Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆ (ರಿ.), ಕುತ್ತಾರು – 39ನೇ ವಾರ್ಷಿಕೋತ್ಸವ

UllalaVaniBy UllalaVaniJanuary 6, 2025Updated:January 6, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ: ಯುವಕರಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಹೆಚ್ಚು ಮಾಡುವುದರ ಜೊತೆಗೆ ಅಂಗಾಂಗಳ ಸುರಕ್ಷತೆ, ಕೌಶಲ್ಯ ವೃದ್ಧಿ, ಪ್ರಗತಿಪರ ಜ್ಞಾನ ಹಾಗೂ ಮೌಲ್ಯಗಳನ್ನು ಕಟ್ಟುವ ಕೆಲಸವಾಗಬೇಕಿದೆ. ಈ ಮೂಲಕ ವ್ಯಕ್ತಿತ್ವ ವಿಕಸನ ಸಾಧ್ಯವಿದ್ದು, ವ್ಯಾಯಾಮ ಶಾಲೆಯೂ ಅದೇ ಮಾದರಿಯಲ್ಲಿ ಕಾರ್ಯಾಚರಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು  ಜನಪದ ವಿದ್ವಾಂಸ ರಾಜ್ಯ ನಿಕಟಪೂರ್ವ ಎನ್ ಎಸ್ ಎಸ್ ಅಧಿಕಾರಿ, ಬೆಂಗಳೂರು ಸರಕಾರದ ಜಂಟಿ ಕಾರ್ಯದರ್ಶಿ ಡಾ| ಗಣನಾಥ ಎಕ್ಕಾರು,   ಅಭಿಪ್ರಾಯಪಟ್ಟರು.
ಅವರು ಮುನ್ನೂರು ಕುತ್ತಾರಿನ ವಿಷ್ಣುಮೂರ್ತಿ ದೈವಸ್ಥಾನದ ಬಳಿ ಜರಗಿದ ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆ ಇದರ 39ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.


ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆ  ಸೌಹಾರ್ದಯುತ ಚಟುವಟಿಕೆಗಳನ್ನೇ ಹಮ್ಮಿಕೊಳ್ಳುವ ಮೂಲಕ ಭಾರತದ ಸಂವಿಧಾನದ ಆಶಯಕ್ಕೆ ತಕ್ಕಂತೆ ಯುವಕರು ಕಾರ್ಯನಿರ್ವಹಿಸುತ್ತಿರುವುದು ಅಭಿಮಾನದ ವಿಚಾರ. ಪ್ರಸ್ತುತ ಸಮಾಜದಲ್ಲಿ ಹೊಸ ರೀತಿಯ ಯೋಚನಾ ಕ್ರಮ, ಚಿಂತನೆಗಳು, ಚಟುವಟಿಕೆಗಳು ಮುಖ್ಯವಾಗಿರುತ್ತದೆ ಯುವಕರ ವ್ಯಕ್ತಿತ್ವ ವಿಕಸನ ಬಹುಮುಖ್ಯ ವಿಚಾರವಾಗಿದೆ. ಯುವಕರ ಶಕ್ತಿಯ ಅರಿವನ್ನು ಉಂಟು ಮಾಡಿದಾಗ ವ್ಯಕ್ತಿತ್ವ ವಿಕಸನವಾಗುವುದರ ಜೊತೆಗೆ ಕುಟುಂಬ,ಸಮಾಜ, ದೇಶವೂ ವಿಕಸನಗೊಳ್ಳುವುದು. ವ್ಯಾಯಾಮ ಆರೋಗ್ಯದ ಸಂಕೇತ ದೇಹದ ಪ್ರತಿಯೊಂದು ಅಂಗಾಂಗಳು ಮುಖ್ಯ ಹುಟ್ಟಿನಿಂದ ಸಾಯುವವರೆಗೂ ಪ್ರತಿ ಅಂಗಾಂಗಳನ್ನು ಸುರಕ್ಷತವಾಗಿರುಸುವಿಕೆ,  ಕೌಶಲ್ಯ ವೃದ್ಧಿ ಜ್ಞಾನ ವೃದ್ಧಿ , ಪ್ರಗತಿಪರ ಜ್ಞಾನದ ಜೊತೆಗೆ ಮೌಲ್ಯವನ್ನು ಕಟ್ಟುವ ಕೆಲಸಗಳು ಆಗಬೇಕಿದೆ. ಧರ್ಮ ಜಾತಿ ವಿಘಟನೆ ಹೆಚ್ಚಿರುವ ಸಂದರ್ಭದಲ್ಲಿ ಸಾಂವಿಧಾನಿಕ ಮೌಲ್ಯ ಹೆಚ್ಚಾಗಬೇಕಿದೆ. ಇದನ್ನು ಯುವಕರ ಮನಸ್ಸಲ್ಲಿ ಬಿತ್ತುವ ಕಾರ್ಯಗಳಾಗಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುತ್ತಾರು ಮುನ್ನೂರು ಯುವಕ ಮಂಡಲದ ಅಧ್ಯಕ್ಷ ಹರೀಶ್ ಮುಂಡೋಳಿ ವಹಿಸಿದ್ದರು. ಡಾ.ಕೆ.ಎಸ್ ಭಟ್, ಭರತ್ ರಾಜ್ ಮುಂಡೋಳಿ, ಕುಂಬಾರ ಗುಡಿಕೈಗಾರಿಕಾ ಸಂಘ ಕುಳಾಯಿ ನಿರ್ದೇಶಕ ಶೇಖರ್ ಆಯರ್ ಬೆಟ್ಟು ಕುತ್ತಾರ್, ಜೈ ಹನುಮಾನ್ ಕ್ರೀಡಾ ಮಂಡಳಿ ಮಹಿಳಾ ಸಮಿತಿ ಕುತ್ತಾರು ಬಟ್ಟೆದಡಿಯ ಅಧ್ಯಕ್ಷೆ ಸುಮಿತ್ರಾ ಕುಂದರ್ , ಸೌಹಾರ್ದ ಕಲಾವಿದರು ಕುತ್ತಾರು ಇಲ್ಲಿನ ನಿರ್ದೇಶಕ ಮಿಥುನ್ ರಾಜ್ ಕಂಪ , ದ.ಕ ಜಿಲ್ಲಾ ಪ್ರಾಂತ ರೈತ ಸಂಘದ ಅಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್, ಪಿ.ಎ ಕಾಲೇಜು ಆಹಾರ ವಿಭಾಗ ಮುಖ್ಯಸ್ಥೆ ಆಶಾ ಸ್ವೀಕೃತ್, ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆ ಅಧ್ಯಕ್ಷ ಜಯರಾಮ್ ಕುತ್ತಾರ್  ಉಪಸ್ಥಿತರಿದ್ದರು.  
ಸುನಿಲ್ ತೇವುಲ ಸ್ವಾಗತಿಸಿದರು. ಸ್ವೀಕೃತ್ ಕೆ. ವರದಿ ವಾಚಿಸಿದರು ಸುರೇಶ್ ವಂದಿಸಿದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಕಾಸ್ಕ್ ಸೆಂಟಿನರಿ ಟ್ರಸ್ಟ್ (CCT) ಸ್ಕಾಲರ್’ ಶಿಪ್ ಪ್ರಶಸ್ತಿಗಳು – 2025

July 28, 2025

ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ತಿಂದ  ಹರೇಕಳ ನಿವಾಸಿ ಪೊಲೀಸ್‌ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಸಾವು

July 28, 2025

ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

July 28, 2025

Comments are closed.

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಕಾಸ್ಕ್ ಸೆಂಟಿನರಿ ಟ್ರಸ್ಟ್ (CCT) ಸ್ಕಾಲರ್’ ಶಿಪ್ ಪ್ರಶಸ್ತಿಗಳು – 2025

By UllalaVaniJuly 28, 20250

ಸೇಂಟ್ ಅಗ್ನೆಸ್ ಕಾಲೇಜಿನ ಸೆಂಟಿನರಿ ಬ್ಲಾಕ್’ನಲ್ಲಿ, ಇತ್ತೀಚೆಗೆ CASK ಸೆಂಟಿನರಿ ಟ್ರಸ್ಟ್ 307 ಯೋಗ್ಯ ವಿದ್ಯಾರ್ಥಿಗಳಿಗೆ 30 ಲಕ್ಷ ರೂಪಾಯಿಗಳಿಗೂ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಔಷಧಿಯೆಂದು ತಪ್ಪಾಗಿ ಗ್ರಹಿಸಿ ಇಲಿಪಾಷಣ ತಿಂದ  ಹರೇಕಳ ನಿವಾಸಿ ಪೊಲೀಸ್‌ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಸಾವು

July 28, 2025

ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

July 28, 2025

ಸೈಂಟ್ ಜೋಸೆಫ್ ವಿವಿ, ಬೆಂಗಳೂರು ಅಡ್ವಾನ್ಸ್ಡ್ ಕಂಪ್ಯೂಟಿ0ಗ್ ವಿಭಾಗ – ಸಿಗ್ಮಾ ಸ್ಕ್ವೇರ್ಡ್ ಮತ್ತು ಅನಾಲಿಟಿಕಾ ಸಂಸ್ಥೆಗಳ ಪದಗ್ರಹಣ ಸಮಾರಂಭ

July 28, 2025
1 2 3 … 1,541 Next
Automatic YouTube Gallery

ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ

ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
#ullalavani #Konaje #SanthoshkumarRaiBoliyar
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
Now Playing
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ...
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
#ullalavani #Konaje #SanthoshkumarRaiBoliyar
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
Now Playing
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು #ullalavani #news ...
ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications