Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ

UllalaVaniBy UllalaVaniDecember 24, 2024Updated:December 24, 2024No Comments3 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ.

ರೆಸಾರ್ಟ್ ಮಾದರಿಯ ಐಶಾರಾಮಿ ಬಡಾವಣೆ

"Rohan Estate Mukka, Market Release"

"Rohan Estate Mukka, Market Release"

ರೋಹನ್ ಎಸ್ಟೇಟ್ ಮುಕ್ಕ. ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ. ಶ್ರೀಮಂತಿಕೆ, ಐಶಾರಾಮಿ ಮಾದರಿ ಎಂಬಂತೆ ಪ್ರಕೃತಿಯ ಮಡಿಲಿನಲ್ಲಿ ತಲೆ ಎತ್ತಿ ನಿಂತಿರುವ ವಸತಿ ಬಡಾವಣೆಯಾಗಿದೆ. ಇಲ್ಲಿ ವಾಸಿಸುವವರಿಗೆ ಆಭಿಜಾತ ರೆಸಾರ್ಟ್ ಶೈಲಿಯ ಜೀವನದ ಅನುಭವ ಸಿಗಲಿದೆ.
ನದಿ, ಸಮುದ್ರ ಹಾಗೂ ರಾಷ್ಟ್ರೀಯ ಹೆದ್ದಾರಿಯ ನಡುವೆ ವಸತಿ ಬಡಾವಣೆ ನಿರ್ಮಾಣವಾಗುತ್ತಿದೆ. ನೈಸರ್ಗಿಕವಾಗಿರುವ ಶ್ರೀಮಂತಿಕೆಯನ್ನೇ ಬಂಡವಾಳವಾಗಿಸಿಕೊಂಡು ನಿರ್ಮಾಣ ಮಾಡಲಾಗಿದ್ದು, ಸಕಲ ಐಶಾರಾಮಿ ಸೌಲಭ್ಯದೊಂದಿಗೆ ರೆಸಾರ್ಟ್ ಮಾದರಿಯಲ್ಲಿ ಬಡಾವಣೆ ನಿರ್ಮಾಣವಾಗುತ್ತಿದೆ. ನದಿ ಕಿನಾರೆಯಲ್ಲಿ ಸೂಕ್ತ ರೀತಿಯ ತಡೆ ಗೋಡೆಯನ್ನು ಪ್ರವಾಸೋದ್ಯಮದ ನೆಲೆಯಲ್ಲಿ ಆಕರ್ಷಕವಾಗಿ ನಿರ್ಮಾಣ ಮಾಡಲಾಗಿದೆ

ಈ ರೀತಿಯ ಶ್ರೀಮಂತಿಕೆಯ ಲೇಔಟ್ ಇಂದಿನವರೆಗೆ ಕರಾವಳಿ ಭಾಗದಲ್ಲಿ ನಿರ್ಮಾಣವಾಗಲಿಲ್ಲ ಎಂಬಂತೆ ತಲೆ ಎತ್ತಿದೆ. ಈ ರೀತಿಯ ನದಿ ಕಿನಾರೆಯು ಸಿಗುವುದೇ ಅಪರೂಪ. ಈ ರೀತಿಯ ಅಪರೂಪದ ಸ್ಥಳ, ಪ್ರಮುಖ ಸ್ಥಳದಲ್ಲಿ ಆಕರ್ಷಕವಾಗಿ ನಿರ್ಮಾಣ ಮಾಡುವುದರಿಂದಾಗಿಯೇ ರೋಹನ್ ಕಾರ್ಪೋರೇಷನ್ನ ಪ್ರತಿಯೊಂದು ವಸತಿ ಸಮುಚ್ಚಯ ಹಾಗೂ ಬಡಾವಣೆಗೆ ಅತ್ಯಂತ ಹೆಚ್ಚಿನ ಬೇಡಿಕೆ ಇರುತ್ತದೆ. ಇತರ ರಿಯಲ್ ಎಸ್ಟೇಟ್ ಕಂಪನಿಗಳಿಗೆ ಹೋಲಿಸಿದರೆ ಶ್ರೇಷ್ಠತೆಯಿಂದ ಭಿನ್ನವಾಗಿ ಕಾಣಸಿಗುತ್ತದೆ.

ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೊಸ ಮನ್ವಂತರವನ್ನು ಸೃಷ್ಟಿಸಿರುವ ಮಂಗಳೂರಿನ ರೋಹನ್ ಕಾರ್ಪೋರೇಷನ್, ನಗರದ ಪ್ರತಿಷ್ಠಿತ ಪ್ರದೇಶದಲ್ಲಿ, ಅತಿ ಹೆಚ್ಚು ವಸತಿ ಸಮುಚ್ಚಯ ಹಾಗೂ ವಸತಿ ಬಡಾವಣೆಯನ್ನು ಆಕರ್ಷಕವಾಗಿ ನಿರ್ಮಾಣ ಮಾಡಿದ ಸಂಸ್ಥೆ ಎಂದು ಖ್ಯಾತಿಗೆ ಪಾತ್ರವಾಗಿದೆ. ಮಂಗಳೂರು ನಗರದ ಯಾವುದೇ ಪ್ರಮುಖ ಬೀದಿಗಳಲ್ಲಿ ರೋಹನ್ ಕಾರ್ಪೋರೇಷನ್ ಹೆಸರು ರಾರಾಜಿಸುತ್ತಿರಬೇಕು ಎಂಬ ಕನಸಿನಿಂದ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೊದಲೇ ಸ್ಥಳಕ್ಕೆ ಪ್ರಮುಖ ಒತ್ತು ನೀಡುತ್ತಾರೆ.

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಹೊಸ ವಿಚಾರವನ್ನು ತಂದು ಆ ಮೂಲಕ ಕ್ರಾಂತಿ ಮಾಡಿದ ಸಂಸ್ಥೆ ಎಂದರೆ ಕರಾವಳಿಯ ರೋಹನ್ ಕಾರ್ಪೋರೇಷನ್. ಕೋವಿಡ್ 19ರಿಂದ ಇಡೀ ಮಾರುಕಟ್ಟೆ ಗಣನೀಯವಾಗಿ ಕುಸಿದ ಸಂದರ್ಭದಲ್ಲಿ ಕಪಿತಾನಿಯೋ ಬಳಿ ರೋಹನ್ ಸ್ಕ್ವೇರ್ ಎಂಬ ಬೃಹತ್ ಯೋಜನೆ ಕೈಗೆತ್ತಿಕೊಂಡು ಗ್ರಾಹಕರಿಗೆ ಆಕರ್ಷಕ ಕೊಡುಗೆ ನೀಡಿ ತಿಂಗಳಿನೊಳಗೆ ಶೇ. 90ರಷ್ಟು ಮನೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಮಾರಾಟ ಮಾಡಿ ಕ್ರಾಂತಿಯನ್ನೇ ಮಾಡಿದರು. ಇದು ಹೂಡಿಕೆಯ ಉದ್ದೇಶದಿಂದ ಖರೀದಿ ಮಾಡಿದ ಗ್ರಾಹಕರಿಗೆ ಹೆಚ್ಚಿನ ಲಾಭವಾಗಿದೆ. ಬಳಿಕ ಪಕ್ಷಿಕೆರೆಯಲ್ಲಿ ಬೃಹತ್ ವಸತಿ ಬಡಾವಣೆ ನಿರ್ಮಾಣ ಮಾಡಿ, ಎಲ್ಲವನ್ನೂ ದಾಖಲೆ ಅವಧಿಯಲ್ಲಿ ಮಾರಾಟ ಮಾಡಿದ ಹೆಗ್ಗಳಿಕೆ ರೋಹನ್ ಕಾರ್ಪೋರೇಷನ್ಗೆ ಸಲ್ಲುತ್ತದೆ. ಈ ನಡುವೆ ಬಿಜೈ ಬಳಿ ರೋಹನ್ ಸಿಟಿ ಎಂಬ ಬೃಹತ್ ಯೋಜನೆ ಕೈಗೆತ್ತಿಕೊಂಡು ವಾರ್ಷಿಕವಾಗಿ ಶೇ. 7.5ರಷ್ಟು ಖಾತರಿ ರಿಟರ್ನ್ ಅನ್ನು ಗ್ರಾಹಕರಿಗೆ ನೀಡುತ್ತಿರುವ ಹೆಗ್ಗಳಿಕೆಯಾಗಿದೆ. ಮಂಗಳೂರು ನಗರದ ಪ್ರಮುಖ ಪ್ರದೇಶದಲ್ಲಿ ಆಕರ್ಷಕ ವಸತಿ ಸಮುಚ್ಚಯ ನಿರ್ಮಾಣ ಮಾಡಿ, ನಗರಕ್ಕೆ ಹೊಸ ರೂಪವನ್ನು ಸಂಸ್ಥೆಯು ನೀಡುತ್ತಿದೆ.

ರೋಹನ್ ಎಸ್ಟೇಟ್ ಮುಕ್ಕ – ವಿಶೇಷತೆಗಳು:
• ನದಿ ತೀರದಲ್ಲಿನ ವಸತಿ ಬಡಾವಣೆ
• ಗೇಟೆಡ್ ಕಮ್ಯೂನಿಟಿ
• ಅಂತಾರಾಷ್ಟ್ರೀಯ ಗುಣಮಟ್ಟದ ಕ್ಲಬ್ ಹೌಸ್
• ಮರೀನಾ-ಮನರಂಜನಾ ಬೋಟಿಂಗ್ ಚಟುವಟಿಕೆಗಳ ತಾಣ (ಬೋಟಿಂಗ್ ಮತ್ತು ಕಯಾಕಿಂಗ್)
• ಇನ್ಫಿನಿಟಿ ಈಜುಕೊಳ
• ಮಕ್ಕಳಿಗೆ ಪ್ರತ್ಯೇಕ ಈಜುಕೊಳ
• ಬಡಾವಣೆಯೊಳಗೆ ಫ್ಯಾಮಿಲಿ ರೆಸ್ಟೋರೆಂಟ್
• ಸೈಕ್ಲಿಂಗ್ ಟ್ರ್ಯಾಕ್
• ವಾಕಿಂಗ್ ಟ್ರ್ಯಾಕ್
• ಔಟ್ಡೋರ್ ಜಿಮ್
• ಯೋಗ ಲಾನ್
• ಮೆಡಿಟೇಷನ್ ಸೆಂಟರ್
• ಸ್ಪಾ
• ಲೈಫ್ ಸೈಜ್ ಚೆಸ್
• ಮಕ್ಕಳಿಗೆ ಆಟದ ಮೈದಾನ
• ಸ್ಕೇಟಿಂಗ್ ರಿಂಕ್
• ಬ್ಯಾಡ್ಮಿಂಟನ್ ಕೋರ್ಟ್
• ಬಿಲಿಯಡ್ರ್ಸ್
• ಸಭಾಂಗಣ
• ಲಾಡ್ಜಿಂಗ್
• ಆ್ಯಂಪಿಥಿಯೇಟರ್
• ಸುರಕ್ಷತೆ ದೃಷ್ಟಿಯಿಂದ ಬಡಾವಣೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ, ಬೃಹತ್ ಕಾಂಪೌಂಡ್ ಮತ್ತು ಸುರಕ್ಷತಾ ಗೇಟ್
• 40 ಅಡಿ ಕಾಂಕ್ರೀಟ್ ಮುಖ್ಯ ರಸ್ತೆ
• 30 ಅಡಿ ಕಾಂಕ್ರೀಟ್ ಒಳ ರಸ್ತೆ
• ಆಕರ್ಷಕ ಸೋಲಾರ್ ಬೀದಿ ದೀಪ ಅಳವಡಿಕೆ
• ಪ್ರಧಾನ ದ್ವಾರದಲ್ಲಿ ದಿನದ 24 ಗಂಟೆಯೂ ಸೆಕ್ಯೂರಿಟಿ ವ್ಯವಸ್ಥೆ
• ಆಕರ್ಷಕ ಲ್ಯಾಂಡ್ ಸ್ಕೇಪಿಂಗ್
• ವಾಸ್ತು ಪ್ರಕಾರ ಪ್ರತಿ ನಿವೇಶನಕ್ಕೂ ಸಂಪರ್ಕ
• ಮಳೆ ನೀರು ಕೊಯ್ಲು, ನೀರು ಶುದ್ಧೀಕರಣ ಘಟಕ
• ಭೂಗತ ಒಳಚರಂಡಿ ಪೈಪ್ಲೈನ್
• ಹೂಡಿಕೆ ಮತ್ತು ಮನೆ ನಿರ್ಮಾಣ ಎರಡಕ್ಕೂ ಯೋಗ್ಯ
• ಬ್ಯಾಂಕ್ ಸಾಲ ಸೌಲಭ್ಯ
• ಸೂಪರ್ ಮಾರ್ಕೆಟ್
• ಹಸಿರೀಕರಣಕ್ಕೆ ವಿಶೇಷ ಒತ್ತು
• ಭವಿಷ್ಯದಲ್ಲೂ ಸಂಸ್ಥೆಯಿಂದಲೇ ಲೇ ಔಟ್ ನಿರ್ವಹಣೆ

ರೋಹನ್ ಎಸ್ಟೇಟ್ ಮುಕ್ಕ ಕೇವಲ ಅತ್ಯುನ್ನತ ಬಡಾವಣೆ ಮಾತ್ರ ಅಲ್ಲ, ಅತ್ಯುತ್ತಮ ಹೂಡಿಕೆಯ ಅವಕಾಶ ಕೂಡಾ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:
ROHAN CORPORATION
Rohan City, Main Road Bejai, Mangalore 575004
Ph: 98456 07725, 98454 90100, 90363 92628, 98456 07724
www.rohancorporation.in

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
#resort mangalore ullal
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸೋಮೇಶ್ವರ ರೆಸಾರ್ಟ್ ನಲ್ಲಿ ಆತ್ಮಹತ್ಯೆ

August 7, 2025

ಭಾರೀ ಗಾಳಿ ಮಳೆಗೆ ಮರ ಬಿದ್ದು ಕುಸಿದುಬಿದ್ದ ಕೈರಂಗಳ ಅಮೃತಧಾರಾ ಗೋಶಾಲೆ

August 7, 2025

ಚಂದ್ರಶೇಖರ ಭಟ್ ಸೇರಿದಂತೆ ಹಿರಿಯ ಬೀದಿಬದಿ ವ್ಯಾಪಾರಿಗಳಿಗೆ ಗೌರವ, ಬೀದಿ ಬದಿ ವ್ಯಾಪಾರಸ್ಥರ ಜಿಲ್ಲಾ ಸಮಾವೇಶ, ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ ಬಿ.ಎಂ ಭಟ್

August 7, 2025

Comments are closed.

Advertise
ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಸೋಮೇಶ್ವರ ರೆಸಾರ್ಟ್ ನಲ್ಲಿ ಆತ್ಮಹತ್ಯೆ

By UllalaVaniAugust 7, 20250

ಸೋಮೇಶ್ವರ : ಇಲ್ಲಿನ ರೆಸಾರ್ಟ್ ನಿರ್ವಹಣೆ ವ್ಯಕ್ತಿ ರೆಸಾರ್ಟ್ ನಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮೇಶ್ವರದ ಮುಡಾ ಬಡವಾಣೆಯಲ್ಲಿ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಭಾರೀ ಗಾಳಿ ಮಳೆಗೆ ಮರ ಬಿದ್ದು ಕುಸಿದುಬಿದ್ದ ಕೈರಂಗಳ ಅಮೃತಧಾರಾ ಗೋಶಾಲೆ

August 7, 2025

ಚಂದ್ರಶೇಖರ ಭಟ್ ಸೇರಿದಂತೆ ಹಿರಿಯ ಬೀದಿಬದಿ ವ್ಯಾಪಾರಿಗಳಿಗೆ ಗೌರವ, ಬೀದಿ ಬದಿ ವ್ಯಾಪಾರಸ್ಥರ ಜಿಲ್ಲಾ ಸಮಾವೇಶ, ಹಕ್ಕು ಪ್ರಾಪ್ತಿಗೆ ಹೋರಾಟ ಅನಿವಾರ್ಯ ಬಿ.ಎಂ ಭಟ್

August 7, 2025

ಉಳ್ಳಾಲಬೈಲ್:‌ ಕಟ್ಟಿಗೆ ಸಾಗಾಟದ ಲಾರಿ ಪಲ್ಟಿ

August 7, 2025
1 2 3 … 1,558 Next
Automatic YouTube Gallery

ಆಧುನಿಕ ಶಸ್ತ್ರಚಿಕಿತ್ಸೆಯ ಸುಧಾರಿತ ಭವಿಷ್ಯಕ್ಕೆ ಅನಸ್ಥೇಶಿಯಾ ಪೂರಕ – ಡಾ. ಕೆ. ಶಾಂತಾರಾಮ ಶೆಟ್ಟಿ

ಆಧುನಿಕ ಶಸ್ತ್ರಚಿಕಿತ್ಸೆಯ ಸುಧಾರಿತ ಭವಿಷ್ಯಕ್ಕೆ ಅನಸ್ಥೇಶಿಯಾ ಪೂರಕ – ಡಾ. ಕೆ. ಶಾಂತಾರಾಮ ಶೆಟ್ಟಿ#ullalavani #news #ullala #kannadanews #mangalore #ullalnews
ಆಧುನಿಕ ಶಸ್ತ್ರಚಿಕಿತ್ಸೆಯ ಸುಧಾರಿತ ಭವಿಷ್ಯಕ್ಕೆ ಅನಸ್ಥೇಶಿಯಾ ಪೂರಕ – ಡಾ. ಕೆ. ಶಾಂತಾರಾಮ ಶೆಟ್ಟಿ
Now Playing
ಆಧುನಿಕ ಶಸ್ತ್ರಚಿಕಿತ್ಸೆಯ ಸುಧಾರಿತ ಭವಿಷ್ಯಕ್ಕೆ ಅನಸ್ಥೇಶಿಯಾ ಪೂರಕ – ಡಾ. ಕೆ. ಶಾಂತಾರಾಮ ಶೆಟ್ಟಿ
ಆಧುನಿಕ ಶಸ್ತ್ರಚಿಕಿತ್ಸೆಯ ಸುಧಾರಿತ ಭವಿಷ್ಯಕ್ಕೆ ಅನಸ್ಥೇಶಿಯಾ ಪೂರಕ – ಡಾ. ಕೆ. ...
ಆಧುನಿಕ ಶಸ್ತ್ರಚಿಕಿತ್ಸೆಯ ಸುಧಾರಿತ ಭವಿಷ್ಯಕ್ಕೆ ಅನಸ್ಥೇಶಿಯಾ ಪೂರಕ – ಡಾ. ಕೆ. ಶಾಂತಾರಾಮ ಶೆಟ್ಟಿ#ullalavani #news #ullala #kannadanews #mangalore #ullalnews
ಆ. 9 ರಂದು ಕಲ್ಲಾಪು ಯುನಿಟಿ ಹಾಲ್‌ನಲ್ಲಿ ಓ೦ ಶ್ರೀ ಪ್ರಶಸ್ತಿ ಸನ್ಮಾನ ಕಾರ್ಯಕ್ರಮ: ಸಾಹಿಲ್ ಮಂಚಿಲ
Now Playing
ಆ. 9 ರಂದು ಕಲ್ಲಾಪು ಯುನಿಟಿ ಹಾಲ್‌ನಲ್ಲಿ ಓ೦ ಶ್ರೀ ಪ್ರಶಸ್ತಿ ಸನ್ಮಾನ ಕಾರ್ಯಕ್ರಮ: ಸಾಹಿಲ್ ಮಂಚಿಲ
ಆ. 9 ರಂದು ಕಲ್ಲಾಪು ಯುನಿಟಿ ಹಾಲ್‌ನಲ್ಲಿ ಓ೦ ಶ್ರೀ ಪ್ರಶಸ್ತಿ ಸನ್ಮಾನ ಕಾರ್ಯಕ್ರಮ: ...
ಆ. 9 ರಂದು ಕಲ್ಲಾಪು ಯುನಿಟಿ ಹಾಲ್‌ನಲ್ಲಿ
ಓ೦ ಶ್ರೀ ಪ್ರಶಸ್ತಿ ಸನ್ಮಾನ ಕಾರ್ಯಕ್ರಮ: ಸಾಹಿಲ್ ಮಂಚಿಲ

#ullalavani #news #ullala #kannadanews #mangalore #ullalnews #thokkottu
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications