಾರು‌ ಹತ್ಯೆ ಪ್ರಕರದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಶಿಯಾಬ್, ರಿಯಾಝ್, ಬಶೀರ್ ಮುಖ್ಯ ಆರೋಪಿಗಳು ಎಂದು ತಿಳಿದು ಬಂದಿದೆ. ವಿಶೇಷ ಪೊಲೀಸ್ ತಂಡಗಳು ಕೇರಳದಲ್ಲಿ ‌ಆರೋಪಿಗಳನ್ನು ಬಂಧಿಸಿದ್ದುಸದ್ಯ ಗೌಪ್ಯ ಸ್ಥಳದಲ್ಲಿ ಇಟ್ಟು ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ ಈ ಸಂಬಂಧ ಮಧ್ಯಾಹ್ನ 12.30ಕ್ಕೆ ಮಂಗಳೂರಿನ ‌ಎಸ್ ಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಯಲಿದೆ.

Read More

Can definitely not freeze to take up no cost casino wars days and nights nowadays. The casinos also present regular reward presents on a day to day or dally schedule, as a prize for your commitment. Through this, you can have the basic idea on whether a casino cellular site does light dealerships with the competitors or definitely not. There are enormous advantages of casino game titles online; a small amount of of them happen to be provided below.

Read More

ContentCasinos Unter einsatz von 5 Einzahlung: Die Testsieger In BereichAngeschlossen Spielbank 5 Ecu EinzahlungDie autoren Hatten Dies Beste Aufgespürt 1 Euro Einzahlung CasinosUnser Besten Casinos Über BoniTraktandum Slots Qua Der Mindesteinzahlung Von 10 Ecu 2023 Nach Diese Die 5 Eur eingezahlt besitzen, im griff haben Diese Ihre Favoriten leer Hunderten ferner selber Tausenden bei Spielautomaten auswählen. Via diesem größeren Gutschrift sei sera möglich, Der Glücksgefühl eingeschaltet vielen verschiedenen Slots hinter verführen unter anderem selber etliche Tischspiele unter anderem Live-Drogenhändler Casino Spiele hinter vortragen.

Read More

ContentVermag Ihr Gebührenfrei Registrierungsbonus Öfter Genutzt Werden?Euroletten Einlösen Spielbank: Vorteile Gegenüber Diesem No Anzahlung MaklercourtageIntercity-express Spielbank No Abschlagzahlung ProvisionGold Riviera Spielsaal usd Euro Startguthaben Gratis Sehr wohl sollte wohl vorweg ein Sturz einer Bonusaktion ewig schon in die Bonusbedingungen geschaut sie sind. Das heißt, auf diese weise nachfolgende Gewinne aus diesseitigen gratis Free Spins zu anfang oft im Casino ausgeführt werden man sagt, sie seien verpflichtet, vorher die Zahlung möglich sei. Irgendeiner Umsatzfaktor ist unähnlich ferner ist und bleibt konsekutiv in angewandten jeweiligen Bonusbedingungen angegeben.

Read More

UN networks ಸುಳ್ಯ: ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಯುವಕನೋರ್ವನನ್ನು ಸುಳ್ಯ ಪೋಲೀಸರು ವಶಕ್ಕೆ ಪಡೆದಿರುವ ಘಟನೆ ಬುಧವಾರ ನಡೆದಿದೆ. ಸಂದೀಪ್ ಬಂಧಿತ ಆರೋಪಿ ಯಾಗಿದ್ದಾನೆ.ಸುಳ್ಯದ ಕನಕಮಜಲು ಎಂಬಲ್ಲಿ ಸಾರ್ವಜನಿಕವಾಗಿ ಸಂದೀಪ್ ಎಂಬಾತ ತಲವಾರು ಪ್ರದರ್ಶಿಸಿದ್ದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವಥರಲ್ ಆಗಿತ್ತು. ವಿಡಿಯೋ ವೈರಲ್ ಬೆನ್ನಲ್ಲೇ ಸಂದೀಪ್ ನನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ ಕುಡಿದ ನಶೆ ತಲೆಗೇರಿ‌ ತಲವಾರು ಹಿಡಿದು ಓಡಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಎಂಟು ತಿಂಗಳಿನಿಂದ ಕುಡಿಯುವುದನ್ನು ಬಿಟ್ಟಿದ್ದ ಸಂದೀಪ್ ಮತ್ತೆ ನಿನ್ನೆಯಿಂದ ಮದ್ಯ ಸೇವಿಸಿ ನಿಯಂತ್ರಣ ಕಳೆದುಕೊಂಡು ತಲ್ವಾರ್ ಹಿಡಿದು ಓಡಾಟ ನಡೆಸಿದ್ದನ್ನು ಜಿಲ್ಲೆಯಲ್ಲಿ ಸೂಕ್ಷ್ಮ ವಾತಾವರಣದ ಬೆನ್ನಲ್ಲೇ ಆತಂಕ ಸೃಷ್ಟಿಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

Read More

UN networks ಮಂಗಳೂರು: ತನ್ನ ತಂದೆಯ ಆಸೆ ಈಡೇರಿಸಲು ನಾಲ್ಕು ತಿಂಗಳ ಹಿಂದೆ ಅರುಣಾಚಲ ಪ್ರದೇಶಕ್ಕೆ ಬೈಕ್‌ ಯಾತ್ರೆ ಹೊರಟ ಯುವತಿಯೊಬ್ಬಳು ಇದೀಗ ಇಡೀ ದೇಶ ಸುತ್ತಿ ತಾಯ್ನಾಡಿಗೆ ವಾಪಾಸಾಗಿದ್ದಾಳೆ. ಮೂಲತಃ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿಯಾಗಿರುವ ಅಮೃತಾ ಜೋಷಿ ಬೈಕ್‌ ಯಾತ್ರೆ ಕೊನೆಯ ಹಂತದಲ್ಲಿ ಇಂದು ಮಂಗಳೂರು ಮೂಲಕವಾಗಿ ಕುಂಬಳೆ ತಲುಪಿ ಯಾತ್ರೆಯನ್ನ ಅಂತ್ಯಗೊಳಿಸಲಿದ್ದಾರೆ. 17ನೇ ವಯಸ್ಸಿಲ್ಲೇ ಬೈಕ್‌ ರೈಡಿಂಗ್‌ ಕಲಿತಿರೋ ಈಕೆಗೆ ಸದ್ಯ 22ರ ಹರೆಯ. ಈಕೆಯ ಬೈಕ್‌ ಕ್ರೇಝ್‌ಗೆ ಸಂಪೂರ್ಣ ಸಹಕಾರ ನೀಡಿದ್ದು ಅಮೃತಾ ಅವರ ತಂದೆ ಅಶೋಕ್‌ ಜೋಷಿ. ಮಗಳು ಬೈಕ್‌ ರೈಡಿಂಗ್‌ ಕಲಿಬೇಕು ಮತ್ತು ಬೈಕ್‌ನಲ್ಲಿ ದೇಶ ಸುತ್ತಬೇಕು ಅನ್ನೋದು ಆಸೆ ಅಶೋಕ್‌ ಜೋಷಿಯವರದ್ದಾಗಿತ್ತು. ಅದರೆ ಅಮೃತಾ ಪರಿಪೂರ್ಣವಾಗಿ ಬೈಕ್‌ ರೈಡಿಂಗ್‌ ಕಲಿಯುವ ವೇಳೆಗೆ ತಂದೆ ಅಶೋಕ್‌ ಜೋಷಿ ಇಹಲೋಕ ತ್ಯಜಿಸಿದ್ದಾರೆ. ಅದರೂ ಮಗಳು ಅಪ್ಪನ ಆಸೆ ಈಡೇರಿಸಿದ್ದಾರೆ. ಅರುಣಾಚಲ ಪ್ರದೇಶದವರೆಗೆ ಮಾತ್ರ ಸೀಮಿತವಾಗಿದ್ದ ಬೈಕ್‌ ಯಾತ್ರೆ ಜನರಿಂದ ಸಿಕ್ಕ ಪ್ರೋತ್ಸಾಹದಿಂದ ಇಡೀ ದೇಶ…

Read More

UN networks ಮಂಗಳೂರು:  ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಭಾರತ ಮಾತಾ ಪೂಜನಾ ಕಾರ್ಯಕ್ರಮಕ್ಕೆ ಭಾರಿ ವಿರೋಧ ವ್ಯಕ್ತವಾಗಿದ್ದು ಕಾರ್ಯಕ್ರಮ ರದ್ದುಗೊಳಿಸುವಂತೆ ಮಂಗಳೂರು ವಿವಿ ಅಗ್ರಹಿಸಿದೆ.‌ ಭಾರತ ಮಾತೆ ಕೇಸರಿ ಧ್ವಜ ಹಿಡಿದ ಫೋಟೋ ಬಳಸಿದ್ದಕ್ಕೆ ಸಿಎಫ್ ಐ, ಕಾಂಗ್ರೆಸ್, ಡಿವೈ ಎಫ್ ಐ ನಿಂದ ತೀವ್ರ ವಿರೋಧ ವ್ಯಕ್ತಪಡಿಸಿದೆ. ಏನಿದು ಕಾರ್ಯಕ್ರಮ: ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಅಗಸ್ಟ್ 11ರಂದು ಕಾಲೇಜಿನ‌ ವಿದ್ಯಾರ್ಥಿ ಸಂಘದಿಂದ ಭಾರತ ಮಾತಾ ಪೂಜನಾ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಪೋಸ್ಟರ್ ನಲ್ಲಿ ಭಾರತ ಮಾತೆ ಕೇಸರಿ ಧ್ವಜ ಹಿಡಿದ ಚಿತ್ರವನ್ನು ಹಾಕಲಾಗಿತ್ತು. ಭಾರತ ಮಾತೆಯ ಕೈಯ್ಯಲ್ಲಿ ರಾಷ್ಟ್ರಧ್ವಜದ ಬದಲು ಭಗವಾಧ್ವಜ ಹಿಡಿದಿರೋ ಚಿತ್ರ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಈ ಬಗ್ಗೆ ಕೇಸರಿ ಧ್ವಜ ಹಿಡಿದ ಚಿತ್ರದ ಪೋಸ್ಟರನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿತ್ತು. ಪೋಸ್ಟರ್ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದ್ದು, ಇದುವಿದ್ಯಾರ್ಥಿಗಳ‌ ಮಧ್ಯೆ ಬಿರುಕು ಮೂಡಿಸುವ ಕಾರ್ಯಕ್ರಮ ಇದನ್ನು ರದ್ದುಪಡಿಸುವಂತೆ ಅಗ್ರಹ ಕೇಳಿ…

Read More

ಉಳ್ಳಾಲ: ಬಸ್, ಜೆಸಿಬಿ ಚಲಾಯಿಸಿ ಒಂದೊಮ್ಮೆ ಸುದ್ಧಿಯಾಗಿದ್ದ ಮಂಗಳೂರು ಕ್ಷೇತ್ರದ ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ರಿಕ್ಷಾ ಚಲಾಯಿಸುವ ಮೂಲಕ ಮತ್ತೊಮ್ಮೆ ಸುದ್ಧಿಯಾಗಿದ್ದಾರೆ. ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬವರ ಮಳೆಯಿಂದ ಹಾನಿಗೀಡಾದ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದರು.

Read More