ಇಂದಿನ ಕಾರ್ಯಕ್ರಮ ಖಾಸಗಿ ಮತ್ತು ಎನ್ಜಿಒಗಳಿಂದ ಗೇರು ಕೃಷಿ ಉತ್ತೇಜನ ಕಾರ್ಯಕ್ರಮ ನಡೆಯಲಿ ಉಳ್ಳಾಲ ಕಾಪಿಕಾಡಿನಲ್ಲಿ ನಡೆದ ಗೇರು ಮೇಳ-2021 ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ ಅಭಿಮತBy UllalaVaniMarch 18, 20210 ಉಳ್ಳಾಲ: ಗೇರು ಕೃಷಿ ಅಭಿವೃದ್ಧಿಯ ಕುರಿತಾಗಿ ಉತ್ತೇಜನದ ಕಾರ್ಯಕ್ರಮಗಳು ತೀರಾ ಕಡಿಮೆಯಾಗಿದ್ದು ಜನರು ಸರಕಾರವನ್ನು ಮಾತ್ರ ಅವಲಂಬಿಸುವಂತಾಗದೆ ಖಾಸಗಿ ಅಥವಾ ಎನ್ಜಿಒಗಳ ಪ್ರಾಯೋಜಕತ್ವದಲ್ಲಿ ಉತ್ತೇಜನ ನೀಡುವ ಕಾರ್ಯಕ್ರಮಗಳು…