Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
UllalavaniUllalavani
Home»All News»ಉದ್ದಿಮೆ ಪರವಾನಿಗೆ ಕಡ್ಡಾಯ : ನವೀಕರಣ ಇಲ್ಲದವರಿಗೆ ದಂಡ
All News

ಉದ್ದಿಮೆ ಪರವಾನಿಗೆ ಕಡ್ಡಾಯ : ನವೀಕರಣ ಇಲ್ಲದವರಿಗೆ ದಂಡ

UllalaVaniBy UllalaVaniJune 11, 2025No Comments1 Min Read
Facebook Twitter Pinterest LinkedIn Tumblr Email WhatsApp
Follow Us
Facebook Instagram YouTube WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್‌ಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗಿದೆ. ಆನ್‌ಲೈನ್ ತಂತ್ರಾಶದ ಮುಖಾಂತರ ಹೊಸ ಉದ್ದಿಮೆದಾರರು ಅರ್ಜಿಯನ್ನು ಸಲ್ಲಿಸಿ ಉದ್ದಿಮೆ ಪರವಾನಿಗೆ ಪಡೆಯುವುದು ಅವಶ್ಯಕವಾಗಿದೆ. ಹಾಗಾಗಿ ಉದ್ದಿಮೆದಾರರು ಈ ಹಿಂದಿನ ಆರ್ಥಿಕ ವಷರ್ದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ನವೀಕರಿಸದೆ ಇದ್ದಲ್ಲಿ ಹಿಂದಿನ ಬಾಕಿಯನ್ನು ಹಾಗೂ ನವೀಕರಣ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸು ವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಪಾಲಿಕೆಯ ಆರೋಗ್ಯ ನಿರೀಕ್ಷಕರು ಸ್ಥಳ ತನಿಖೆ ನಡೆಸಿ ಉದ್ದಿಮೆ ಪರವಾನಿಗೆ ಇಲ್ಲದ ಹಾಗೂ ಈವರೆಗೂ ನವೀಕರಣ ಮಾಡದ ಉದ್ದಿಮೆದಾರರಿಗೆ ನಿಯಾಮಾನುಸಾರ ಹೆಚ್ಚುವರಿ ದಂಡ ವಿಧಿಸಲಿದ್ದಾರೆ.

ಹೆಚ್ಚಿನ ಮಾಹಿತಿಗೆ ದೂ.ಸಂ: 6364016555 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share this:

  • Facebook
  • X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಮಳೆ ಹಾನಿಗೆ ತ್ವರಿತ ಸ್ಪಂದನೆ ಅಗತ್ಯ – ಸಚಿವ ದಿನೇಶ್ ಗುಂಡೂರಾವ್

June 19, 2025

ಜಿಲ್ಲಾಸ್ಪತ್ರೆಗಳಲ್ಲಿ ಮಾದಕ ವಸ್ತು ಪರೀಕ್ಷೆಗೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

June 19, 2025

ಉಳ್ಳಾಲ ಠಾಣೆಯಿಂದ ವರ್ಗಾವಣೆಗೊಂಡ ಆರು ಮಂದಿ ಸಿಬ್ಬಂದಿಗೆ ಬೀಳ್ಕೊಡುಗೆ

June 18, 2025

Comments are closed.

ಸಂಪರ್ಕಿಸಿ

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025

ಉದ್ದಿಮೆ ಪರವಾನಿಗೆ ಕಡ್ಡಾಯ : ನವೀಕರಣ ಇಲ್ಲದವರಿಗೆ ದಂಡ

June 11, 2025

ದೇಶದಲ್ಲೇ ಮೊದಲ ಬಾರಿಗೆ ಬಮೂಲ್ ನಿಂದ ಬಯೋಡಿಗ್ರೇಡೆಬಲ್ ಹಾಲು ಪೊಟ್ಟಣದ ಪ್ರಾರಂಭ – ಡಿ.ಕೆ. ಸುರೇಶ್ ಬಮೂಲ್ ನಿರ್ದೇಶಕ

June 10, 2025

ಅಡಿಕೆ ಹಾಳೆ ಉತ್ಪನ್ನಗಳ ಮೇಲೆ ಅಮೆರಿಕ ನಿರ್ಬಂಧ : ಉದ್ದಿಮೆಗಳಿಗೆ ಸಂಕಷ್ಟ

June 10, 2025
All News

ಮಳೆ ಹಾನಿಗೆ ತ್ವರಿತ ಸ್ಪಂದನೆ ಅಗತ್ಯ – ಸಚಿವ ದಿನೇಶ್ ಗುಂಡೂರಾವ್

By UllalaVaniJune 19, 20250

ಮಂಗಳೂರು: ಮಳೆಗಾಲದಲ್ಲಿ ಸಂಭವಿಸುವ ಅವಘಡಗಳಿಗೆ ತಕ್ಷಣ ಸ್ಪಂದಿಸಬೇಕು. ಪರಿಹಾರ ಧನ ವಿತರಣೆಯಲ್ಲಿ ಯಾವ ಕಾರಣಕ್ಕೂ ವಿಳಂಬವಾಗಬಾರದು. ಹಾನಿ, ಅನಾಹುತಗಳಿಗೆ ಸ್ಪಂದಿಸದೆ…

Share this:

  • Facebook
  • X

Like this:

Like Loading...

ಜಿಲ್ಲಾಸ್ಪತ್ರೆಗಳಲ್ಲಿ ಮಾದಕ ವಸ್ತು ಪರೀಕ್ಷೆಗೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

June 19, 2025

ಉಳ್ಳಾಲ ಠಾಣೆಯಿಂದ ವರ್ಗಾವಣೆಗೊಂಡ ಆರು ಮಂದಿ ಸಿಬ್ಬಂದಿಗೆ ಬೀಳ್ಕೊಡುಗೆ

June 18, 2025

ಮನೆ ತೊರೆಯುವಂತೆ ನೋಟೀಸ್ ನೀಡುವ ಹರೇಕಳ ಗ್ರಾಮಪಂಚಾಯತ್‌ ಜಿಲ್ಲಾಡಳಿತದ ಜೊತೆಗೆ ಸೇರಿ ಶಾಶ್ವತ ಪರಿಹಾರ ಒದಗಿಸಲಿ, ಮನೆ ಬಿಡುತ್ತೇವೆ : ಕಡವಿನಬಳಿ ನಿವಾಸಿಗಳ ಅಳಲು

June 18, 2025
1 2 3 … 865 Next
Automatic YouTube Gallery

ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
#ullalavani #news #brahmavara
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
Now Playing
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ...
ಬ್ರಹ್ಮಾವರ : ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
#ullalavani #news #brahmavara
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ಕುಂಪಲ
Now Playing
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ಕುಂಪಲ
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ...
ಜೂ.23 ಜಿಲ್ಲೆಯಾದ್ಯಂತ ಕಾಂಗ್ರೆಸ್ ಸರಕಾರದ ಧೋರಣೆ ವಿರುದ್ಧ ಪ್ರತಿಭಟನೆ : ಸತೀಶ್ ಕುಂಪಲ
#Ullalavani #news #SathishKumpala #BJP #
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d