BANTWALA ತೆಂಕ ಕಜೆಕಾರು ಗ್ರಾಮದಲ್ಲಿ ಗಣಿಗಾರಿಕೆ; ಜಿಲ್ಲಾಧಿಕಾರಿ ಮತ್ತು ಗಣಿ ಇಲಾಖೆಯ ಮೇಲೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲು ಹೈಕೋರ್ಟ್ ಮೊರೆ ?By UllalaVaniOctober 24, 20250 ಬಂಟ್ವಾಳ , ಅ.24; ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಕ ಕಜೆಕಾರು ಗ್ರಾಮದ ಸಾರ್ವಜನಿಕರು ಗಣಿಗಾರಿಕೆಯಿಂದ ಉಂಟಾಗುತ್ತಿರುವ ತೊಂದರೆಗಳಿಂದ ಬೇಸತ್ತು, ಗಣಿ ಮತ್ತು ಭೂವಿಜ್ಞಾನ ಇಲಾಖೆ…